Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನದಲ್ಲಿ ಅನಾರೋಗ್ಯಕ್ಕೀಡಾದ...

ವಿಮಾನದಲ್ಲಿ ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಿದ ಡಾ. ಝಕರಿಯಾ ಅಬ್ಬಾಸ್‌

ವಾರ್ತಾಭಾರತಿವಾರ್ತಾಭಾರತಿ28 Jan 2022 7:18 PM IST
share
ವಿಮಾನದಲ್ಲಿ ಅನಾರೋಗ್ಯಕ್ಕೀಡಾದ ವ್ಯಕ್ತಿಗೆ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಿದ ಡಾ. ಝಕರಿಯಾ ಅಬ್ಬಾಸ್‌

ಹೊಸದಿಲ್ಲಿ: ಚಲಿಸುತ್ತಿದ್ದ ವಿಮಾನದಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಪ್ರಯಾಣಿಕರೊಬ್ಬರ ಪ್ರಾಣ ಉಳಿಸಿ ಯುವ ವೈದ್ಯರೊಬ್ಬರು ನಿಜವಾದ ಹೀರೋ ಎನಿಸಿಕೊಂಡಿದ್ದಾರೆ. ಈ ಕುರಿತು ಬೆಂಗಳೂರಿನ ವೈದ್ಯ ಸಾಮಾಜಿಕ ತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. 

ಯುವ ವೈದ್ಯ ಝಕರಿಯಾ ಅಬ್ಬಾಸ್‌ ಶಾರ್ಜಾದಿಂದ ಬಾಗ್ದಾದ್‌ ಹೋಗುವ ವಿಮಾನ ಹತ್ತಿದ್ದರು. ದಾರಿ ಮಧ್ಯೆ 30 ರ ಹರೆಯದ ಯುವಕರೋರ್ವರಿಗೆ ಅನಾರೋಗ್ಯ ಕಂಡುಬಂದಿದ್ದು, ವಿಮಾನ ಪರಿಚಾರಕಿಯರು ವಿಮಾನದಲ್ಲಿ ಯಾರಾದರೂ ವೈದ್ಯರಿದ್ದಾರೆಯೇ ಎಂದು ಪರೀಕ್ಷಿಸಿದ್ದಾರೆ. 

ಈ ವೇಳೆ ಅದೇ ವಿಮಾನದಲ್ಲಿ ಸಂಚರಿಸುತ್ತಿದ್ದ ಝಕರಿಯಾ ಅಬ್ಬಾಸ್‌ ಪರಿಚಾರಕಿಯರ ಕರೆಗೆ ಓಗೊಟ್ಟು, ಅನಾರೋಗ್ಯಕ್ಕೆ ಈಡಾಗಿದ್ದ ವ್ಯಕ್ತಿಯ ನೆರವಿಗೆ ಧಾವಿಸಿದ್ದಾರೆ. ಕ್ಲಪ್ತ ಸಮಯದಲ್ಲಿ ಆ ವ್ಯಕ್ತಿಗೆ ಅಗತ್ಯ ಪ್ರಾಥಮಿಕ ಚಿಕಿತ್ಸೆ ನೀಡಿ ಅವರ ಜೀವ ಉಳಿಸಿರುವುದಾಗಿ ಝಕರಿಯಾ ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ. 

ತುರ್ತು ಪರಿಸ್ಥಿತಿಯಲ್ಲಿ ಒಂದು ಜೀವ ಉಳಿಸಲು ಸಾಧ್ಯವಾಗುವುದು ಒಬ್ಬ ವೈದ್ಯ ಎಂಬ ನೆಲೆಯಲ್ಲಿ ತುಂಬಾ ಹೆಮ್ಮೆ ತರುವ ಸಂಗತಿ ಎಂದು ಅವರು ಬರೆದಿದ್ದಾರೆ. 

ವಿಮಾನ ಪರಿಚಾರಕಿಯರು ವೈದ್ಯರಿದ್ದಾಯೆ ಎಂದು ಕರೆದಾಗ ವಿಮಾನದಲ್ಲಿದ್ದ ಏಕೈಕ ಡಾಕ್ಟರ್‌ ನಾನಾಗಿದ್ದೆ. ನಾನು ಅನಾರೋಗ್ಯ ಪೀಡಿತ ವ್ಯಕ್ತಿ ಬಳಿ ಹೋದಾಗ ಆತ ಅರೆ ಪ್ರಜ್ಞಾವಸ್ಥೆಯಲ್ಲಿದ್ದರು. ವಿಮಾನದಲ್ಲಿ ಒಆರ್‌ಎಸ್‌ ಗೆ ಬೇಕಾದ ಅಗತ್ಯ ಔಷಧಿಗಳಿರಲಿಲ್ಲ. ಹಾಗಾಗಿ ಆರು ಟೇಬಲ್‌ ಸ್ಪೂನ್‌ ಸಕ್ಕರೆ, ಒಂದು ಸ್ಪೂನ್‌ ಉಪ್ಪು ಹಾಗೂ ಬಿಸಿ ಆರಿದ ನೀರನ್ನು ತಯಾರು ಮಾಡುವಂತೆ ವಿಮಾನ ಸಿಬ್ಬಂದಿಗೆ ಸೂಚಿಸಿದೆ. ಕೆಲವು ಕ್ಷಣಗಳ ಬಳಿಕ ಆ ವ್ಯಕ್ತಿ ಸಹಜ ಸ್ಥಿತಿಗೆ  ಮರಳಿದರು. ವಿಮಾನ ಯಾನ ಪೂರ್ತಿಯಾಗುವವರೆಗೆ ನಾನು ಅವರನ್ನು ಮೂರು ಬಾರಿ ಪರೀಕ್ಷಿಸಿದೆ. ಅವರು ಆರಾಮವಾಗಿದ್ದರು. ಒಬ್ಬ ವೈದ್ಯನಾಗಿ ತುರ್ತು ಸಂದರ್ಭದಲ್ಲಿ ಜೀವ ಉಳಿಸಲು ನೆರವಾಗುವುದು ನಿಜಕ್ಕೂ ಒಂದು ಹೆಮ್ಮೆ. ನಿಜಕ್ಕೂ ಅನುಗ್ರಹೀತ ಎಂದು ಝಕರಿಯಾ ಬರೆದುಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X