Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ.ಜಿಲ್ಲೆ; ಕೋವಿಡ್ ಮೂರನೇ ಅಲೆಗೆ 56...

ದ.ಕ.ಜಿಲ್ಲೆ; ಕೋವಿಡ್ ಮೂರನೇ ಅಲೆಗೆ 56 ಬಲಿ

ವಾರ್ತಾಭಾರತಿವಾರ್ತಾಭಾರತಿ31 Jan 2022 10:18 PM IST
share
ದ.ಕ.ಜಿಲ್ಲೆ; ಕೋವಿಡ್ ಮೂರನೇ ಅಲೆಗೆ 56 ಬಲಿ

ಮಂಗಳೂರು, ಜ.31: ಕೋವಿಡ್ ಮೂರನೆ ಅಲೆಗೆ ದ.ಕ.ಜಿಲ್ಲೆಯಲ್ಲಿ 56 ಮಂದಿ ಬಲಿಯಾಗಿದ್ದಾರೆ ಎಂದು ದ.ಕ.ಜಿಲ್ಲಾಡಳಿತ ಸೋಮವಾರ ಪ್ರಕಟಿಸಿದೆ.

ಅದರಲ್ಲಿ 40 ಮಂದಿ ಪುರುಷರು ಮತ್ತು 16 ಮಂದಿ ಮಹಿಳೆಯರು ಸೇರಿದ್ದಾರೆ. ಆ ಪೈಕಿ 16 ಮಂದಿ ಸರಕಾರಿ ಆಸ್ಪತ್ರೆಯಲ್ಲೂ 40 ಮಂದಿ ಖಾಸಗಿ ಆಸ್ಪತ್ರೆಯಲ್ಲೂ ಕೊನೆಯುಸಿರೆಳೆದಿದ್ದಾರೆ. ಅಲ್ಲದೆ 22 ಮಂದಿ ಕೋವಿಡ್ ಮತ್ತು 34 ಮಂದಿ ಕೋವಿಡೇತರ ಗುಣಲಕ್ಷಣವುಳ್ಳವರು ಮೃತಪಟ್ಟಿದ್ದಾರೆ.

ಮೃತಪಟ್ಟ 56 ಮಂದಿಯ ಪೈಕಿ ಮಂಗಳೂರು ತಾಲೂಕಿನ 28, ಪುತ್ತೂರಿನ 3, ಬಂಟ್ವಾಳದ 5, ಬೆಳ್ತಂಗಡಿಯ 4, ಸುಳ್ಯದ 1 ಸಹಿತ 41 ದ.ಕ.ಜಿಲ್ಲೆ ಹಾಗೂ ಹೊರ ಜಿಲ್ಲೆಯ 15 ಮಂದಿ ಸೇರಿದ್ದಾರೆ.

ಆಸ್ಪತ್ರೆಗೆ ದಾಖಲಾದ 24 ಗಂಟೆಯೊಳಗೆ 17 ಮಂದಿ, 48 ಗಂಟೆಯೊಳಗೆ 6 ಮಂದಿ, 72 ಗಂಟೆಯೊಳಗೆ ಒಬ್ಬರು ಮತ್ತು 96 ಗಂಟೆಯೊಳಗೆ 28 ಮಂದಿ ಮೃತಪಟ್ಟಿದ್ದಾರೆ. ಅದರಲ್ಲಿ ದ.ಕ.ಜಿಲ್ಲೆಯ 41 ಮತ್ತು ಹೊರ ಜಿಲ್ಲೆಯ 15 ಮಂದಿ ಸೇರಿದ್ದಾರೆ.

ಇನ್ನು ಮೃತಪಟ್ಟವರಲ್ಲಿ 16ರಿಂದ 20 ವರ್ಷ ವಯಸ್ಸಿನ ಒಬ್ಬ ಪುರುಷ, 21ರಿಂದ 30 ವರ್ಷ ವಯಸ್ಸಿನ ಒಬ್ಬ ಪುರುಷ, 41ರಿಂದ 50 ವರ್ಷ ವಯಸ್ಸಿನ ಮೂವರು ಮಹಿಳೆಯರು ಮತ್ತು ಐವರು ಪುರುಷರು, 51ರಿಂದ 60 ವರ್ಷ ವಯಸ್ಸಿನ ಒಬ್ಬರು ಮಹಿಳೆ ಮತ್ತು 7 ಮಂದಿ ಪುರುಷರು, 61ರಿಂದ 70 ವರ್ಷ ವಯಸ್ಸಿನ 4 ಮಂದಿ ಮಹಿಳೆಯರು ಮತ್ತು 9 ಮಂದಿ ಪುರುಷರು, 71ರಿಂದ 80 ವರ್ಷ ವಯಸ್ಸಿನ ಐವರು ಮಹಿಳೆಯರು ಮತ್ತು 11 ಮಂದಿ ಪುರುಷರು, 81ರಿಂದ 90 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ಮತ್ತು 4 ಮಂದಿ ಪುರುಷರು ಹಾಗೂ 91 ವರ್ಷ ವಯಸ್ಸು ಮೇಲ್ಪಟ್ಟ ಒಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ.

ಮೃತ 56 ಮಂದಿಯ ಪೈಕಿ 27 ಮಂದಿ ಎರಡೂ ಡೋಸ್ ಲಸಿಕೆಯನ್ನು ಪಡೆದಿದ್ದರೆ, ಇಬ್ಬರು ಮಾತ್ರ ಒಂದು ಡೋಸ್ ಲಸಿಕೆ ಪಡೆದಿದ್ದಾರೆ. 27 ಮಂದಿ ಒಂದೇ ಒಂದು ಡೋಸ್ ಲಸಿಕೆಯನ್ನೂ ಪಡೆದಿರಲಿಲ್ಲ ಎಂದು ದ.ಕ.ಜಿಲ್ಲಾಡಳಿತ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X