Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶ ಬಿಟ್ಟು ಹೋಗಿ ಎಂದು ಹೇಳುವುದಕ್ಕೆ...

ದೇಶ ಬಿಟ್ಟು ಹೋಗಿ ಎಂದು ಹೇಳುವುದಕ್ಕೆ ನೀವು ಯಾರು: ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ5 Feb 2022 5:09 PM IST
share
ದೇಶ ಬಿಟ್ಟು ಹೋಗಿ ಎಂದು ಹೇಳುವುದಕ್ಕೆ ನೀವು ಯಾರು: ಸಂಸದ ಪ್ರತಾಪ್ ಸಿಂಹಗೆ ಶಾಸಕ ತನ್ವೀರ್ ಸೇಠ್ ಪ್ರಶ್ನೆ

ಮೈಸೂರು: ಕ್ರಿಶ್ಚಿಯನ್ನರಿಗೊಂದು ದೇಶ, ಮುಸಲ್ಮಾನರಿಗೆ ಒಂದು ದೇಶ ಎಂದು ಹೇಳಲು ಈ ದೇಶ ನಿಮ್ಮ ತಾತನದ ಎಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಶಾಸಕ ತನ್ವೀರ್ ಸೇಠ್ ತಿರುಗೇಟು ನೀಡಿದ್ದಾರೆ.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ನಮ್ಮದು, ನಾವು ಇಲ್ಲೇ ಹುಟ್ಟಿರುವುದು, ಇಲ್ಲೇ ಸಾಯುವುದು. ಈ ದೇಶ ಬಿಟ್ಟು ಬೇರೆ ದೇಶ ನಮಗೆ ಗೊತ್ತಿಲ್ಲ, ಈ ದೇಶ ಬಿಟ್ಟು ಹೋಗಿ ಎನ್ನುವುದಕ್ಕೆ ನೀವು ಯಾರು? ಎಂದು ಖಾರವಾಗೆ ಪ್ರಶ್ನಿಸಿದರು‌.

ಎಲ್ಲವನ್ನು ಕೇವಲ ಓಟ್ ಬ್ಯಾಂಕ್ ದೃಷ್ಟಿಯಿಂದ ನೋಡಬೇಡಿ, ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ವಿಚಾರಗಳ ಬಗ್ಗೆ ಮಾತನಾಡುವುದನ್ನು ಕಲಿಯಿರಿ, ನಿಮ್ಮ ಹೇಳಿಕೆಗಳು ಸಮಾಜವನ್ನು ಹೊಡೆಯುಂತದ್ದಾಗಬಾರದು ಎಂದು ಸಲಹೆ ನೀಡಿದರು.

ಈ ದೇಶವನ್ನು ಮಾನವೀಯ ನೆಲೆಗಟ್ಟಿನಲ್ಲಿ ಕಟ್ಟಲಾಗಿದೆ. ಅದನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕು. ನೀವು ಹಿಜಾದ್ ಬೇಡ ಅಂದರೆ, ನಾವು ಕುಂಕುಮ ಬೇಡಿಕೆಯ, ಹೂ ಬೇಡ ಎಂದು ಹೇಳಿದರೆ ಪರಿಸ್ಥಿತಿ ಏನಾಗಬೇಡ? ಇದನ್ನು ಅರಿತು ನೀವು ಮಾತನಾಡಬೇಕು, ಮಕ್ಕಳಲ್ಲಿ ವಿಷ ತುಂಬುವ ಕೆಲಸ ಮಾಡಬೇಡಿ ಎಂದು ಕಿಡಿಕಾರಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಸಮವಸ್ತ್ರ ಕಡ್ಡಾಯವಿಲ್ಲ, ಕಡ್ಡಾಯ ಮಾಡಿದರೆ ಕ್ರಮ ಎಂಬ ನಿಯಮವಿದೆ. ಆದರೂ ಈ ವಿಚಾರ ಈಗ ವಿವಾದವಾಗುತ್ತಿದೆ. ರಾಜಕೀಯ ದುರುದ್ದೇಶದಿಂದ ಈ ಸೂಕ್ಷ್ಮ ವಿಚಾರವನ್ನು ವಿವಾದ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಶಾಸಕ ರಘುಪತಿ ಭಟ್ ಮತ್ತು ವಕ್ಫ್ ಬೋಡ್೯ ಅಧ್ಯಕ್ಷರ ವಿರುದ್ಧವೂ ಅಸಮಾಧನ ವ್ಯಕ್ತಪಡಿಸಿದ ಶಾಸಕ ತನ್ವೀರ್ ಸೇಠ್,   ವಕ್ಫ್ ಬೋಡ್೯ ಅಧ್ಯಕ್ಷರು ವಕ್ಫ್ ಬೋಡ್೯ ಗೆ ಸಂಬಂಸಿದಂತಹ ಕೆಲಸಗಳನ್ನು ಮಾಡಬೇಕು, ಇದು ಶಿಕ್ಷಣದ ವಿವಾರ, ಹಾಗಾಗಿ ಶಿಕ್ಷಣ ಇಲಾಖೆ ಈ ಸಮಸ್ಯೆ ಬಗೆಹರಿಸಲು ಮುಂದಾಗಬೇಕು, ಇನ್ನೂ ಶಾಸಕ ರಘುಪತಿ ಭಟ್ ಸರ್ಕಾರಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಿರಬಹುದು. ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಹರಿಹಾಯ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X