Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ರೇಲಿ ವರ್ಣಭೇದ ಕುರಿತ ಆಮ್ನೆಸ್ಟಿ...

ಇಸ್ರೇಲಿ ವರ್ಣಭೇದ ಕುರಿತ ಆಮ್ನೆಸ್ಟಿ ವರದಿಯನ್ನು ಪಕ್ಷಭೇದ ಮರೆತು ಖಂಡಿಸಿದ ಅಮೆರಿಕ ಸಂಸದರು

ವಾರ್ತಾಭಾರತಿವಾರ್ತಾಭಾರತಿ5 Feb 2022 11:05 PM IST
share
ಇಸ್ರೇಲಿ ವರ್ಣಭೇದ ಕುರಿತ ಆಮ್ನೆಸ್ಟಿ ವರದಿಯನ್ನು ಪಕ್ಷಭೇದ ಮರೆತು ಖಂಡಿಸಿದ ಅಮೆರಿಕ ಸಂಸದರು

ವಾಷಿಂಗ್ಟನ್, ಫೆ.5: ಪೆಲೆಸ್ತೀನ್ ವಿರುದ್ಧ ಇಸ್ರೇಲ್ ವರ್ಣಭೇದ ನೀತಿಯ ಅಪರಾಧ ಎಸಗಿದೆ ಎಂದು ಆರೋಪಿಸಿರುವ ಆಮ್ನೆಸ್ಟಿ ಇಂಟರ್ನ್ಯಾಷನಲ್ ನ ವರದಿಯ ಬಗ್ಗೆ ಅಮೆರಿಕದ ಆಡಳಿತ ಮತ್ತು ಪ್ರಮುಖ ವಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಅಮೆರಿಕದ 2 ಪ್ರಮುಖ ಪಕ್ಷಗಳು, ಪ್ರಭಾವೀ ಸಂಸದರು, ಹೌಸ್ ಆಫ್ ರೆಪ್ರಸೆಂಟೇಟಿವ್ಸ್ ಮತ್ತು ಸೆನೆಟ್ ನ ಪ್ರಮುಖ ಸಮಿತಿಗಳ ಮುಖ್ಯಸ್ಥರು ಆಮ್ನೆಸ್ಟಿಯ ವರದಿಯನ್ನು ಖಂಡಿಸುವ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ. ಯೆಹೂದಿ ವಿರೋಧಿ ಮನೋಭಾವವನ್ನು ಉತ್ತೇಜಿಸುತ್ತದೆ ಎಂದು ಕೆಲವು ಮುಖಂಡರು ಆರೋಪಿಸಿದ್ದಾರೆ. ಈ ಬಲವಾದ ಖಂಡನೆಗಳು ಇಸ್ರೇಲ್ಗೆ ಅಮೆರಿಕದಲ್ಲಿರುವ ಬೆಂಬಲದ ದ್ಯೋತಕವಾಗಿದೆ. ಆದರೆ ಇದರಿಂದ ವರದಿಯ ವಿಶ್ವಾಸಾರ್ಹತೆ ಕಡಿಮೆಯಾಗದು ಎಂದು ವಿಶ್ಲೇಷಿಸಲಾಗಿದೆ.

ಇದನ್ನು ಮೊಳಕೆಯಲ್ಲೇ ಚಿವುಟಿ ಹಾಕಲು ಅವರು ಬಯಸಿದ್ದಾರೆ. ಆದರೆ ಮೊಳಕೆ ಈಗಾಗಲೇ ಬೇರುಬಿಟ್ಟಿದೆ. ಆದ್ದರಿಂದ ಅವರ ಪ್ರಯತ್ನ ಫಲ ನೀಡದು ಎಂದು ವಾಷಿಂಗ್ಟನ್ ಮೂಲದ ಚಿಂತಕರ ವೇದಿಕೆ ‘ಅರಬ್ ಅಮೆರಿಕನ್ ಇನ್ಸ್ಟಿಟ್ಯೂಟ್’ ನ ಅಧ್ಯಕ್ಷ ಜೇಮ್ಸ್ ಝಾಗ್ಬಿ ಹೇಳಿದ್ದಾರೆ. ಸ್ಥಳೀಯ ರಾಜಕೀಯ ಒತ್ತಡವು ಆಮ್ನೆಸ್ಟಿ ವರದಿಯನ್ನು ಖಂಡಿಸಲು ಹಲವು ಸಂಸದರನ್ನು ಬಲವಂತಗೊಳಿಸಿದೆ. ಆದರೆ ಆಮ್ನೆಸ್ಟಿಯ ಸ್ಥಾನಮಾನ ಮತ್ತು ಅಂತರಾಷ್ಟ್ರೀಯ ವಿಶ್ವಾಸಾರ್ಹತೆಯ ಇಸ್ರೇಲ್ ಪೆಲೆಸ್ತೀನಿಯರನ್ನು ವ್ಯವಸ್ಥಿತವಾಗಿ ದಬ್ಬಾಳಿಕೆ ಮಾಡುತ್ತಿದೆ ಎಂಬ ವರದಿಯನ್ನು ತಳ್ಳಿಹಾಕಲು ಕಷ್ಟವಾಗಿಸಿದೆ ಎಂದವರು ಹೇಳಿದ್ದಾರೆ.
 
ಅಮೆರಿಕದ ಸಂಸದರು ಆಮ್ನೆಸ್ಟಿಯ ವರದಿಯಲ್ಲಿ ಉಲ್ಲೇಖಿಸಿರುವ ನಿರ್ಧಿಷ್ಟ ಆರೋಪದ ಬಗ್ಗೆ ಚರ್ಚೆ ಮಾಡುವ ಬದಲು ವರದಿಯನ್ನು ದೂಷಿಸಲು ಮುಂದಾಗಿದ್ದಾರೆ. ವರ್ಣಭೇದ ನೀತಿ ಎಂಬ ಪದ ಬಳಕೆಯ ಮೇಲೆ ಮಾತ್ರ ಗಮನ ಕೇಂದ್ರೀಕರಿಸುವ ಮೂಲಕ, ಇಸ್ರೇಲ್ ಕುರಿತು ವರ್ಣಭೇದ ನೀತಿ ಎಂಬ ಪದ ಬಳಸಲು ನಿಮಗೆಷ್ಟು ಧೈರ್ಯ ಎಂದು ಪ್ರಶ್ನಿಸುವ ಧೋರಣೆ ಇದಾಗಿದೆ ಎಂದು ಜೇಮ್ಸ್ ಝಾಗ್ಬಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X