Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಈ ಬಾರಿಯ ಬಜೆಟ್ ಡಿಜಿಟಲೀಕರಣ...

ಈ ಬಾರಿಯ ಬಜೆಟ್ ಡಿಜಿಟಲೀಕರಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೊಸತನಕ್ಕೆ ಒತ್ತು ನೀಡಿದೆ: ಐಎಂಎಫ್

ವಾರ್ತಾಭಾರತಿವಾರ್ತಾಭಾರತಿ4 Feb 2022 10:58 PM IST
share
ಈ ಬಾರಿಯ ಬಜೆಟ್ ಡಿಜಿಟಲೀಕರಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ಹೊಸತನಕ್ಕೆ ಒತ್ತು ನೀಡಿದೆ: ಐಎಂಎಫ್

ವಾಷಿಂಗ್ಟನ್, ಫೆ.4: ಭಾರತದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಭಾರತಕ್ಕೆ ಅತ್ಯಂತ ಚಿಂತನಶೀಲ ಕಾರ್ಯಸೂಚಿಯಾಗಿದ್ದು ಮಾನವ ಬಂಡವಾಳ ಹೂಡಿಕೆ ಮತ್ತು ಡಿಜಿಟಲೀಕರಣ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಾವೀನ್ಯತೆಗೆ ಹೆಚ್ಚಿನ ಒತ್ತು ನೀಡಿದೆ ಎಂದು ಅಂತರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯ ಆಡಳಿತ ನಿರ್ದೇಶಕಿ ಕ್ರಿಸ್ತಲಿನಾ ಜಾರ್ಜಿಯೆವಾ ಹೇಳಿದ್ದಾರೆ.

ನಿರ್ಮಲಾ ಸೀತಾರಾಮನ್ ಮಂಗಳವಾರ ಮಂಡಿಸಿದ 39.45 ಲಕ್ಷ ಕೋಟಿ ಮೊತ್ತದ ಬಜೆಟ್ನಲ್ಲಿ ಕೊರೋನ ಸಾಂಕ್ರಾಮಿಕದಿಂದ ತತ್ತರಿಸಿರುವ ಆರ್ಥಿಕತೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿಸಲು ಮೂಲಸೌಕರ್ಯ ಹೆಚ್ಚಿಸುವುದಕ್ಕೆ ಒತ್ತು ನೀಡಲಾಗಿದೆ. ಭಾರತದಲ್ಲಿ ಸ್ಥಿರವಾದ ಬೆಳವಣಿಗೆಯನ್ನು ನಾವು ಅಂದಾಜಿಸಿದ್ದೇವೆ. 2022ರಲ್ಲಿ ಬೆಳವಣಿಗೆ ದರ ನಾವು ಈ ಹಿಂದೆ ಅಂದಾಜಿಸಿದ್ದ 9.5%ಕ್ಕಿಂತ ತುಸು ಕಡಿಮೆಯಾಗಿದ್ದರೂ(9%) 2023ರಲ್ಲಿ ಸ್ವಲ್ಪ ಮುನ್ನಡೆಯನ್ನು ಅಂದಾಜಿಸಿದ್ದೇವೆ. 

ಸ್ಥಿರಬೆಳವಣಿಗೆಯ ಕುರಿತು ಭಾರತದ ವಿತ್ತಸಚಿವೆಯ ಹೇಳಿಕೆ ಮತ್ತು ನಮ್ಮ ಅಂದಾಜಿನಲ್ಲಿ ಹೆಚ್ಚಿನ ವ್ಯತ್ಯಾಸವೇನಿಲ್ಲ ಎಂದು ಕ್ರಿಸ್ತಲಿನಾ ಹೇಳಿದ್ದಾರೆ. ಗುರುವಾರ ವರ್ಚುವಲ್ ವೇದಿಕೆಯ ಮೂಲಕ ಸುದ್ಧಿಗಾರರ ಜತೆ ಅವರು ಮಾತನಾಡಿದರು. ಕೊರೋನ ಸಾಂಕ್ರಾಮಿಕದ ಸಂದರ್ಭದಲ್ಲೂ ಭಾರತ ಉತ್ತಮ ಕಾರ್ಯನಿರ್ವಹಣೆಯನ್ನು ಮುಂದುವರಿಸಿದೆ ಮತ್ತು ಕೊರೋನ ಸಾಂಕ್ರಾಮಿಕದ ಸಮಸ್ಯೆ ಮುಂದುವರಿದರೂ, ಆರ್ಥಿಕ ಚಟುವಟಿಕೆಯ ಮೇಲೆ ಯಾವುದೇ ಗಮನಾರ್ಹ ಆಘಾತ ನೀಡದ ರೀತಿಯಲ್ಲಿ ಅವರು ನಿರ್ಬಂಧ ಜಾರಿಗೊಳಿಸಬಹುದು ಎಂಬ ನಿರೀಕ್ಷೆ ನಮ್ಮದಾಗಿದೆ. 

ಇದುವರೆಗಿನ ಪರಿಸ್ಥಿತಿಯನ್ನು ಗಮನಿಸಿದರೆ, ಆರ್ಥಿಕ ಪರಿಸ್ಥಿತಿಯನ್ನು ಬಿಗಿಗೊಳಿಸಿರುವುದು ಅಭಿವೃದ್ಧಿಶೀಲ ದೇಶದ ಮಾರುಕಟ್ಟೆಯ ಮೇಲೆ ಹೆಚ್ಚಿನ ಸಮಸ್ಯೆಗೆ ಕಾರಣವಾಗಿಲ್ಲ. ಈ ಹಿಂದಿನ ಅವಧಿಗೆ ಹೋಲಿಸಿದರೆ, ಆರ್ಥಿಕ ಬೆಳವಣಿಗೆ ದರದ ಮೇಲಿನ ಪರಿಣಾಮವೂ ಗಮನಾರ್ಹವಾಗಿಲ್ಲ. ಯಾಕೆಂದರೆ, ಅಭಿವೃದ್ಧಿಶೀಲ ದೇಶಗಳ ಮಾರುಕಟ್ಟೆಗಳು ಆಘಾತದಿಂದ ರಕ್ಷಣೆ ಪಡೆಯಲು ರಕ್ಷಾಕವಚ ರೂಪಿಸಿಕೊಂಡಿದ್ದವು ಮತ್ತು ಒಮ್ಮೆ ಹಣದುಬ್ಬರದ ಒತ್ತಡಕ್ಕೆ ಒಳಗಾದೊಡನೆ ಹಲವು ದೇಶಗಳು ತಕ್ಷಣ ವಿವೇಕಯುತ ಕ್ರಮಗಳನ್ನು ಅನುಸರಿಸಿದವು ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X