Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್ ಧರಿಸುವುದಾದರೆ ಮದ್ರಸಕ್ಕೆ ಹೋಗಿ,...

ಹಿಜಾಬ್ ಧರಿಸುವುದಾದರೆ ಮದ್ರಸಕ್ಕೆ ಹೋಗಿ, ಕಾಲೇಜಿಗಲ್ಲ: ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ5 Feb 2022 7:06 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹಿಜಾಬ್ ಧರಿಸುವುದಾದರೆ ಮದ್ರಸಕ್ಕೆ ಹೋಗಿ, ಕಾಲೇಜಿಗಲ್ಲ: ಸಂಸದ ಪ್ರತಾಪ್ ಸಿಂಹ

ಮಡಿಕೇರಿ ಫೆ.5: ನೀವು ಹಿಜಾಬ್ ಹಾಕಿಕೊಂಡಾದರು ಹೋಗಿ, ಬುರ್ಖಾ ಹಾಕಿಕೊಂಡಾದರು ಹೋಗಿ, ಪರದೆ ಅಕಾರದ ಟೋಪಿ ಬೇಕಾದರೂ ಹಾಕಿಕೊಂಡಾದರು ಹೋಗಿ ಅಥವಾ ಮೊಣಕಾಲು ಕಾಣುವಂತಹ ಜುಬ್ಬಾ ಪೈಜಾಬ ಹಾಕಿಕೊಂಡಾದರು ಹೋಗಿ. ಆದರೆ ನೀವು ಹೋಗಬೇಕಾದ ಸ್ಥಳ ಶಾಲಾ ಕಾಲೇಜಲ್ಲ, ಮದ್ರಸ ಎಂದು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರಿ ಅಥವಾ ಖಾಸಗಿ ಶಾಲಾ, ಕಾಲೇಜುಗಳಲ್ಲಿ ಶಿಕ್ಷಣ ವ್ಯವಸ್ಥೆಯಡಿ ಸಮವಸ್ತ್ರ ಇದೆ, ಅದಕ್ಕೆ ಪೂರಕವಾಗಿ ನಡೆದುಕೊಳ್ಳಬೇಕು. ನಿಮ್ಮ ಮನಸೋ ಇಚ್ಛೆ ಇರ್ತೀನಿ ಅಂದ್ರೆ ಅದಕ್ಕೆ ಮದ್ರಸ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 “ಶರೀಅತೇ ಮುಖ್ಯ, ನಮ್ಮ ಧರ್ಮನೇ ಮುಖ್ಯ ಅನ್ನೋದಾದ್ರೆ 1947 ರಲ್ಲೇ ನಿಮಗೆ ಪ್ರತ್ಯೇಕ ದೇಶ ನೀಡಿದಾಗ ಅಲ್ಲಿಗೇ ಹೋಗಬಹುದಿತ್ತಲ್ಲ? ಇಲ್ಲಿ ಉಳಿದ ಮೇಲೆ ಈ ದೇಶದ ನೀತಿ ನಿಯಮಗಳನ್ನು ಪಾಲಿಸಿ, ಗೌರವಿಸಬೇಕು. 1947ರಲ್ಲಿ ದೇಶವನ್ನು ವಿಭಜನೆ ಮಾಡಿ ಎರಡು ದೇಶವನ್ನು ನಿಮಗೇ ನೀಡಲಾಗಿತ್ತಲ್ಲ, ಆಗಲೇ ಹೋಗಬೇಕಿತ್ತು. ಯಾಕೆ ಉಳಿದುಕೊಂಡ್ರಿ? ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

ಗಣೇಶ, ಸರಸ್ವತಿ ಪೂಜೆ, ಕುಂಕುಮ, ಬಳೆಯ ಬಗ್ಗೆ ಮಾತನಾಡುವವರು ಮೊದಲು ತಿಳಿಯಬೇಕಾಗಿರುವುದು ಇದು ಬ್ರಿಟಿಷರ್ ಇಂಡಿಯಾ ಅಲ್ಲ ಎನ್ನುವುದನ್ನು. ಇದು ಭಾರತ, ಭಾರತದ ಬುನಾದಿಯೇ ಹಿಂದೂ ಧರ್ಮ. ಈ ದೇಶದ ಸಂಸ್ಕೃತಿಯನ್ನು ಪ್ರಶ್ನೆ ಮಾಡುವ ಹಕ್ಕು ನಿಮಗಿಲ್ಲ. ಇಸ್ಲಾಂ ಇರಬಹುದು ಕ್ರಿಶ್ಚಿಯನ್ ಇರಬಹುದು ಮರುಭೂಮಿಯಲ್ಲಿ ಹುಟ್ಟಿ ನೆಲೆಗಾಗಿ ಹುಡುಕಿಕೊಂಡು ಇಲ್ಲಿಗೆ ಬಂದಿವೆ. ಇಲ್ಲಿಗೆ ಬಂದ ಮೇಲೆ ಹಿಂದೂ ಸಂಸ್ಕೃತಿಯನ್ನು ಇಪ್ಪಿಕೊಳ್ಳಬೇಕು. ನಿಮಗೆ ನಮ್ಮನ್ನು ಪ್ರಶ್ನಿಸುವ ಹಕ್ಕನ್ನು ಕೊಟ್ಟಿಲ್ಲ. ಸಂವಿಧಾನದಲ್ಲಿ ಕಲಿಕಾ ಅವಕಾಶ, ಸಮಾನ ಹಕ್ಕು ನಿಮಗೆ ನೀಡಲಾಗಿದೆ, ಆದರೆ ಹಿಂದೂ ಧರ್ಮ ಮತ್ತು ಸಂಸ್ಕೃತಿಯನ್ನು ಪ್ರಶ್ನೆ ಮಾಡುವ ಹಕ್ಕನ್ನು ನಿಮಗೆ ನೀಡಿಲ್ಲ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ, ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹಾಗೂ ಮುಡಾ ಅಧ್ಯಕ್ಷ ರಮೇಶ್ ಹೊಳ್ಳ ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X