Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭದ್ರಾವತಿ: ಸರ್.ಎಂ.ವಿ.ಕಾಲೇಜಿನಲ್ಲಿ...

ಭದ್ರಾವತಿ: ಸರ್.ಎಂ.ವಿ.ಕಾಲೇಜಿನಲ್ಲಿ ಕೇಸರಿ ಶಾಲು- ಸ್ಕಾರ್ಫ್ ವಿವಾದ

ವಾರ್ತಾಭಾರತಿವಾರ್ತಾಭಾರತಿ1 Feb 2022 11:23 PM IST
share
ಭದ್ರಾವತಿ: ಸರ್.ಎಂ.ವಿ.ಕಾಲೇಜಿನಲ್ಲಿ ಕೇಸರಿ ಶಾಲು- ಸ್ಕಾರ್ಫ್ ವಿವಾದ

ಶಿವಮೊಗ್ಗ, ಫೆ.01:  ಉಡುಪಿ ಕಾಲೇಜಿನ ಹಿಜಾಬ್ ವಿವಾದದ ಬೆನ್ನಲ್ಲೇ  ಭದ್ರಾವತಿಯ ಪ್ರತಿಷ್ಠಿತ ಕಾಲೇಜಿನಲ್ಲೂ  ಹಿಜಾಬ್ ವಿವಾದ ಭುಗಿಲೆದ್ದಿದೆ. ಸಮವಸ್ತ್ರವಿದ್ದರೂ ಕೆಲವರಿಗೊಂದು, ಉಳಿದವರಿಗೊಂದು ನೀತಿ ಅನುಸರಿಸದಂತೆ ಆಗ್ರಹಿಸಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು.

ಭದ್ರಾವತಿ ನ್ಯೂಸ್ ಟೌನ್‌ನ ಸರ್.ಎಂ.ವಿ.ಕಾಲೇಜಿನಲ್ಲಿ ಮಂಗಳವಾರ  ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ  ಬಂದಿದ್ದರು. ಎಲ್ಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯಗೊಳಿಸಬೇಕು ಎಂದು ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು. ಇದರಿಂದ ಕೆಲವು ಹೊತ್ತು ಕಾಲೇಜಿನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ತರಗತಿಗೆ ಕೇಸರಿ ಶಾಲು: 

ಸರ್.ಎಂ.ವಿ. ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಿದ್ದೂ, ಅನ್ಯ ಕೋಮಿನ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿಯರು ತರಗತಿಗಳಲ್ಲೂ ಹಿಜಾಬ್ ಧರಿಸುತ್ತಾರೆ. ಇದು ಸರಿಯಾದ ಕ್ರಮವಲ್ಲ. ಆದ್ದರಿಂದ ತಾವು ಕೇಸರಿ ಶಾಲು ಧರಿಸಿ ತರಗತಿಗೆ ಬರುತ್ತೇವೆ ಎಂದು ಕೆಲವು ವಿದ್ಯಾರ್ಥಿಗಳು ತಿಳಿಸಿದ್ದರು.

ಮಂಗಳವಾರವ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಕಾಲೇಜಿಗೆ ಬಂದಿದ್ದರು. ಇನ್ಮುಂದೆ ಕೇಸರಿ ಶಾಲು ಧರಿಸಿಕೊಂಡೇ ತರಗತಿಗೆ ಬರುವುದಾಗಿ ಕಾಲೇಜು ಆಡಳಿತ ಮಂಡಳಿಗೆ ತಿಳಿಸಿದರು.

ಕ್ರಮ ಕೈಗೊಂಡ ಆಡಳಿತ ಮಂಡಳಿ: 

ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳ ಜೊತೆಗೆ ಕಾಲೇಜು ಆಡಳಿತ ಮಂಡಳಿ ಚರ್ಚೆ ನಡೆಸಿತು. ವಿವಿಧ ಸಂಘಟನೆಗಳ ಪ್ರಮುಖರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಎಲ್ಲಾ ವಿದ್ಯಾರ್ಥಿಗಳಿಗು ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ. ತರಗತಿ ಪ್ರವೇಶಿಸುವಾಗ ಸಮವಸ್ತ್ರದಲ್ಲೇ ಇರಬೇಕು ಎಂದು ಪಟ್ಟು ಹಿಡಿದರು.

ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರು ಕಾಲೇಜಿನ ವೇಯ್ಟಿಂಗ್  ರೂಮ್‌ನಲ್ಲಿ ಅದನ್ನು ತೆಗೆದು, ಸಮವಸ್ತ್ರದಲ್ಲೇ ತರಗತಿಗೆ ಬರಬೇಕು. ಗುರುವಾರದಿಂದ  ಬರಬೇಕು. ಗುರುವಾರದಿಂದ ಈ ನಿಯಮವನ್ನು ಕಡ್ಡಾಯಗೊಳಿಸಲಾಗಿದೆ 

ಡಾ.ಉಮಾಶಂಕರ್, - ಸರ್.ಎಂ.ವಿ.ಕಾಲೇಜು ಪ್ರಾಂಶುಪಾಲ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X