Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಗುರುವಿಗೆ ಮೋಸ ಮಾಡಿದವರಿಂದ ಹಿಜಾಬ್...

ಗುರುವಿಗೆ ಮೋಸ ಮಾಡಿದವರಿಂದ ಹಿಜಾಬ್ ವಿವಾದ ಸೃಷ್ಟಿ

ಪುರುಷೋತ್ತಮ ಎಂ. ಮಂಗಳೂರುಪುರುಷೋತ್ತಮ ಎಂ. ಮಂಗಳೂರು4 Feb 2022 11:36 PM IST
share

ಮಾನ್ಯರೇ,

ಉಡುಪಿ, ಕುಂದಾಪುರ ಮತ್ತಿತರ ಕಡೆಗಳಲ್ಲಿ ಹರಡುತ್ತಿರುವ ಮುಸ್ಲಿಮ್ ವಿದ್ಯಾರ್ಥಿನಿಯರ ಶಿರವಸ್ತ್ರಕ್ಕೆ ವಿರೋಧ ಅಭಿಯಾನವನ್ನು ಗಮನಿಸಿ ನೋಡಿ. ಇದು ಇದ್ದಕ್ಕಿದ್ದಂತೆ ಘಟಿಸಿದ ವಿದ್ಯಮಾನವಲ್ಲ. ಇದರ ಹಿಂದೆ ಒಂದು ಷಡ್ಯಂತ್ರ ಇರುವುದು ಎದ್ದು ಕಾಣುತ್ತದೆ. ಸಂಘ ಪರಿವಾರ ಮತ್ತು ಬಿಜೆಪಿಯ ಹತಾಶೆಯ ಪರಿಣಾಮವಾಗಿ ಇಂತಹದೊಂದು ಇಶ್ಯು ಸೃಷ್ಟಿಸುವ ಹುನ್ನಾರ ನಡೆದಿರುವುದು ಸ್ಪಷ್ಟ. ಕುಂದಾಪುರದಲ್ಲಂತೂ ಹಿಜಾಬ್ ಧರಿಸುವುದು ಯಾರಿಗೂ ಯಾವತ್ತೂ ಸಮಸ್ಯೆ ಆಗಿರಲೇ ಇಲ್ಲ. ಈಗ ಇದ್ದಕ್ಕಿದ್ದಂತೆ ಅದಕ್ಕೊಂದು ರೂಲ್ಸು, ಗೇಟು ಬಂದ್ ಮಾಡುವುದು ಇತ್ಯಾದಿ ನಡೆದಿರುವುದು ಕರಾವಳಿಯಲ್ಲಿ ಮತ್ತೆ ಹಿಂದೂ-ಮುಸ್ಲಿಮ್ ಎಂದು ಜನರನ್ನು ಕಚ್ಚಾಡಿಸಲು ಹೂಡಿದ ಕುತಂತ್ರ. ಕಳೆದ ಕೆಲವು ದಿನಗಳ ವಿದ್ಯಮಾನಗಳು ಹಾಗೂ ಅವುಗಳಲ್ಲಿ ಬಿಜೆಪಿ ಪರಿವಾರಕ್ಕೆ ಆಗಿರುವ ಭಾರೀ ಮುಖಭಂಗವೇ ಇದಕ್ಕೆ ಪುರಾವೆ. ಆರ್ಥಿಕತೆ ಕುಸಿದು ಕೂತಿದೆ, ಅದರ ಮೇಲೆ ಅನಗತ್ಯವಾಗಿ ಕರ್ಫ್ಯೂ ಹೇರಿ ಹೈರಾಣಾಗಿಸಿ ಜನರ ಆಕ್ರೋಶಕ್ಕೆ ಸರಕಾರ ಗುರಿಯಾಯಿತು. ಗಣರಾಜ್ಯೋತ್ಸವದಲ್ಲಿ ನಾರಾಯಣ ಗುರುಗಳ ಸ್ತಬ್ಧ ಚಿತ್ರಕ್ಕೆ ಮೋದಿ ಸರಕಾರ ಅವಕಾಶ ನೀಡದೆ, ಅವಮಾನ ಮಾಡಿದ್ದು ಬಿಲ್ಲವರ ಭಾರೀ ಆಕ್ರೋಶಕ್ಕೆ ಕಾರಣವಾಯಿತು. ಗುರುವಿನ ಬದಲು ಶಂಕರಾಚಾರ್ಯರ ಸ್ತಬ್ಧ ಚಿತ್ರ ಇಡಲು ಹೊರಟ ಬಿಜೆಪಿ ವಿರುದ್ಧ ಇಡೀ ಕರಾವಳಿಯಲ್ಲಿ ಬಿಲ್ಲವರಿಂದ ಜಾಥಾವೇ ನಡೆಯಿತು. ಬಿಜೆಪಿಯ ಓಟ್ ಬ್ಯಾಂಕ್‌ನಂತಿದ್ದ ಬಿಲ್ಲವರು ಜಾಗೃತರಾದರು. ಅನ್ಯಾಯದ ವಿರುದ್ಧ ಬೀದಿಗಿಳಿದರು. ಆಗಲೇ ಸಂಘ ಪರಿವಾರಕ್ಕೆ ಅಪಾಯದ ಅರಿವಾಗಿದೆ. ಇದನ್ನು ಹೀಗೇ ಬಿಟ್ಟರೆ ನಮ್ಮ ಬುಡಕ್ಕೇ ಬರುತ್ತದೆ ಎಂದು ಗೊತ್ತಾಗಿದೆ. ಅದಕ್ಕೆ ಪ್ರತಿಯಾಗಿ ಅವರ ಹಳೇ ಹಿಂದೂ-ಮುಸ್ಲಿಮ್ ಯೋಜನೆ ಜಾರಿಗೆ ಬಂದಿದೆ. ಅದರ ಭಾಗವೇ ಈ ಹಿಜಾಬ್ ವಿವಾದ. ಜನರು ತಮ್ಮ ದಿನನಿತ್ಯದ ಬವಣೆ, ಅಭಿವೃದ್ಧಿ ಹಾಗೂ ಹಿಂದುಳಿದ ವರ್ಗಗಳ ವಿರುದ್ಧದ ಸಂಘ ಪರಿವಾರದ ಬ್ರಾಹ್ಮಣ್ಯ ಷಡ್ಯಂತ್ರವನ್ನು ನೋಡಬಾರದು, ಚರ್ಚಿಸಬಾರದು, ಅವರು ಯಾವಾಗಲೂ ಹಿಂದೂ-ಮುಸ್ಲಿಮ್ ಗಲಾಟೆಯಲ್ಲಿ ಬಿಝಿಯಾಗಬೇಕು. ಇದು ಅದರ ಪುರಾತನ ಅಜೆಂಡಾ. ಇದನ್ನು ಜನರು ಅರ್ಥಮಾಡಿಕೊಳ್ಳಬೇಕು. 

share
ಪುರುಷೋತ್ತಮ ಎಂ. ಮಂಗಳೂರು
ಪುರುಷೋತ್ತಮ ಎಂ. ಮಂಗಳೂರು
Next Story
X