Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಲೆಗಾಂವ್ ಸ್ಫೋಟ ಪ್ರಕರಣದ ಇನ್ನೋರ್ವ...

ಮಾಲೆಗಾಂವ್ ಸ್ಫೋಟ ಪ್ರಕರಣದ ಇನ್ನೋರ್ವ ಸಾಕ್ಷಿಯಿಂದ ಪ್ರತಿಕೂಲ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ3 Feb 2022 11:16 PM IST
share
ಮಾಲೆಗಾಂವ್ ಸ್ಫೋಟ ಪ್ರಕರಣದ ಇನ್ನೋರ್ವ ಸಾಕ್ಷಿಯಿಂದ ಪ್ರತಿಕೂಲ ಹೇಳಿಕೆ

ಮುಂಬೈ,ಫೆ.3: ಮಾಲೆಗಾಂವದಲ್ಲಿ 14 ವರ್ಷಗಳ ಹಿಂದೆ ಸಂಭವಿಸಿದ್ದ ಸ್ಫೋಟ ಪ್ರಕರಣದಲ್ಲಿ ಇನ್ನೋರ್ವ ಸಾಕ್ಷಿಯು ತಿರುಗಿಬಿದ್ದಿದ್ದು,ತನಿಖೆ ಸಂದರ್ಭದಲ್ಲಿ ಆರೆಸ್ಸಸ್ ನಾಯಕರನ್ನು ಹೆಸರಿಸುವಂತೆ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ಘಟಕ (ಎಟಿಎಸ್)ದ ಅಧಿಕಾರಿಗಳು ತನಗೆ ಹಿಂಸೆ ನೀಡಿದ್ದರು ಮತ್ತು ಬಲವಂತಗೊಳಿಸಿದ್ದರು ಎಂದು ಗುರುವಾರ ಇಲ್ಲಿಯ ವಿಚಾರಣಾ ನ್ಯಾಯಾಲಯಕ್ಕೆ ತಿಳಿಸಿದ್ದಾನೆ.

ತಾನು ಸ್ವಯಂ ಇಚ್ಛೆಯಿಂದ ಎಟಿಎಸ್‌ಗೆ ಹೇಳಿಕೆ ನೀಡಿದ್ದನ್ನು ಸಾಕ್ಷಿಯು ನಿರಾಕರಿಸಿದ ಹಿನ್ನೆಲೆಯಲ್ಲಿ ಎನ್‌ಐಎ ಪ್ರಕರಣಗಳಿಗಾಗಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಪಿ.ಆರ್.ಸಿತ್ರೆ ಅವರು ಆತನನ್ನು ಪ್ರತಿಕೂಲ ಸಾಕ್ಷಿಯನ್ನಾಗಿ ಘೋಷಿಸಿದರು.

ಪ್ರಕರಣದಲ್ಲಿ ಈವರೆಗೆ ವಿಚಾರಣೆ ಎದುರಿಸಿದ 222 ಸಾಕ್ಷಿಗಳ ಪೈಕಿ 17 ಜನರು ಪ್ರತಿಕೂಲ ಹೇಳಿಕೆಗಳನ್ನು ನೀಡಿದ್ದಾರೆ.

ಆರಂಭದಲ್ಲಿ ಪ್ರಕರಣದ ತನಿಖೆ ನಡೆಸಿದ್ದ ಎಟಿಎಸ್ ತನ್ನನ್ನು ಹಲವಾರು ಸಲ ವಶಕ್ಕೆ ತೆಗೆದುಕೊಂಡಿತ್ತು ಮತ್ತು ಹಿಂಸೆಯನ್ನು ನೀಡಿತ್ತು. ಆರೆಸ್ಸೆಸ್ ಮತ್ತು ಅದರ ನಾಯಕರನ್ನು ಪ್ರಕರಣದಲ್ಲಿ ಹೆಸರಿಸುವಂತೆ ತನ್ನನ್ನು ಬಲವಂತಗೊಳಿಸಲಾಗಿತ್ತು ಎಂದು ನ್ಯಾಯಾಲಯಕ್ಕೆ ತಿಳಿಸಿದ ಸಾಕ್ಷಿಯು,ತಾನು ಆರೆಸ್ಸೆಸ್ ಸದಸ್ಯನಾಗಿರಲಿಲ್ಲ ಮತ್ತು ಯಾವುದೇ ಆರೆಸ್ಸೆಸ್ ಪದಾಧಿಕಾರಿಯ ಹೆಸರು ತನಗೆ ಗೊತ್ತಿರಲಿಲ್ಲ ಎಂದು ವರದಿಯಾಗಿದೆ..

ಆದಿತ್ಯನಾಥ್ (ಉ.ಪ್ರ.ಮುಖ್ಯಮಂತ್ರಿ) ಮತ್ತು ನಾಲ್ವರು ಆರೆಸ್ಸೆಸ್ ನಾಯಕರನ್ನು ಹೆಸರಿಸುವಂತೆ ಎಟಿಎಸ್ ತನ್ನನ್ನು ಬಲವಂತಗೊಳಿಸಿತ್ತು ಎಂದು ಈ ಹಿಂದೆ ಇನ್ನೋರ್ವ ಪ್ರಾಸಿಕ್ಯೂಷನ್ ಸಾಕ್ಷಿ ನ್ಯಾಯಾಲಯಕ್ಕೆ ತಿಳಿಸಿದ್ದ.

2008,ಸೆ.29ರಂದು ಮಹರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ ಪಟ್ಟಣದಲ್ಲಿಯ ಮಸೀದಿಯೊಂದರ ಬಳಿ ನಿಲ್ಲಿಸಿದ್ದ ಬೈಕ್‌ಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡು ಆರು ಜನರು ಮೃತಪಟ್ಟಿದ್ದರು ಮತ್ತು 100ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

ಭೋಪಾಲದ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್,ಲೆ.ಕ.ಪ್ರಸಾದ ಪುರೋಹಿತ,ಸುಧಾಕರ ದ್ವಿವೇದಿ,ಮೇ(ನಿವೃತ್ತ).ರಮೇಶ ಉಪಾಧ್ಯಾಯ,ಅಜಯ ರಾಹಿರಕರ್,ಸುಧಾಕರ ಚತುರ್ವೇದಿ ಮತ್ತು ಸಮೀರ್ ಕುಲಕರ್ಣಿ ಪ್ರಕರಣದಲ್ಲಿಯ ಆರೋಪಿಗಳಲ್ಲಿ ಸೇರಿದ್ದು,ಎಲ್ಲರೂ ಜಾಮೀನಿನಲ್ಲಿ ಹೊರಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X