Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜೀವಾವಧಿ ಶಿಕ್ಷೆಗೊಳಗಾದವರ ಅವಧಿಪೂರ್ವ...

ಜೀವಾವಧಿ ಶಿಕ್ಷೆಗೊಳಗಾದವರ ಅವಧಿಪೂರ್ವ ಬಿಡುಗಡೆ: ತನ್ನ ನೀತಿಯ ಮರುಪರಿಶೀಲನೆಗೆ ಉ.ಪ್ರದೇಶಕ್ಕೆ ಸುಪ್ರೀಂ ನಿರ್ದೇಶ

ವಾರ್ತಾಭಾರತಿವಾರ್ತಾಭಾರತಿ3 Feb 2022 10:53 PM IST
share
ಜೀವಾವಧಿ ಶಿಕ್ಷೆಗೊಳಗಾದವರ ಅವಧಿಪೂರ್ವ ಬಿಡುಗಡೆ: ತನ್ನ ನೀತಿಯ ಮರುಪರಿಶೀಲನೆಗೆ ಉ.ಪ್ರದೇಶಕ್ಕೆ ಸುಪ್ರೀಂ ನಿರ್ದೇಶ

ಹೊಸದಿಲ್ಲಿ,ಫೆ.3: ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳನ್ನು ಅವಧಿಪೂರ್ವ ಬಿಡುಗಡೆಗೊಳಿಸಲು ತನ್ನ ನೀತಿಯನ್ನು ಪುನರ್‌ಪರಿಶೀಲಿಸುವಂತೆ ಉತ್ತರ ಪ್ರದೇಶ ಸರಕಾರಕ್ಕೆ ನಿರ್ದೇಶ ನೀಡಿರುವ ಸರ್ವೋಚ್ಚ ನ್ಯಾಯಾಲಯವು,ಇಂತಹ ಬಿಡುಗಡೆಗಾಗಿ ಕನಿಷ್ಠ ವಯಸ್ಸನ್ನು 60 ವರ್ಷಗಳಿಗೆ ನಿಗದಿಗೊಳಿಸಿರುವುದು ಸಮರ್ಥನೀಯವಾಗಿ ಕಂಡು ಬರುತ್ತಿಲ್ಲ ಎಂದು ಹೇಳಿದೆ.

ಜೈಲಿನಿಂದ ತನ್ನ ಅವಧಿಪೂರ್ವ ಬಿಡುಗಡೆಗೆ ನಿರ್ದೇಶವನ್ನು ಕೋರಿ ಶಿಕ್ಷಿತ ಅಪರಾಧಿಯೋರ್ವ ಸಲ್ಲಿಸಿದ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎಂ.ಎಂ. ಸುಂದರೇಶ ಅವರ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ಉ.ಪ್ರದೇಶ ಸರಕಾರದ ನೀತಿಯಂತೆ ಯಾವುದೇ ಕಡಿತವಿಲ್ಲದೆ 20 ವರ್ಷಗಳ ಜೈಲುವಾಸ ಮತ್ತು ಕಡಿತದೊಂದಿಗೆ 25 ವರ್ಷಗಳ ಜೈಲುವಾಸವನ್ನು ಅನುಭವಿಸಿರುವ ಮತ್ತು ಕನಿಷ್ಠ 60 ವರ್ಷ ವಯಸ್ಸು ಪೂರ್ಣಗೊಂಡಿರುವ ಎಲ್ಲ ಕೈದಿಗಳು ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಲು ಅರ್ಹರಾಗಿದ್ದಾರೆ. ‘ಕನಿಷ್ಠ ವಯಸ್ಸನ್ನು 60 ವರ್ಷಗಳಿಗೆ ನಿಗದಿಗೊಳಿಸಿರುವ ನಿಬಂಧನೆಯ ಸಿಂಧುತ್ವದ ಬಗ್ಗೆ ನಾವು ಸಂದೇಹ ವ್ಯಕ್ತಪಡಿಸಲು ಬಯಸುತ್ತೇವೆ. ಈ ನಿಬಂಧನೆಯಿಂದಾಗಿ 20 ವರ್ಷ ಪ್ರಾಯದ ಯುವ ಅಪರಾಧಿಯು ತನ್ನ ಪ್ರಕರಣವು ಅವಧಿಪೂರ್ವ ಬಿಡುಗಡೆಗೆ ಪರಿಗಣಿಸಲ್ಪಡಲು 40 ವರ್ಷಗಳ ಕಾಲ ಜೈಲಿನಲ್ಲಿರಬೇಕಾಗುತ್ತದೆ. ಈ ಅಂಶವನ್ನು ಪರೀಕ್ಷಿಸುವ ಅಗತ್ಯ ನಮಗಿಲ್ಲವಾದರೂ ನಾವು ನೀಡಿರುವ ಉದಾಹರಣೆಯ ಹಿನ್ನೆಲೆಯಲ್ಲಿ ಸಮರ್ಥನೀಯವಲ್ಲ ಎಂದು ಕಂಡು ಬರುತ್ತಿರುವ ತನ್ನ ನೀತಿಯ ಈ ಭಾಗವನ್ನು ಪುನರ್‌ಪರಿಶೀಲಿಸುವಂತೆ ನಾವು ರಾಜ್ಯ ಸರಕಾರಕ್ಕೆ ಕರೆ ನೀಡುತ್ತಿದ್ದೇವೆ. ಈ ಬಗ್ಗೆ ಅಗತ್ಯ ಕ್ರಮವನ್ನು ನಾಲ್ಕು ತಿಂಗಳೊಳಗೆ ತೆಗೆದುಕೊಳ್ಳಬೇಕು ’ ಎಂದು ಹೇಳಿದ ಪೀಠವು, ಅರ್ಜಿದಾರನ ಅರ್ಜಿಯನ್ನು ಮೂರು ತಿಂಗಳಲ್ಲಿ ಪರಿಗಣಿಸುವಂತೆ ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶ ನೀಡಿತು.

ಸರಕಾರದ ಶಿಕ್ಷೆ ಕಡಿತ ನೀತಿಯನ್ನು ಈ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ ಎಂದು ಉ.ಪ್ರದೇಶ ಪರ ವಕೀಲರು ಮಾಹಿತಿ ನೀಡಿದ್ದಾರೆ,ಆದರೆ ರಾಜ್ಯ ಸರಕಾರವು ತನ್ನ ನೀತಿಯನ್ನು ಮರುಪರಿಶೀಲಿಸಲು ಅದು ಅಡ್ಡಿಯಾಗುವುದಿಲ್ಲ ಎಂದೂ ಪೀಠವು ತಿಳಿಸಿತು.

ಅರ್ಜಿದಾರನು ಯಾವುದೇ ಕಡಿತವಿಲ್ಲದೆ 22 ವರ್ಷಗಳನ್ನು ಮತ್ತು ಕಡಿತ ಸಹಿತ 28 ವರ್ಷಗಳನ್ನು ಈಗಾಗಲೇ ಜೈಲಿನಲ್ಲಿ ಕಳೆದಿರುವ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯವು ಆತನಿಗೆ ಜಾಮೀನು ಮಂಜೂರು ಮಾಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X