Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್...

ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ಬೆನ್ನೆಲುಬು, ಅದನ್ನು ನಿರ್ಲಕ್ಷಿಸಬಾರದು: ರವಿ ಶಾಸ್ತ್ರಿ

ಸತತ 2ನೇ ವರ್ಷ ರಣಜಿ ಟ್ರೋಫಿ ಮುಂದೂಡಿದ ಬಿಸಿಸಿಐ

ವಾರ್ತಾಭಾರತಿವಾರ್ತಾಭಾರತಿ28 Jan 2022 1:26 PM IST
share
ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್ ಬೆನ್ನೆಲುಬು, ಅದನ್ನು ನಿರ್ಲಕ್ಷಿಸಬಾರದು: ರವಿ ಶಾಸ್ತ್ರಿ

ಹೊಸದಿಲ್ಲಿ: ರಣಜಿ ಟ್ರೋಫಿಯನ್ನು ಸತತ ಎರಡನೇ ವರ್ಷ ರದ್ದುಪಡಿಸಲು ಅವಕಾಶ ನೀಡುವುದಿಲ್ಲ ಎಂಬ ಕೂಗಿಗೆ  ಭಾರತ ತಂಡದ ಮುಖ್ಯ ಕೋಚ್ ರವಿ ಶಾಸ್ತ್ರಿ ದನಿಗೂಡಿಸಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತದ ಉನ್ನತ ಮಟ್ಟದ ಪ್ರಥಮ ದರ್ಜೆ ಪಂದ್ಯಾವಳಿಯನ್ನು ಮುಂದೂಡಲಾಗಿದೆ ಹಾಗೂ  ರಣಜಿ ಟ್ರೋಫಿಯನ್ನು ಮರುನಿಗದಿಪಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒತ್ತಡಕ್ಕೆ ಸಿಲುಕಿದೆ.

"ರಣಜಿ ಟ್ರೋಫಿ ಭಾರತೀಯ ಕ್ರಿಕೆಟ್‌ನ ಬೆನ್ನೆಲುಬು. ನೀವು ಅದನ್ನು ನಿರ್ಲಕ್ಷಿಸಲು ಆರಂಭಿಸಿದ ಕ್ಷಣ ನಮ್ಮ ಕ್ರಿಕೆಟ್ ಸ್ಪೈನ್‌ಲೆಸ್ ಆಗಿರುತ್ತದೆ!" ಶಾಸ್ತ್ರಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಶಾಸ್ತ್ರಿ ಹಾಗೂ  ಉಳಿದ ಭಾರತೀಯ ಆಟಗಾರರು ಟೆಸ್ಟ್ ಕ್ರಿಕೆಟ್‌ನಲ್ಲಿ ಆಟಗಾರರನ್ನು ಆಯ್ಕೆ ಮಾಡಲು ಭಾರತಕ್ಕೆ ಪ್ರತಿಭೆಯನ್ನು ಒದಗಿಸಿದ್ದಕ್ಕಾಗಿ ರಣಜಿ ಟ್ರೋಫಿಯನ್ನು ಪದೇ ಪದೇ ಸ್ಮರಿಸುತ್ತಾರೆ.  

ಸೌರಾಷ್ಟ್ರದ ನಾಯಕರಾಗಿರುವ ವೇಗದ ಬೌಲರ್ ಜಯದೇವ್ ಉನದ್ಕತ್ ಕೂಡ ರಣಜಿ ಟ್ರೋಫಿ ಟೂರ್ನಿಯನ್ನು ಮುಂದೂಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದರು.

"ಸತತವಾಗಿ ಎರಡು ವರ್ಷಗಳು ದೊಡ್ಡ ನಷ್ಟವಾಗಿದೆ. ಒಂದು ವರ್ಷದಲ್ಲೇ ದೊಡ್ಡ ನಷ್ಟವಾಗಿದೆ. ಅಂತಿಮವಾಗಿ ಮುಂದೂಡುವ ಮೊದಲು ನಾವು ನಮ್ಮ ಪೂರ್ವ-ಋತುವಿನ ಶಿಬಿರವನ್ನು ಆರಂಭಿಸಿದಾಗ ಇದು ಸಂಪೂರ್ಣ ಹೊಸ ಆಟದಂತೆ ಭಾಸವಾಯಿತು" ಎಂದು ಉನದ್ಕತ್ ಪಿಟಿಐಗೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X