Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ:...

ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಹೈಕೋರ್ಟ್‍ಗೆ ಮಧ್ಯಂತರ ವರದಿ ಸಲ್ಲಿಸಿದ ಎಸ್‍ಐಟಿ

ವಾರ್ತಾಭಾರತಿವಾರ್ತಾಭಾರತಿ31 Jan 2022 10:42 PM IST
share
ರಮೇಶ್ ಜಾರಕಿಹೊಳಿ ಸೀಡಿ ಪ್ರಕರಣ: ಹೈಕೋರ್ಟ್‍ಗೆ ಮಧ್ಯಂತರ ವರದಿ ಸಲ್ಲಿಸಿದ ಎಸ್‍ಐಟಿ

ಬೆಂಗಳೂರು, ಜ.31: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‍ಐಟಿ) ಹೈಕೋರ್ಟ್‍ಗೆ ಮಧ್ಯಂತರ ವರದಿ ಸಲ್ಲಿಸಿದೆ.   

ಸಂತ್ರಸ್ತೆ ಯುವತಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಅನ್ವಯ ವಿಶೇಷ ತನಿಖಾ ತಂಡ(ಎಸ್‍ಐಟಿ) ತನಿಖೆ ನಡೆಸಿದ್ದು, ದೂರು ಸಲ್ಲಿಸುವಾಗ ಆಕೆ ನೀಡಿದ ಹೇಳಿಕೆಗೂ ಹಾಗೂ ತನಿಖೆ ನಡೆಸುವಾಗ ನೀಡಿರುವ ಹೇಳಿಕೆಗಳು ವಿಭಿನ್ನವಾಗಿವೆ ಎಂದು ತಿಳಿದು ಬಂದಿದೆ. 

ಈಗಾಗಲೇ ಪ್ರಕರಣ ಸಂಬಂಧ ಹಲವು ಸಾಕ್ಷಿಗಳ ವಿಚಾರಣೆ ನಡೆಸಲಾಗಿದ್ದು, ಪ್ರಕರಣದಲ್ಲಿ ಓರ್ವ ಮಾಜಿ ಶಾಸಕನನ್ನು ಸಾಕ್ಷಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸಂತ್ರಸ್ತೆಯ ಹಿನ್ನೆಲೆ ಕೆದಕಿದ ಎಸ್‍ಐಟಿ ತಂಡ ದೂರು ನೀಡುವಾಗ ಸಂತ್ರಸ್ತೆ ಖಾಸಗಿ ಕಂಪೆನಿಯೊಂದರಲ್ಲಿ ಟೆಲಿಕಾಲರ್ ಎಂದು ಹೇಳಿದ್ದಳು. ತನಿಖೆ ಸಂದರ್ಭದಲ್ಲಿ ಸಂತ್ರಸ್ತೆ ಕೆಲಸ ಮಾಡುತ್ತಿರಲಿಲ್ಲ ಎಂದು ತಿಳಿದು ಬಂದಿದೆ. 

ಮತ್ತೊಂದೆಡೆ ಇಂಜಿನಿಯರಿಂಗ್ ಮಾಡಿರುವುದಾಗಿ ಹೇಳಿಕೊಂಡಿದ್ದ ಸಂತ್ರಸ್ತೆ ವಿಚಾರಣೆ ನಡೆಸಿದಾಗ ಇಂಜಿನಿಯರಿಂಗ್ ಪೂರ್ಣವಾಗದೆ, ಈವರೆಗೆ ಸುಮಾರು 22 ವಿಷಯಗಳಲ್ಲಿ ನಪಾಸು  ಆಗಿದ್ದಾಳೆ ಎಂಬುದು ತಿಳಿದು ಬಂದಿದೆ. ಅತ್ಯಾಚಾರ ಆರೋಪ ಸಂಬಂಧ ಎಸ್‍ಐಟಿ ಸಂತ್ರಸ್ತೆಯನ್ನ ವೈದ್ಯಕೀಯ ತಪಾಸಣೆಗೊಳಪಡಿಸಿದ್ದು, ವೈದ್ಯರು ನೀಡಿದ ವರದಿಯನ್ನು ಸಹ ಮಧ್ಯಂತರ ವರದಿಯ ಜೊತೆ ಸಲ್ಲಿಕೆ ಮಾಡಲಾಗಿದೆ. ವೈದ್ಯರು ನೀಡಿದ ವರದಿಯಲ್ಲಿ ಅತ್ಯಾಚಾರ ಮಾಡಿರುವ ಯಾವ ಕುರುಹುಗಳಿಲ್ಲ.

