Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2024 ರ ಚುನಾವಣೆಗಿಂತ ಮೊದಲು ಕೇಂದ್ರ...

2024 ರ ಚುನಾವಣೆಗಿಂತ ಮೊದಲು ಕೇಂದ್ರ ಸರಕಾರ ಇನ್ನಷ್ಟು ಪೆಗಾಸಸ್ ಸ್ಪೈವೇರ್ ಖರೀದಿಸಬಹುದು: ಚಿದಂಬರಂ ಲೇವಡಿ

ವಾರ್ತಾಭಾರತಿವಾರ್ತಾಭಾರತಿ30 Jan 2022 1:01 PM IST
share
2024 ರ ಚುನಾವಣೆಗಿಂತ ಮೊದಲು  ಕೇಂದ್ರ ಸರಕಾರ ಇನ್ನಷ್ಟು ಪೆಗಾಸಸ್  ಸ್ಪೈವೇರ್ ಖರೀದಿಸಬಹುದು: ಚಿದಂಬರಂ ಲೇವಡಿ

ಹೊಸದಿಲ್ಲಿ: ಅಮೆರಿಕದ ದೈನಿಕ ‘ನ್ಯೂಯಾರ್ಕ್ ಟೈಮ್ಸ್‌’ನಲ್ಲಿ ಪೆಗಾಸಸ್ ಸ್ಪೈವೇರ್‌ನ ಕುರಿತ ವರದಿಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ  ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಇಂದು ಕೇಂದ್ರ ಸರಕಾರವನ್ನು ಲೇವಡಿ ಮಾಡಿದ್ದಾರೆ.

 2024 ರ ಚುನಾವಣೆಗೆ ಮುಂಚಿತವಾಗಿ ಕೇಂದ್ರ ಸರಕಾರವು ಎರಡು ಬಾರಿ ಹೊಸ ಸ್ಪೈವೇರ್ ಅನ್ನು ಖರೀದಿಸಬಹುದು ಎಂದು  ಅವರು ಹೇಳಿದ್ದಾರೆ.

2017ರಲ್ಲಿ ಇಸ್ರೇಲ್ ನೊಂದಿಗಿನ ಸುಮಾರು $ 2 ಬಿಲಿಯನ್ ಒಪ್ಪಂದದ ವೇಳೆ ಪೆಗಾಸಸ್ ಸ್ಪೈವೇರ್‌ ಅನ್ನು  ಭಾರತ ಖರೀದಿಸಿತ್ತು ಎಂಬ ‘ನ್ಯೂಯಾರ್ಕ್ ಟೈಮ್ಸ್‌ ‘ವರದಿಗೆ ಪ್ರತಿಕ್ರಿಯೆಯಾಗಿ  ‘ನ್ಯೂಯಾರ್ಕ್ ಟೈಮ್ಸ್‌’ ಅನ್ನು  "ಸುಪಾರಿ ಮಾಧ್ಯಮ" ಎಂದು ಕರೆದ ಕೇಂದ್ರ ಸಚಿವ  ವಿ.ಕೆ. ಸಿಂಗ್ ಅವರನ್ನು ಚಿದಂಬರಂ ತರಾಟೆಗೆ ತೆಗೆದುಕೊಂಡರು.

"ವಾಟರ್‌ಗೇಟ್ ಹಗರಣ ಹಾಗೂ  ಪೆಂಟಗನ್ ಪೇಪರ್‌ಗಳನ್ನು ಬಹಿರಂಗಪಡಿಸುವಲ್ಲಿ ಎರಡು ಪತ್ರಿಕೆಗಳು ನಿರ್ವಹಿಸಿದ ಪಾತ್ರವನ್ನು ಸಿಂಗ್  ತಿಳಿದಿರುವ  ಕುರಿತು ನನಗೆ ಅನುಮಾನವಿದೆ.  ಅವರು ಇತಿಹಾಸವನ್ನು ಓದಲು ಬಯಸದಿದ್ದರೆ  ಅವರು ಕನಿಷ್ಠ ಚಲನಚಿತ್ರಗಳನ್ನು ವೀಕ್ಷಿಸಬಹುದು!" ಚಿದಂಬರಂ ಟ್ವೀಟ್ ಮಾಡಿದ್ದಾರೆ.

"ಇಸ್ರೇಲ್ ಜೊತೆಗಿನ ಈ ಹಿಂದಿನ  ಒಪ್ಪಂದವು 2 ಬಿಲಿಯನ್ ಡಾಲರ್ ಆಗಿತ್ತು. ಭಾರತವು ಈ ಬಾರಿ ಉತ್ತಮವಾಗಿ ಕಾರ್ಯನಿರ್ವಹಿಸಬಹುದು. 2024 ರ ಚುನಾವಣೆಗೆ ಮುಂಚಿತವಾಗಿ ನಾವು ಹೆಚ್ಚು ಅತ್ಯಾಧುನಿಕ ಸ್ಪೈವೇರ್ ಅನ್ನು ಪಡೆದರೆ, ನಾವು ಅವರಿಗೆ 4 ಬಿಲಿಯನ್ ಡಾಲರ್  ನೀಡಬಹುದು" ಎಂದು ಚಿದಂಬರಂ ಇಂದು ಟ್ವೀಟ್ ಮಾಡಿದ್ದಾರೆ.

“ಭಾರತ-ಇಸ್ರೇಲ್ ಸಂಬಂಧದಲ್ಲಿ ಹೊಸ ಗುರಿಗಳನ್ನು ಹೊಂದಿಸಲು ಇದು ಅತ್ಯುತ್ತಮ ಸಮಯ ಎಂದು ಪ್ರಧಾನಿ ಹೇಳಿದ್ದಾರೆ. ಸಹಜವಾಗಿ, ಪೆಗಾಸಸ್ ಸ್ಪೈವೇರ್‌ನ ಯಾವುದೇ ಮುಂದುವರಿದ ಆವೃತ್ತಿಯನ್ನು ಇಸ್ರೇಲ್ ಹೊಂದಿದ್ದರೆ ಅದರ ಕುರಿತು ವಿಚಾರಿಸಲು ಇದು ಅತ್ಯುತ್ತಮ ಸಮಯ’’ ಎಂದು ಚಿದಂಬರಂ ಮತ್ತೊಂದು ಟ್ವೀಟ್ ನಲ್ಲಿ ಕೇಂದ್ರ ಸರಕಾರದ ಕಾಲೆಳೆದರು.

PM said that it is the best time to set new goals in the India-Israel relationship

Of course, it is the best time to ask Israel if they have any advanced version of the Pegasus spyware

— P. Chidambaram (@PChidambaram_IN) January 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X