Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟೆಸ್ಟ್ ಶತಕದ ಬರ ಎದುರಿಸುತ್ತಿರುವ...

ಟೆಸ್ಟ್ ಶತಕದ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಬೆನ್ನಿಗೆ ನಿಂತ ಮುಹಮ್ಮದ್ ಶಮಿ

ವಾರ್ತಾಭಾರತಿವಾರ್ತಾಭಾರತಿ28 Jan 2022 7:07 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಟೆಸ್ಟ್ ಶತಕದ ಬರ ಎದುರಿಸುತ್ತಿರುವ ವಿರಾಟ್ ಕೊಹ್ಲಿ ಬೆನ್ನಿಗೆ ನಿಂತ ಮುಹಮ್ಮದ್ ಶಮಿ

ಹೊಸದಿಲ್ಲಿ: ಕೋಲ್ಕತ್ತಾದಲ್ಲಿ 2019ರ ನವೆಂಬರ್ 22ರಂದು ಬಾಂಗ್ಲಾದೇಶದ ವಿರುದ್ಧ 70ನೇ ಶತಕ ಸಿಡಿಸಿದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸದೇ ವಿರಾಟ್ ಕೊಹ್ಲಿ ಇತ್ತೀಚಿನ ದಿನಗಳಲ್ಲಿ ಟೀಕೆಗೆ ಒಳಗಾಗಿದ್ದಾರೆ. ಕೊಹ್ಲಿಯ ಶ್ರೇಷ್ಠ ದಿನಗಳು ಕಳೆದುಹೋಗಿವೆಯೇ? ಎಂದು ಹಲವರು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಹ ಆಟಗಾರ ಮುಹಮ್ಮದ್ ಶಮಿ ಅವರು ಕೊಹ್ಲಿ ಬೆನ್ನಿಗೆ ನಿಂತಿದ್ದಾರೆ.

" ಅವರು (ಕೊಹ್ಲಿ) ಶತಕ ಗಳಿಸದಿದ್ದರೆ ಏನಾಗುತ್ತದೆ.  ಶತಕವು ಅವರು ಎಷ್ಟು ದೊಡ್ಡ ಆಟಗಾರ ಎಂದು ವ್ಯಾಖ್ಯಾನಿಸುವುದಿಲ್ಲ. ಅವರು ರನ್ ಗಳಿಸಿಲ್ಲ ಎಂದು ಅರ್ಥವಲ್ಲ" ಎಂದು ಟೀಮ್ ಇಂಡಿಯಾ ವೇಗಿ India. com. ಅನ್ನುಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

"ಕೊಹ್ಲಿ  ಇತ್ತೀಚಿನ ದಿನಗಳಲ್ಲಿ ಸತತವಾಗಿ ಅರ್ಧಶತಕಗಳನ್ನು ಗಳಿಸಿದ್ದಾರೆ . ಐವತ್ತು ಅಥವಾ ಅರವತ್ತು ಕೂಡ ಒಂದು ಸ್ಕೋರ್ . ಆ ಮೊತ್ತವು ತಂಡದ ಗೆಲುವಿಗೆ ನೆರವಾಗುವ ತನಕ ಆ ಕುರಿತು  ದೂರು ನೀಡಲು ಯಾವುದೇ ಕಾರಣವಿಲ್ಲ’’ ಎಂದರು.

ಜನವರಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 1-2  ಅಂತರದ ಟೆಸ್ಟ್ ಸರಣಿ ಸೋಲಿನ ನಂತರ ಕೊಹ್ಲಿ ಇತ್ತೀಚೆಗೆ ಭಾರತದ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದಿದ್ದರು.

ಕೊಹ್ಲಿ ನಾಯಕತ್ವದಲ್ಲಿ, ಶಮಿ ಅವರು ಜಸ್ಪ್ರೀತ್ ಬುಮ್ರಾ ಜೊತೆಗೆ ಭಾರತದ ಪ್ರಮುಖ ಬೌಲರ್‌ಗಳಲ್ಲಿ ಒಬ್ಬರಾಗಿದ್ದರು.

ತನ್ನ ಸಹ ಆಟಗಾರನ ನಾಯಕತ್ವದ ಕೌಶಲ್ಯವನ್ನು ಹೊಗಳಿದ ಶಮಿ,  ಕೊಹ್ಲಿ ಅವರನ್ನು "ಬೌಲರ್‌ಗಳ ನಾಯಕ" ಎಂದು ಶ್ಲಾಘಿಸಿದರು.

ಕೊಹ್ಲಿಯ ಶಕ್ತಿಯು ಅತ್ಯುತ್ತಮ ವಿಷಯವಾಗಿದೆ ಮತ್ತು ಅದು ತಂಡದ ಉಳಿದ ಆಟಗಾರರಿಗೆ ಪ್ರಭಾವ ಬೀರುತ್ತದೆ. ಅವರು ಬೌಲರ್‌ಗಳ ನಾಯಕರಾಗಿದ್ದಾರೆ ಮತ್ತು ಯಾವಾಗಲೂ ನಮ್ಮ ಅಭಿಪ್ರಾಯ ವ್ಯಕ್ತಪಡಿಸಲು ನಮಗೆ ಸ್ವಾತಂತ್ರ್ಯವನ್ನು ನೀಡಿದ್ದಾರೆ. ಅವರು ಯಾವಾಗಲೂ ನಮ್ಮ ಅಭಿಪ್ರಾಯವನ್ನು ತೆಗೆದುಕೊಳ್ಳುತ್ತಾರೆ ಹಾಗೂ  ಆಯ್ಕೆಗಳನ್ನು ಕೇಳುತ್ತಾರೆ" ಎಂದು ಅವರು ಹೇಳಿದರು.

"ನಾವು ಒಟ್ಟಿಗೆ ತುಂಬಾ ಸಮಯವನ್ನು ಕಳೆದಿದ್ದೇವೆ ಮತ್ತು ಹಲವಾರು ಸ್ಮರಣೀಯ ಕ್ಷಣಗಳಿವೆ. ಅದು ಯಾವಾಗಲೂ ನನ್ನೊಂದಿಗೆ ಇರುತ್ತದೆ ಹಾಗೂ  ಅಂತಹ ಯಾವುದೇ ಕ್ಷಣವನ್ನು ಮರೆಯುವುದು ಅಥವಾ ಆಯ್ಕೆ ಮಾಡುವುದು ಕಷ್ಟ" ಎಂದು ಶಮಿ  ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X