Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ:...

ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ: ಬೀದಿ ನಾಯಿ ಮೇಲೆ ಕಾರು ಹರಿಸಿದ್ದ ಪ್ರಕರಣಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ1 Feb 2022 9:42 PM IST
share
ನಮ್ಮಲ್ಲಿ ಪ್ರಾಣಿಗಳ ಕಾನೂನು ಕಠಿಣ ಇಲ್ಲ: ಬೀದಿ ನಾಯಿ ಮೇಲೆ ಕಾರು ಹರಿಸಿದ್ದ ಪ್ರಕರಣಕ್ಕೆ ನಟಿ ರಮ್ಯಾ ಪ್ರತಿಕ್ರಿಯೆ

ಬೆಂಗಳೂರು, ಫೆ.1: ನಮ್ಮ ದೇಶದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನುಗಳು ಜಾರಿಯಲ್ಲಿ ಇಲ್ಲ ಎಂದು ಕನ್ನಡ ಚಲನಚಿತ್ರ ನಟಿ ರಮ್ಯಾ ಹೇಳಿದ್ದಾರೆ.

ಬೀದಿ ನಾಯಿ ಮೇಲೆ ಕಾರು ಹರಿಸಿದ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿ ಆದಿ ವಿರುದ್ಧ ರಮ್ಯಾ ಸರಣಿ ಟ್ವೀಟ್ ಮಾಡಿದ್ದರು. ಮಂಗಳವಾರ ಬೀದಿ ನಾಯಿ ಲಾರಾ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡ ರಮ್ಯಾ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. 

ಅಪಘಾತ ಆಗುತ್ತೆ. ಮನುಷ್ಯ ತಪ್ಪು ಮಾಡುತ್ತಾನೆ ಅದು ಸಹಜ. ಆದರೆ, ಈ ಘಟನೆಯನ್ನು ನಾವು ಗಮನಿಸಿದಾಗ ಆ ವ್ಯಕ್ತಿ ಬೇಕಂತಲೇ ನಾಯಿ ಮೇಲೆ ಗಾಡಿ ಹತ್ತಿಸಿದ್ದಾನೆ. ಇದನ್ನು ನೋಡಿ ಸಹಿಸಿಕೊಳ್ಳಲು ಆಗಲಿಲ್ಲ. ನಮ್ಮ ದೇಶದಲ್ಲಿ ಪ್ರಾಣಿಗಳಿಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕಾನೂನುಗಳು ಇಲ್ಲದಿರುವುದರಿಂದಲೇ ಇಂತಹ ಘಟನೆಗಳು ನಡೆಯುತ್ತವೆ ಎಂದು ರಮ್ಯಾ ಹೇಳಿದರು.  

ದಯೆ ಎನ್ನುವುದು ಕೇವಲ ಮನುಷ್ಯನಿಗೆ ಅಲ್ಲ. ಪ್ರಕೃತಿಯಲ್ಲಿರುವ ಪ್ರಾಣಿಗಳಿಗೂ ಕೂಡ ಇರಬೇಕು. ದುಡ್ಡಿರೋರು ಕಾನೂನಿನಿಂದ ತಪ್ಪಿಸಿಕೊಳ್ಳುತ್ತಾರೆ. ಕಾನೂನನ್ನು ಕಠಿಣಗೊಳಿಸಬೇಕೆಂದು ಸರಕಾರಕ್ಕೆ ಮನವಿ ಮಾಡಿಕೊಳ್ಳುತ್ತೇನೆ ಎಂದರು. 

ಬೀದಿ ನಾಯಿ ‘ಲಾರಾ’ ಅಂತ್ಯ ಸಂಸ್ಕಾರ ಮಂಗಳವಾರ ಸುಮನಹಳ್ಳಿ ಪ್ರಾಣಿಗಳ ಸ್ಮಶಾನದಲ್ಲಿ ನಡೆಯಿತು. ಘಟನೆಯ ಬಳಿಕ ನಾಪತ್ತೆಯಾಗಿದ್ದ ಆದಿನಾರಾಯಣನನ್ನು ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು. 

what’s the update on the FIR @AHVS_Karnataka @Manekagandhibjp @BSBommai @Tejasvi_Surya @RAshokaBJP @Rajeev_GoI Last time you let him off the hook for injuring people & children under the influence of drugs. Is it going to be the same this time too? https://t.co/g8FzJIXLMj https://t.co/zF7mck7ImP

— Divya Spandana/Ramya (@divyaspandana) January 31, 2022
|

To Badri, Sudha, Advaith, Priya, Gayatri aunty, Sanjana and everyone who loved and cared for Lara- you inspire me. The fight goes on. pic.twitter.com/7gWG2GosWJ

— Divya Spandana/Ramya (@divyaspandana) February 1, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X