Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿಜಾಬ್ ವಿವಾದ; ವಿದ್ಯಾರ್ಥಿಗಳಲ್ಲಿ...

ಹಿಜಾಬ್ ವಿವಾದ; ವಿದ್ಯಾರ್ಥಿಗಳಲ್ಲಿ ಸಾಮರಸ್ಯ-ಸಹಬಾಳ್ವೆಗೆ ಯೋಜನೆ ರೂಪಿಸಲು ಮನವಿ

ಮುಖ್ಯಮಂತ್ರಿಗೆ ಪತ್ರ ಬರೆದ ಸಾಮಾಜಿಕ ಹೋರಾಟಗಾರ ದಿನೇಶ್ ಹೆಗ್ಡೆ ಉಳೆಪ್ಪಾಡಿ

ವಾರ್ತಾಭಾರತಿವಾರ್ತಾಭಾರತಿ5 Feb 2022 10:15 PM IST
share

ಮಂಗಳೂರು, ಫೆ.5: ಉಡುಪಿ ಜಿಲ್ಲೆಯ ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಬರುವುದನ್ನೇ ನೆಪವಾಗಿಸಿಕೊಂಡು ಅವರು ಕಾಲೇಜು ಪ್ರವೇಶಿಸದಂತೆ ತಡೆಯೊಡ್ಡುವ ಪ್ರಕ್ರಿಯೆ ಖಂಡನೀಯ.

ವಿದ್ಯಾರ್ಥಿಗಳಿಗೆ ನೈತಿಕತೆಗಳನ್ನು ಬೋಧಿಸುವ ಪ್ರಾಶುಪಾಲರೇ ಸ್ವತಃ ಶಾಲೆಯಿಂದ ಮಕ್ಕಳನ್ನು ಹೊರಗೆ ದೂಡಿ ಶಾಲೆಯ ಗೇಟ್ ಮುಚ್ಚಿರುವುದು ಅಮಾನವೀಯ ಘಟನೆಯಾಗಿದೆ. ಸಮಸ್ಯೆ ಇಲ್ಲಿಗೆ ಕೊನೆಯಾಗದೆ ರಾಜ್ಯದ ಇತರ ಕಾಲೇಜುಗಳ ಆಡಳಿತ ಮಂಡಳಿಗಳು ಕೂಡ ಹಿಜಾಬ್ ಹಾಕಿಕೊಂಡು ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಶಾಲೆಯಿಂದ ಹೊರಗೆ ಕಳಿಸಿ ವಿವಾದವನ್ನು ಜೀವಂತವಾಗಿಸಿದೆ. ಹಾಗಾಗಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮಧ್ಯೆ ಸಾಮರಸ್ಯ, ಸಹಬಾಳ್ವೆಗೆ ಯೋಜನೆಗಳನ್ನು ರೂಪಿಸಬೇಕು ಎಂದು ನ್ಯಾಯವಾದಿ, ಸಾಮಾಜಿಕ ಹೋರಾಟಗಾರ ದಿನೇಶ್ ಹೆಗ್ಡೆ ಉಳೆಪ್ಪಾಡಿ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಶಾಲೆಗಳಲ್ಲಿ ಎಲ್ಲರೂ ಆಡಳಿತ ಮಂಡಳಿ ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಿಕೊಂಡು ಬರಬೇಕು ಮತ್ತು ಆಡಳಿತ ಮಂಡಳಿಯ ಆದೇಶವನ್ಮು ಪಾಲಿಸದ ವಿದ್ಯಾರ್ಥಿಗಳು ಶಾಲೆಗೆ ಬರಬಾರದು ಎನ್ನುವುದು ಯಾವ ನ್ಯಾಯ? ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಶಾಸಕರು ಈ ಆಡಳಿತ ಮಂಡಳಿಯಲ್ಲಿರುವ ಕಾರಣ ವಿದ್ಯಾರ್ಥಿಗಳಿಗೆ ನ್ಯಾಯ ಸಿಕ್ಕೀತೇ? ನಿನ್ನೆ ಮೊನ್ನೆಯವರೆಗೆ ತರಗತಿಗಳಲ್ಲಿ ಸ್ನೇಹಿತರಂತೆ, ಸಹೋದರ ಸಹೋದರಿಯರಂತೆ ಕಲಿಯುತ್ತಿದ್ದ ಮಕ್ಕಳು ಪರಸ್ಪರ ವಿರುದ್ಧ ಧಿಕ್ಕಿನಲ್ಲಿ ನಡೆದಾಡುವಂತಾಗಿದೆ. ಇದಕ್ಕೆ ಆಸ್ಪದ ನೀಡದೆ ಸರಕಾರ ಸೂಕ್ತ ಕ್ರಮ ಜರಗಿಸಬೇಕು ಎಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X