Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದು ವಿಮಾನದೊಳಗೆ ವಿಶೇಷ ಪ್ರಕಟಣೆ...

ಇಂದು ವಿಮಾನದೊಳಗೆ ವಿಶೇಷ ಪ್ರಕಟಣೆ ಆಲಿಸಲಿರುವ ಏರ್ ಇಂಡಿಯಾ ಪ್ರಯಾಣಿಕರು

ವಾರ್ತಾಭಾರತಿವಾರ್ತಾಭಾರತಿ28 Jan 2022 10:15 AM IST
share
ಇಂದು ವಿಮಾನದೊಳಗೆ ವಿಶೇಷ ಪ್ರಕಟಣೆ ಆಲಿಸಲಿರುವ ಏರ್ ಇಂಡಿಯಾ ಪ್ರಯಾಣಿಕರು

ಹೊಸದಿಲ್ಲಿ: ಏರ್ ಇಂಡಿಯಾ ವಿಮಾನಗಳಲ್ಲಿ ಶುಕ್ರವಾರದಂದು ಪ್ರಯಾಣಿಸಲಿರುವ ಪ್ರಯಾಣಿಕರು ವಿಮಾನದಲ್ಲಿ ಪ್ರಕಟಣೆಯ ಸಮಯದಲ್ಲಿ ಏರ್ ಇಂಡಿಯಾವನ್ನು ಟಾಟಾ ಸಮೂಹವು ಸ್ವಾಧೀನಪಡಿಸಿಕೊಂಡಿರುವ ವಿಚಾರವನ್ನು ಕೇಳುತ್ತಾರೆ ಎಂದು ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ಭಾರತ ಸರಕಾರವು ಗುರುವಾರ ಮಧ್ಯಾಹ್ನ ಏರ್ ಇಂಡಿಯಾವನ್ನು ಟಾಟಾ ಗ್ರೂಪ್‌ಗೆ ಹಸ್ತಾಂತರಿಸಿತು. ಸುಮಾರು 69 ವರ್ಷಗಳ ನಂತರ ಟಾಟಾ ಸಮೂಹ ವಿಮಾನವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ.

ಇದನ್ನೂ ಓದಿ: ಅಧಿಕೃತವಾಗಿ 'ಟಾಟಾ ಗ್ರೂಪ್‌' ತೆಕ್ಕೆಗೆ ಬಿದ್ದ ಏರ್‌ ಇಂಡಿಯಾ

ಶುಕ್ರವಾರ ಹೊರಡುವ ಪ್ರತಿ ವಿಮಾನದಲ್ಲಿ ಬಾಗಿಲು ಮುಚ್ಚಿದ ನಂತರ ನಿರ್ದಿಷ್ಟ ಘೋಷಣೆಯನ್ನು ಮಾಡಲು ಏರ್‌ಲೈನ್‌ನ ಪೈಲಟ್‌ಗಳಿಗೆ ಕಾರ್ಯಾಚರಣೆ ವಿಭಾಗವು ತಿಳಿಸಿದೆ ಎಂದು ಆದೇಶದಲ್ಲಿದೆ.

ಆದೇಶದ ಪ್ರಕಾರ, ಪ್ರಕಟಣೆಯು ಕೆಳಕಂಡಂತಿರುತ್ತದೆ:

"ಆತ್ಮೀಯ ಅತಿಥಿಗಳೇ, ಇದು ನಿಮ್ಮ ಕ್ಯಾಪ್ಟನ್ (ಹೆಸರು) ಮಾತನಾಡುತ್ತಿದ್ದಾರೆ........ ವಿಶೇಷ ಘಟನೆಯ ಪ್ರತೀಕವಾಗಿರುವ ಈ ಐತಿಹಾಸಿಕ ವಿಮಾನಕ್ಕೆ ಸುಸ್ವಾಗತ. ಇಂದು, ಏಳು ದಶಕಗಳ ನಂತರ ಏರ್ ಇಂಡಿಯಾ ಅಧಿಕೃತವಾಗಿ ಟಾಟಾ ಗ್ರೂಪ್‌ನ ಭಾಗವಾಗಿದೆ. ಪ್ರತಿ ಏರ್ ಇಂಡಿಯಾ ವಿಮಾನದಲ್ಲಿ ನವೀಕೃತ ಬದ್ಧತೆ ಮತ್ತು ಉತ್ಸಾಹದಿಂದ ನಿಮಗೆ ಸೇವೆ ಸಲ್ಲಿಸಲು ನಾವು ಎದುರು ನೋಡುತ್ತಿದ್ದೇವೆ" ಎಂದು ಆದೇಶದ ಪ್ರಕಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

"ಏರ್ ಇಂಡಿಯಾದ ಭವಿಷ್ಯಕ್ಕೆ ಸುಸ್ವಾಗತ! ನೀವು ಪ್ರಯಾಣವನ್ನು ಆನಂದಿಸುತ್ತೀರಿ ಎಂದು ನಾವು ಭಾವಿಸುತ್ತೇವೆ. ಧನ್ಯವಾದಗಳು’’ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X