ದೈಹಿಕವಾಗಿಯೂ ಯಾವುದೇ ಕುರುಹುಗಳು ಕಾಣಿಸಿಲ್ಲ. ಇದೇ ವರದಿಯನ್ನ ಆಧಾರವಾಗಿಟ್ಟುಕೊಂಡು ಮತ್ತಷ್ಟು ವಿಚಾರಣೆ ನಡೆಸಿದ ಅಧಿಕಾರಿಗಳು ಈ ಹಿಂದೆ ವ್ಯಕ್ತಿ ಓರ್ವನ ಜತೆ ದೈಹಿಕ ಸಂಪರ್ಕ ನಡೆಸಿರುವ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಅಪರಿಚಿತನನ್ನ ಕರೆಯಿಸಿ ವಿಚಾರಣೆ ನಡೆಸಿ ಎಸ್‍ಐಟಿ ಹೇಳಿಕೆ ದಾಖಲಿಸಿದೆ.

ಎಸ್‍ಐಟಿಗೆ ವಿಚಾರಣೆ ವೇಳೆ ಮತ್ತೊಂದು ಸ್ಫೋಟಕ ಮಾಹಿತಿ ಒದಗಿ ಬಂದಿದೆ. ಹನಿಟ್ರ್ಯಾಪ್ ಮಾಡಲು ಪೂರ್ವನಿಯೋಜಿತವಾಗಿ ಪ್ಲ್ಯಾನ್ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಹ್ಯಾಕರ್ ಸ್ನೇಹಿತೆಯನ್ನ ವಿಚಾರಣೆ ನಡೆಸಿರುವ ಎಸ್‍ಐಟಿ, ಆಕೆಗೆ ಹ್ಯಾಕರ್ ಒಂದು ದೊಡ್ಡ ಅಪರೇಷನ್ ಮಾಡುತ್ತಿದ್ದೇನೆ. ಹೀಗಾಗಿ, ನ್ಯೂಡ್ ಫೋಟೋಸ್ ಕಳಿಸುವಂತೆ ಕೇಳಿದ್ದನಂತೆ. ಹ್ಯಾಕರ್ ಗೆ ಗೆಳತಿ ಬೆಂಬಲಿಸದೆ ಇರುವುದು ವರದಿಯಲ್ಲಿ ಉಲ್ಲೇಖವಾಗಿದೆ ಎನ್ನಲಾಗಿದೆ. 

ಟ್ರ್ಯಾಪ್ ಮಾಡಲೆಂದೇ ಎಸ್ಪಿ ರೋಡಿನಲ್ಲಿ ಕ್ಯಾಮೆರಾ ಸಹ ಖರೀದಿ ಮಾಡಿದ್ದರು. ಲಾಕ್‍ಡೌನ್ ಇದ್ದ ಹಿನ್ನೆಲೆ ಕರೆ ಮಾಡಿ ಕ್ಯಾಮೆರಾ ಬೇಕೆಂದು ಕೇಳಿದ್ದರಿಂದ ಮೈಸೂರು ಬ್ಯಾಂಕ್ ಬಳಿ ಬಂದು ಅಂಗಡಿ ಮಾಲಕ ನೀಡಿದ್ದಾನೆ. ಆನ್‍ಲೈನ್ ಮೂಲಕ ಕ್ಯಾಮೆರಾಗೆ ಪೇಮೆಂಟ್ ಸಹ ಮಾಡಲಾಗಿದೆ. ಪೇಮೆಂಟ್ ಮಾಡಿದ್ದಕ್ಕೆ ಎಸ್‍ಐಟಿ ದಾಖಲಾತಿಗಳನ್ನ ಕಲೆ ಹಾಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X