Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಡ್ಸೆ ಕುರಿತಾದ ‘ವೈ ಐ ಕಿಲ್ಡ್ ಗಾಂಧಿ’...

ಗೋಡ್ಸೆ ಕುರಿತಾದ ‘ವೈ ಐ ಕಿಲ್ಡ್ ಗಾಂಧಿ’ ಚಿತ್ರ ಪ್ರದರ್ಶನಕ್ಕೆ ನಿಷೇಧ ಕೋರಿ ಸುಪ್ರೀಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ28 Jan 2022 11:51 PM IST
share
ಗೋಡ್ಸೆ ಕುರಿತಾದ ‘ವೈ ಐ ಕಿಲ್ಡ್ ಗಾಂಧಿ’ ಚಿತ್ರ ಪ್ರದರ್ಶನಕ್ಕೆ ನಿಷೇಧ ಕೋರಿ ಸುಪ್ರೀಂಗೆ ಮನವಿ

ಹೊಸದಿಲ್ಲಿ, ಜ. 27: ‘ವೈ ಐ ಕಿಲ್ಲಡ್ ಗಾಂಧಿ’ ಚಿತ್ರ ಅಥವಾ ಅದರ ಅಂಶವನ್ನು ಒಟಿಟಿ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಯಾವುದೇ ರೀತಿಯಲ್ಲಿ ಪ್ರದರ್ಶಿಸುವುದು ಅಥವಾ ಪ್ರಕಟಿಸುವುದಕ್ಕೆ ನಿಷೇಧ ವಿಧಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮನವಿಯೊಂದನ್ನು ಸಲ್ಲಿಸಲಾಗಿದೆ. ‘ವೈ ಐ ಕಿಲ್ಲಡ್ ಗಾಂಧಿ’ ಚಿತ್ರದ ಎಲ್ಲ ಅಂಶವನ್ನು ಆನ್ ಲೈನ್ ವೇದಿಕೆಯಿಂದ ತೆಗೆದುಹಾಕಲು ಪ್ರತಿವಾದಿಗಳಿಗೆ ನಿರ್ದೇಶಿಸುವಂತೆ ಕೂಡ ಮನವಿಯಲ್ಲಿ ಕೋರಲಾಗಿದೆ.

ನ್ಯಾಯವಾದಿ ಅನುಜ್ ಭಂಡಾರಿ ಮೂಲಕ ಮನವಿ ಸಲ್ಲಿಸಿರುವ ಸಿಕಂದರ್ ಬೆಹ್ಲ್ ಅವರು ಒಟಿಟಿ ವೇದಿಕೆಯಲ್ಲಿ ಪ್ರಕಟಿಸುವ ಅಂಶವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಇಂತಹ ನಿಯಂತ್ರಣ/ಮಾರ್ಗಸೂಚಿಗಳನ್ನು ಜಾರಿಗೆ ತರಲು ಪ್ರತಿವಾದಿಗಳಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗುವ ಎಲ್ಲ ಚಿತ್ರಗಳು ಹಾಗೂ ಅಂಶಗಳು ಪ್ರತಿವಾದಿ ಮಂಡಳಿ ಅಥವಾ ಯಾವುದೇ ಇತರ ಮಂಡಲಿ/ಈ ಉದ್ದೇಶಕ್ಕಾಗಿ ನಿರ್ದಿಷ್ಟವಾಗಿ ರೂಪಿಸಲಾದ ಪ್ರಾಧಿಕಾರದಿಂದ ಸೆನ್ಸಾರ್, ಪ್ರಮಾಣಿಕೃತ ಹಾಗೂ ನಿಯಂತ್ರಿತವಾಗಿರಬೇಕು ಎಂದು ದೂರುದಾರರು ಕೋರಿದ್ದಾರೆ.

ದೂರುದಾರರ ಪ್ರಕಾರ, ‘ವೈ ಐ ಕಿಲ್ಲಡ್ ಗಾಂಧಿ’ ಶೀರ್ಷಿಕೆಯ ಚಿತ್ರವನ್ನು ‘ರೈಟ್ ಮೀಡಿಯಾ ಇಂಟರ್ನ್ಯಾಷನಲ್‌ ಬ್ಯಾನರ್ ಅಡಿಯಲ್ಲಿ ಕಲ್ಯಾಣಿ ಸಿಂಗ್ ನಿರ್ಮಾಣ ಮಾಡಿದ್ದಾರೆ.

ನಾಥುರಾಂ ಗೋಡ್ಸೆ ಮಹಾತ್ಮಾ ಗಾಂಧಿ ಅವರನ್ನು ಹತ್ಯೆಗೈದಿರುವುದು ಹಾಗೂ ಅನಂತರದ ನ್ಯಾಯಾಲಯದ ವಿಚಾರಣೆಯನ್ನು ‘ವೈ ಐ ಕಿಲ್ಡ್ ಗಾಂಧಿ’ ಚಿತ್ರ ಆಧರಿಸಿದೆ. ಈ ಚಿತ್ರ ಮಹಾತ್ಮಾ ಗಾಂಧಿ ಅವರ ಗೌರವಕ್ಕೆ ಧಕ್ಕೆ ಉಂಟು ಮಾಡುತ್ತದೆ. ಅದೇ ಸಂದರ್ಭ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಪ್ರಯತ್ನಿಸುತ್ತದೆ ಎಂದು ದೂರುದಾರರು ಹೇಳಿದ್ದಾರೆ.

‘ವೈ ಐ ಕಿಲ್ಲಡ್ ಗಾಂಧಿ’ ಚಿತ್ರದ ಟ್ರೈಲರ್ ಸಾರ್ವಜನಿಕ ವೀಕ್ಷಣೆಗೆ ಜನವರಿ 22ರಂದು ಬಿಡುಗಡೆಯಾಗಿದೆ ಎಂದು ದೂರುದಾರರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X