Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಉತ್ತರಪ್ರದೇಶದಲ್ಲಿ ಬಿಜೆಪಿಯ ಪ್ರಚಾರ...

'ಉತ್ತರಪ್ರದೇಶದಲ್ಲಿ ಬಿಜೆಪಿಯ ಪ್ರಚಾರ ರಾಮಮಂದಿರ, ಮಸೀದಿ, ಜಿನ್ನಾ, ಪಾಕಿಸ್ತಾನವನ್ನು ಆಧರಿಸಿದೆ': ಜಯಂತ್ ಚೌಧರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ29 Jan 2022 12:52 PM IST
share
ಉತ್ತರಪ್ರದೇಶದಲ್ಲಿ ಬಿಜೆಪಿಯ ಪ್ರಚಾರ ರಾಮಮಂದಿರ, ಮಸೀದಿ, ಜಿನ್ನಾ, ಪಾಕಿಸ್ತಾನವನ್ನು ಆಧರಿಸಿದೆ: ಜಯಂತ್ ಚೌಧರಿ ಆರೋಪ

ಹೊಸದಿಲ್ಲಿ: ಉತ್ತರಪ್ರದೇಶ ಸರಕಾರದಿಂದ ಭಾರೀ ಅಧಿಕಾರ ದುರ್ಬಳಕೆಯಾಗುತ್ತಿದೆ. ಶಿಕ್ಷಕರನ್ನು ರ‍್ಯಾಲಿಗಳಿಗೆ ಬರುವಂತೆ ಮಾಡಿ ಬಸ್‌ಗಳಲ್ಲಿ ತುಂಬಿಸಿ ಕಳುಹಿಸಲಾಗುತ್ತಿದೆ. ಈ ಬಾರಿ ಅಂಚೆ ಮತಪತ್ರದ ದುರ್ಬಳಕೆಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’’ ಎಂದು ಆರ್‌ಎಲ್‌ಡಿಯ ಜಯಂತ್ ಚೌಧರಿ ಇಂದು NDTVಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

" ತಮ್ಮ ಹಿರಿಯರ ಮೇಲ್ವಿಚಾರಣೆಯಲ್ಲಿ ಮತ ಹಾಕುವಂತೆ ಮಾಡಲಾಗುತ್ತಿದೆ ಎಂದು ಯೋಧರು ನನಗೆ ಹೇಳಿದ್ದಾರೆ. ಇದು ಮತ್ತೆ ಸಂಭವಿಸಲಿದೆ" ಎಂದು 43 ವರ್ಷದ ರಾಷ್ಟ್ರೀಯ ಲೋಕದಳ ಅಥವಾ ಆರ್‌ಎಲ್‌ಡಿ ಮುಖ್ಯಸ್ಥರು ಹೇಳಿದ್ದಾರೆ.

"ಬಿಜೆಪಿ ಬದಲಾಗುವುದಿಲ್ಲ. ಅವರ ಸಂಪೂರ್ಣ ಪ್ರಚಾರವು ಮಂದಿರ-ಮಸೀದಿ ರಾಜಕೀಯ, ರಾಮಮಂದಿರ ನಿರ್ಮಾಣ, ಜಿನ್ನಾ ಇತ್ಯಾದಿಗಳನ್ನು ಆಧರಿಸಿದೆ. 20ರಷ್ಟು ಜನರ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ. ಈ ಶೇಕಡಾ 20 ಮಂದಿ ಯಾರು? ಬಿಜೆಪಿಯವರ ವಾಕ್ಚಾತುರ್ಯದ ಪ್ರಕಾರ, ಈ ಶೇಕಡಾ 20 ರಷ್ಟು ಜನರು ಪಾಕಿಸ್ತಾನವನ್ನು ಬೆಂಬಲಿಸುತ್ತಾರೆ. ಬಿಜೆಪಿಗೆ ಏನಾದರೂ ಕೆಟ್ಟದು ಸಂಭವಿಸಿದಾಗ ಪಟಾಕಿ ಸಿಡಿಸುತ್ತಾರೆ" ಎಂದು ಆರ್‌ಎಲ್‌ಡಿ ನಾಯಕ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಬಿಜೆಪಿಯು ಪಶ್ಚಿಮ ಉತ್ತರಪ್ರದೇಶದಲ್ಲಿ ನಿರ್ಣಾಯಕ ಜಾಟ್ ಮತಗಳನ್ನು ಕ್ರೋಢೀಕರಿಸಲು ಹೊಸ ತಂತ್ರವನ್ನು ಮಾಡುತ್ತಿದೆ.  ಜಾಟ್ ಸಮುದಾಯ ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯನ್ನು  ಅಧಿಕಾರಕ್ಕೆ ತಂದಿತ್ತು. ಚೌಧರಿಯವರ ಆರ್ ಎಲ್ ಡಿ ಈ ಬಾರಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಕೈಜೋಡಿಸಿದೆ.

 ಈಗ ಹಿಂತೆಗೆದುಕೊಳ್ಳಲಾದ ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಸುದೀರ್ಘ ಪ್ರತಿಭಟನೆಯ ನಂತರ ಜಾಟ್‌ಗಳು ಬಿಜೆಪಿ ವಿರುದ್ಧ ತಿರುಗಿಬಿದ್ದರು. ಈಗ ಎಂದಿಗಿಂತಲೂ ಹೆಚ್ಚಾಗಿ ರೈತರು  ಆರ್‌ಎಲ್‌ಡಿ ನಾಯಕನ ಹಿಂದೆ ಒಟ್ಟುಗೂಡುತ್ತಿದ್ದಾರೆ.

ರೈತ ಕಾನೂನು ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ನಮ್ಮ  ನಾಯಕ ರಾಕೇಶ್ ಟಿಕಾಯತ್ ಭಾವುಕರಾಗಿ ಅಳಲು ಪ್ರಾರಂಭಿಸಿದಾಗ ರೈತರ ಮನಸ್ಥಿತಿಯಲ್ಲಿ ಬದಲಾವಣೆ ಕಂಡುಬಂದಿದೆ. ಅದು ಜನರನ್ನು ಪ್ರೇರೇಪಿಸಿತು, ಅದು ನಮ್ಮೆಲ್ಲರನ್ನು ಪ್ರೇರೇಪಿಸಿತು . ನನ್ನ ತಂದೆ, ನಾನು, ದೊಡ್ಡ ಸಮುದಾಯವನ್ನು ಪ್ರೇರೇಪಿಸಿತು. ಅದು ನಿರ್ಣಾಯಕ ಕ್ಷಣವಾಗಿದೆ. ನಾವು ನಮ್ಮ ನಡುವೆ ಜಗಳವಾಡಬಹುದು, ಆದರೆ ಅಂತಹ ಸಮಯದಲ್ಲಿ ನಾವೆಲ್ಲರೂ ಒಗ್ಗೂಡುತ್ತೇವೆ" ಎಂದು ಚೌಧರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X