Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಯೋತ್ಪಾದಕ ಸಂಘಟನೆಗೆ ಅಫ್ಘಾನ್ ನೆಲ ಅಥವಾ...

ಭಯೋತ್ಪಾದಕ ಸಂಘಟನೆಗೆ ಅಫ್ಘಾನ್ ನೆಲ ಅಥವಾ ಇತರ ಅಭಯಧಾಮಗಳ ನೆರವು ಲಭಿಸಬಾರದು: ವಿಶ್ವಸಂಸ್ಥೆಯಲ್ಲಿ ಭಾರತ

ವಾರ್ತಾಭಾರತಿವಾರ್ತಾಭಾರತಿ27 Jan 2022 10:32 PM IST
share
ಭಯೋತ್ಪಾದಕ ಸಂಘಟನೆಗೆ ಅಫ್ಘಾನ್ ನೆಲ ಅಥವಾ ಇತರ ಅಭಯಧಾಮಗಳ ನೆರವು ಲಭಿಸಬಾರದು: ವಿಶ್ವಸಂಸ್ಥೆಯಲ್ಲಿ ಭಾರತ

ವಿಶ್ವಸಂಸ್ಥೆ, ಜ.27: ವಿಶ್ವಸಂಸ್ಥೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಅಫ್ಘಾನ್ ನೆಲ ಅಥವಾ ಈ ವಲಯದಲ್ಲಿನ ಇತರ ಭಯೋತ್ಪಾದಕ ಅಭಯಧಾಮಗಳಿಂದ ನೇರ ಅಥವಾ ಗುಪ್ತ ಬೆಂಬಲ ಪಡೆಯದಂತೆ ಖಾತರಿಪಡಿಸುವಲ್ಲಿ ವಾಸ್ತವಿಕ ಪ್ರಗತಿ ಸಾಧಿಸಬೇಕಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ ಆಗ್ರಹಿಸಿದೆ.

ಅಫ್ಘಾನಿಸ್ತಾನ ಮತ್ತು ಈ ವಲಯಕ್ಕೆ ಭಯೋತ್ಪಾದನೆಯ ಗಂಭೀರ ಬೆದರಿಕೆ ಮುಂದುವರಿದಿದೆ. ನಿರ್ಣಾಯಕ ಸಮಸ್ಯೆಗಳ ಬಗ್ಗೆ ಅಂತರಾಷ್ಟ್ರೀಯ ಸಮುದಾಯದ ನಿರೀಕ್ಷೆಗಳ ಬಗ್ಗೆ ಭದ್ರತಾ ಸಮಿತಿಯ 2593ನೇ ನಿರ್ಣಯದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿ ಟಿಎಸ್ ತ್ರಿಮೂರ್ತಿ ಬುಧವಾರ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಸಮಿತಿಗೆ ಭಾರತ ಅಧ್ಯಕ್ಷನಾಗಿದ್ದ ಸಂದರ್ಭ ಕಳೆದ ಆಗಸ್ಟ್‌ನಲ್ಲಿ ಈ ನಿರ್ಣಯ(ನಿರ್ಣಯ ಸಂಖ್ಯೆ 2593) ಅಂಗೀಕರಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ವಿಶ್ವಸಂಸ್ಥೆಯ ನೆರವಿನ ಯೋಜನೆಯ ಬಗ್ಗೆ ವಿವರಣೆ ನೀಡಲು ಭದ್ರತಾ ಸಮಿತಿ ನಡೆಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ವಿಶ್ವಸಂಸ್ಥೆ ಭದ್ರತಾ ಸಮಿತಿ ನಿರ್ಣಯವು ಭಯೋತ್ಪಾದನೆ ವಿರುದ್ಧದ ಹೋರಾಟದ ಅಗತ್ಯವನ್ನು ಹೇಳಿದ್ದು, ಅಫ್ಘಾನ್ ನೆಲವನ್ನು ಭಯೋತ್ಪಾದಕ ಕೃತ್ಯಗಳಿಗೆ ಬಳಸಲು ಬಿಡುವುದಿಲ್ಲ ಎಂಬ ತಾಲಿಬಾನ್ ನ ಬದ್ಧತೆಯನ್ನು ಇಲ್ಲಿ ಒತ್ತಿಹೇಳಲಾಗಿದೆ. ಆದರೂ ವಿಶ್ವಸಂಸ್ಥೆ ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಅಫ್ಘಾನ್ ನೆಲ ಅಥವಾ ಈ ವಲಯದಲ್ಲಿನ ಇತರ ಭಯೋತ್ಪಾದಕ ಅಭಯಧಾಮಗಳಿಂದ ನೇರ ಅಥವಾ ಗುಪ್ತ ಬೆಂಬಲ ಪಡೆಯದಂತೆ ಖಾತರಿಪಡಿಸುವಲ್ಲಿ ವಾಸ್ತವಿಕ ಪ್ರಗತಿ ಸಾಧಿಸಬೇಕಿದೆ ಎಂದು ಪಾಕಿಸ್ತಾನವನ್ನು ಪರೋಕ್ಷವಾಗಿ ಉಲ್ಲೇಖಿಸಿ ಹೇಳಿದರು ಎಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X