Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೇಡಿಹಿಲ್ ವೃತ್ತಕ್ಕೆ 'ನಾರಾಯಣ ಗುರು'...

ಲೇಡಿಹಿಲ್ ವೃತ್ತಕ್ಕೆ 'ನಾರಾಯಣ ಗುರು' ನಾಮಫಲಕ ಅಳವಡಿಸಿದ ಬಜರಂಗದಳ

ವಾರ್ತಾಭಾರತಿವಾರ್ತಾಭಾರತಿ27 Jan 2022 6:19 PM IST
share
ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ನಾಮಫಲಕ ಅಳವಡಿಸಿದ ಬಜರಂಗದಳ

ಮಂಗಳೂರು, ಜ.27: ಗಣರಾಜ್ಯೋತ್ಸವದ ಪರೇಡ್‌ನಲ್ಲಿ ನಾರಾಯಣ ಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ಬುಧವಾರ ನಗರ ಸಹಿತ ಜಿಲ್ಲಾದ್ಯಂತ ನಡೆದ ಸರಣಿ ಪ್ರತಿಭಟನೆಯ ಮಧ್ಯೆಯೇ ನಗರದ ಲೇಡಿಹಿಲ್ ವೃತ್ತಕ್ಕೆ ಬಜರಂಗದಳದ ಕಾರ್ಯಕರ್ತರು 'ಬ್ರಹ್ಮಶ್ರೀ ನಾರಾಯಣಗುರು ವೃತ್ತ' ಎಂಬ ನಾಮಫಲಕ ಅಳವಡಿಸಿದ್ದಾರೆ.

ಅನಧಿಕೃತವಾಗಿ ನಾಮಫಲಕ ಅಳವಡಿಸಿದ ಬಳಿಕ ಮಾತನಾಡಿದ ಬಜರಂಗ ದಳದ ಮುಖಂಡರು 'ನಾರಾಯಣ ಗುರುಗಳು ಮಹಾನ್ ಸಂತರು. 60ಕ್ಕೂ ಅಧಿಕ ದೇವಸ್ಥಾನಗಳನ್ನು ನಿರ್ಮಿಸಿದವರು. ಈ ವೃತ್ತಕ್ಕೆ ನಾರಾಯಣ ಗುರುಗಳ ಹೆಸರನ್ನಿಡಬೇಕು ಎಂದು ಹಿಂದೆಯೇ ಸರಕಾರವನ್ನು ಒತ್ತಾಯಿಸಿದ್ದೆವು. ಆದರೆ ಅದಕ್ಕೆ ವಿರೋಧ ವ್ಯಕ್ತವಾಗಿತ್ತು. ಈಗ ನಾವೇ ಈ ವೃತ್ತಕ್ಕೆ ನಾರಾಯಣ ಗುರು ವೃತ್ತ ಎಂಬ ನಾಮಫಲಕ ಅಳವಡಿಸುತೇವೆ' ಎಂದರು.

ಅನಧಿಕೃತವಾಗಿ ನಾಮಫಲಕ ಅಳವಡಿಸಿದ ಬಗ್ಗೆ ಮಂಗಳೂರು ನಗರ ಪಾಲಿಕೆ, ಮಂಗಳೂರು ನಗರ ಪೊಲೀಸ್ ಆಯುಕ್ತಾಲಯವು ಈವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ತಾಳಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ.

ಹಲವು ವರ್ಷಗಳಿಂದ ಈ ವೃತ್ತವನ್ನು 'ಲೇಡಿಹಿಲ್ ವೃತ್ತ' ಎಂದು ಗುರುತಿಸಲಾಗುತ್ತಿದೆ. ಆದರೆ ಲೇಡಿಹಿಲ್ ವೃತ್ತಕ್ಕೆ ನಾರಾಯಣ ಗುರು ವೃತ್ತ ಎಂದು ಮರುನಾಮಕರಣಗೊಳಿಸುವ ನಿರ್ಣಯವನ್ನು ವಿವಿಧ ಪಕ್ಷಗಳ ಜನಪ್ರತಿನಿಧಿಗಳು, ಮುಖಂಡರ ವಿರೋಧದ ಮಧ್ಯೆಯೂ ಮಂಗಳೂರು ನಗರ ಪಾಲಿಕೆ ಕೈಗೊಂಡು ಅನುಮೋದನೆಗಾಗಿ ರಾಜ್ಯ ಸರಕಾರಕ್ಕೆ ಕಳುಹಿಸಿತ್ತು. ಆದರೆ, ಅಲ್ಲಿಂದ ಪ್ರತಿಕ್ರಿಯೆ ಬರುವ ಮುನ್ನವೇ ಅನಧಿಕೃತವಾಗಿ ನಾಮಫಲಕ ಅಳವಡಿಸಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಗಣರಾಜ್ಯೋತ್ಸವ ಪರೇಡಿನಲ್ಲಿನ ನಾರಾಯಣ ಗುರುಗಳ ಸ್ತಬ್ಧಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡದ ಕಾರಣ ಬಿಲ್ಲವ ಸಮುದಾಯದಿಂದ ಆಕ್ರೋಶ ವ್ಯಕ್ತವಾಗಿತ್ತು. ಬಿಜೆಪಿಗರು ಈ ಪ್ರಕರಣವನ್ನು ಬೇರೆಡೆಗೆ ಸೆಳೆಯಲು ಸಂಘಪರಿವಾರದ ಮೂಲಕ ಅನಧಿಕೃತ ನಾಮಫಲಕ ಅಳವಡಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X