ಹೆಬ್ರಿ, ಜ.31: ಅನಾರೋಗ್ಯದಿಂದ ಬಳಲುತ್ತಿದ್ದ ಚಾರ ಗ್ರಾಮದ ಸಂಕ್ರಮಕ್ಕಿ ಸುಧಾಕರ(48) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಜ.30ರಂದು ರಾತ್ರಿ ಎಂಬಲ್ಲಿರುವ ಅವರ ಮನೆಯ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆಬ್ರಿ, ಜ.31: ಅನಾರೋಗ್ಯದಿಂದ ಬಳಲುತ್ತಿದ್ದ ಚಾರ ಗ್ರಾಮದ ಸಂಕ್ರಮಕ್ಕಿ ಸುಧಾಕರ(48) ಎಂಬವರು ಜೀವನ ದಲ್ಲಿ ಜಿಗುಪ್ಸೆಗೊಂಡು ಜ.30ರಂದು ರಾತ್ರಿ ಎಂಬಲ್ಲಿರುವ ಅವರ ಮನೆಯ ಎದುರಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.