Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1971ರಲ್ಲಿ ಮುಖ್ಯಮಂತ್ರಿಯೇ...

1971ರಲ್ಲಿ ಮುಖ್ಯಮಂತ್ರಿಯೇ ಚುನಾವಣೆಯಲ್ಲಿ ಸೋತಿದ್ದರು: ಆದಿತ್ಯನಾಥ್ ಗೆ ನೆನಪಿಸಿದ ಚಂದ್ರಶೇಖರ್ ಆಝಾದ್

ವಾರ್ತಾಭಾರತಿವಾರ್ತಾಭಾರತಿ27 Jan 2022 10:10 PM IST
share
1971ರಲ್ಲಿ ಮುಖ್ಯಮಂತ್ರಿಯೇ ಚುನಾವಣೆಯಲ್ಲಿ ಸೋತಿದ್ದರು: ಆದಿತ್ಯನಾಥ್ ಗೆ ನೆನಪಿಸಿದ ಚಂದ್ರಶೇಖರ್ ಆಝಾದ್

ಹೊಸದಿಲ್ಲಿ, ಜ. 27: 1971ರಲ್ಲಿ ನಡೆದ ವಿಧಾನ ಸಭೆ ಚುನಾವಣೆಯಲ್ಲಿ ಗೋರಖ್ಪುರ ಕ್ಷೇತ್ರದಿಂದ ಸ್ಪರ್ಧಿಸಿದ ಆಗಿನ ಮುಖ್ಯಮಂತ್ರಿ ಟಿ.ಎನ್. ಸೋತ ಇತಿಹಾಸವನ್ನು ಜನರು ಪುನರಾವರ್ತಿಸಲಿದ್ದಾರೆ ಎಂದು ಆಝಾದ್ ಸಮಾಜ ಪಕ್ಷದ ಅಧ್ಯಕ್ಷ ಚಂದ್ರಶೇಖರ್ ಅಝಾದ್ ಹೇಳಿದ್ದಾರೆ.

36 ಸಣ್ಣ ಪಕ್ಷಗಳ ಮೈತ್ರಿಕೂಟ ‘ಸಾಮಾಜಿಕ ಪರಿವರ್ತನ ಮೋರ್ಚಾ’ದ ಮುಖ್ಯಸ್ಥರಾಗಿರುವ, ಅಲ್ಲದೆ, ಉತ್ತರಪ್ರದೇಶದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನ ಸಭೆ ಚುನಾವಣೆಯಲ್ಲಿ 403 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಮೈತ್ರಿ ಕೂಟದ ಅಭ್ಯರ್ಥಿ ಎಂದು ಸ್ವತಃ ಘೋಷಿಸಿಕೊಂಡಿರುವ ಚಂದ್ರಶೇಖರ್ ಅಝಾದ್, ಜಯ ತನಗೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

‘‘ನಾವು ಗೋರಖ್ಪುರದ 1971ರ ಚರಿತ್ರೆಗೆ ಹಿಂದಿರುಗುವ ಅಗತ್ಯತೆ ಇದೆ. 1971ರಲ್ಲಿ ನಡೆದ ಚುನಾವಣೆಯಲ್ಲಿ ಗೋರಖ್ಪುರದಲ್ಲಿ ಸ್ಪರ್ಧಿಸಿದ್ದ ಆಗಿನ ಮುಖ್ಯಮಂತ್ರಿ ಟಿ.ಎನ್. ಸಿಂಗ್ ಅವರನ್ನು  ಮತದಾರರು ಸೋಲಿಸಿದ್ದರು. ಅದೇ ರೀತಿ ಆದಿತ್ಯನಾಥ್ ಕೂಡ ಈಗ ಮುಖ್ಯಮಂತ್ರಿ. ಕಳೆದ 5 ವರ್ಷಗಳಲ್ಲಿ ಉತ್ತರಪ್ರದೇಶ ಹಾಗೂ ಗೋರಖ್ಪುರ ಧ್ವಂಸವಾಗಿರುವುದಕ್ಕೆ ಆದಿತ್ಯನಾಥ್ ಅವರೇ ಜವಾಬ್ದಾರಿ’’ ಎಂದು ಅವರು ಹೇಳಿದರು. ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾತುಕತೆ ವಿಫಲವಾದ ಬಳಿಕ ಅಝಾದ್ ಸಮಾಜ ಪಾರ್ಟಿ (ಎಎಸ್ಪಿ) ಉತ್ತಮವಾಗಿ ಸ್ಪಂದಿಸದ ದೊಡ್ಡ ಪಕ್ಷಗಳು ಹಾಗೂ ಸ್ಥಾಪಿತ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದಿರಲು ನಿರ್ಧರಿಸಿತು. ಅಲ್ಲದೆ, ಸಣ್ಣ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ತೀರ್ಮಾನಿಸಿತು ಎಂದು ಅವರು ಹೇಳಿದ್ದಾರೆ.

‘‘ಬಿಜೆಪಿಯ ವಿರುದ್ಧದ ಪ್ರತಿಪಕ್ಷಗಳ ಮತ ವಿಭಜನೆಯಾಗುವುದನ್ನು ತಪ್ಪಿಸಲು ನಾನು ಮೈತ್ರಿ (ಎಸ್ಪಿಯೊಂದಿಗೆ) ಮಾಡಿಕೊಳ್ಳಲು ಬಯಸಿದ್ದೆ. ಆದರೆ, ಅವರು ನಮ್ಮ ಪಾಲು ನೀಡಲು ಬಯಸದೇ ಇದ್ದಾಗ ನಾವು ನಿರಾಕರಿಸಿದೆವು’’ ಎಂದು ಅಝಾದ್ ಅವರು ಹೇಳಿದ್ದಾರೆ.
‘‘ಎಸ್ಪಿ ತನ್ನ ಕೆಲಸ ಮಾಡುತ್ತಿದೆ ಎಂದು ನಾನು ಹೇಳುತ್ತಿದ್ದೇನೆ. ನಾವು ಕೂಡ ಕೆಲಸ ಮಾಡುತ್ತಿದ್ದೇವೆ. ಎಸ್ಪಿಯೊಂದಿಗೆ ನಮಗೆ ಯಾವುದೇ ಮನಸ್ತಾಪ ಇಲ್ಲ’’ ಎಂದು ಆಝಾದ್ ಚಂದ್ರಶೇಖರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X