Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಮಂದಿರ:...

ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಮಂದಿರ: ಭರವಸೆ ನೀಡಿದ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ28 Jan 2022 7:39 AM IST
share
ಮಥುರಾದಲ್ಲಿ ಕೃಷ್ಣ ಜನ್ಮಭೂಮಿ ಮಂದಿರ: ಭರವಸೆ ನೀಡಿದ ಬಿಜೆಪಿ

ಆಗ್ರಾ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಥುರಾದಲ್ಲಿ ಶೇಕಡ 80ರಷ್ಟು ಜನಸಂಖ್ಯೆ ಇರುವ ಹಿಂದೂಗಳನ್ನು ಓಲೈಸಲು ಬಿಜೆಪಿ ಮುಂದಾಗಿದ್ದು, ಭವ್ಯವಾದ ಕೃಷ್ಣ ಜನ್ಮಭೂಮಿ ಮಂದಿರವನ್ನು ಈ ನಗರದಲ್ಲಿ ನಿರ್ಮಿಸುವ ಭರವಸೆ ನೀಡಿದೆ.

ಮಥುರಾ- ವೃಂದಾವನ ಕೃಷ್ಣ ಸರ್ಕ್ಯೂಟ್‌ನ ಸುತ್ತಮುತ್ತಲ ಪ್ರದೇಶಗಳ ಎಲ್ಲ ಬಿಜೆಪಿ ಮುಖಂಡರು, "ಅಯೋಧ್ಯೆ ಹಾಗೂ ಕಾಶಿ ಯಶಸ್ಸಿನ ಬಳಿಕ" ಇದೀಗ ಮಥುರಾದಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಂದರ್ಭ ಎಂಬ ಹೇಳಿಕೆ ನೀಡುತ್ತಿದ್ದಾರೆ.

ತಳಹಂತದಲ್ಲಿ ಇದಕ್ಕೆ ಯಾವುದೇ ವಿರೋಧ ವ್ಯಕ್ತವಾಗಿಲ್ಲ. ಈ ಧ್ರುವೀಕರಣದ ವಿಚಾರ ಬಿಜೆಪಿಯ ಮತ ಗಳಿಕೆಗೆ ನೆರವಾಗಲಿದೆ ಎಂದು ಅಲ್ಪಸಂಖ್ಯಾತ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಶಾಂತಿಗೆ ಭಂಗ ಬಾರದಿದ್ದರೆ, ಯಾವುದೇ ಸಮಸ್ಯೆ ಇಲ್ಲ ಎಂಬ ಅಭಿಪ್ರಾಯವನ್ನು ಅಲ್ಪಸಂಖ್ಯಾತ ಸಮುದಾಯದ ಮುಖಂಡರು ವ್ಯಕ್ತಪಡಿಸಿದ್ದಾರೆ.

"ಈ ಸಮಸ್ಯೆ ಎಲ್ಲೆಡೆ ಇದ್ದರೂ, ಮಥುರಾದ ಜನತೆ ಅಮೂಲ್ಯ ಕೋಮುಸಾಮರಸ್ಯ ಕಾಪಾಡಿಕೊಂಡು ಬಂದಿದ್ದಾರೆ" ಎಂದು ಸಂಕಲ್ಪ ವೆಲ್‌ಫೇರ್ ಸೊಸೈಟಿ ಅಧ್ಯಕ್ಷ ರೈಝುದ್ದೀನ್ ರಜು ಹೇಳುತ್ತಾರೆ.

ಈ ಧಾರ್ಮಿಕ ನಗರದ ಬಹುತೇಕ ಮಂದಿಗೆ ಕೃಷ್ಣ ದೇವಸ್ಥಾನ ವಿಚಾರ ರಾಜಕೀಯ ಉದ್ದೇಶದ್ದು ಎನ್ನುವುದು ಮನವರಿಕೆಯಾಗಿದೆ. ಆದರೆ ಈ ಭವ್ಯ ದೇಗುಲ ನಿರ್ಮಾಣವಾದಲ್ಲಿ ಅಯೋಧ್ಯೆಯಂತೆ ಆರ್ಥಿಕ ಅಭಿವೃದ್ಧಿಗಳು ನಗರದಲ್ಲಿ ಆಗುತ್ತವೆ ಎನ್ನುವ ನಂಬಿಕೆ ಅವರದ್ದು. ಬಿಜೆಪಿ ಮುಖಂಡರ ಇತ್ತೀಚಿನ ಹೇಳಿಕೆ ಮಂದಿರದ ನಿರೀಕ್ಷೆ ಹುಟ್ಟುಹಾಕಿದೆ. ಈ ಭಾವನಾತ್ಮಕ ವಿಷಯದ ಬಗ್ಗೆ ಬಿಜೆಪಿ ರಾಜಕೀಯ ಆಟ ಆಡುತ್ತಿದೆ ಎನ್ನುವುದು ನಮಗೆ ಗೊತ್ತು. ಆದರೆ ಬಿಜೆಪಿ ಅಯೋಧ್ಯೆ ರಾಮಮಂದಿರ ನಿರ್ಮಾಣದ ಭರವಸೆ ಈಡೇರಿಸಿದೆ. ನಗರದಲ್ಲಿ ಕೃಷ್ಣ ಮಂದಿರ ಕೂಡಾ ನಿರ್ಮಾಣವಾಗಿ ಇದು ನಿಧಾನವಾಗಿ ಸಾಯುತ್ತಿರುವ ನಗರದ ಪುನರುತ್ಥಾನಕ್ಕೆ ಕಾರಣವಾಗಬಹುದು. ಈ ತಾಣ ಬೃಹತ್ ತೀರ್ಥಯಾತ್ರಾ ತಾಣವಾಗಿ ಮಾರ್ಪಡುವ ಸಾಧ್ಯತೆ ಇದೆ ಎಂದು ಮನೀಶ್ ಜಿಂದಾಲ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X