Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಥಿಯೋಪಿಯಾದಿಂದ ಪಲಾಯನಗೈದ 20,000...

ಇಥಿಯೋಪಿಯಾದಿಂದ ಪಲಾಯನಗೈದ 20,000 ನಿರಾಶ್ರಿತರಿಗೆ ತುರ್ತು ನೆರವು ಒದಗಿಸಿದ ವಿಶ್ವಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ5 Feb 2022 11:15 PM IST
share
ಇಥಿಯೋಪಿಯಾದಿಂದ ಪಲಾಯನಗೈದ 20,000 ನಿರಾಶ್ರಿತರಿಗೆ ತುರ್ತು ನೆರವು ಒದಗಿಸಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ, ಫೆ.5: ಇಥಿಯೋಪಿಯಾದ ಬೆನಿಶಾಂಗುಲ್ ಗುಮರ್ ವಲಯದಲ್ಲಿನ ಹಿಂಸಾಚಾರದಿಂದ ಕಂಗೆಟ್ಟು ಪಲಾಯನ ಮಾಡಿರುವ 20,000ಕ್ಕೂ ಅಧಿಕ ನಿರಾಶ್ರಿತರಿಗೆ ವಿಶ್ವಸಂಸ್ಥೆಯು ಜೀವ ಉಳಿಸುವ ನೆರವನ್ನು ಒದಗಿಸಿದ್ದು ಇನ್ನಷ್ಟು ನೆರವು ಒದಗಿಸಲು ಹೆಚ್ಚುವರಿ ನಿಧಿ ಒದಗಿಸುವಂತೆ ದೇಣಿಗೆದಾರರಿಗೆ ಕರೆ ನೀಡಿದೆ. ‌

ಡಿಸೆಂಬರ್ನಿಂದ ಗುಮರ್ ವಲಯದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಇಲ್ಲಿ ಸುಡಾನ್ನ 70,000 ವಲಸಿಗರು ಹಾಗೂ ಆಂತರಿಕವಾಗಿ ಸ್ಥಳಾಂತರಗೊಂಡ 5 ಲಕ್ಷ ಇಥಿಯೋಪಿಯನ್ನರು ನೆಲೆಸಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ(ಯುಎನ್ಎಚ್ಸಿಆರ್) ಶುಕ್ರವಾರ ವರದಿ ಮಾಡಿದೆ. ಸ್ಥಳಾಂತರಗೊಂಡ ವಲಸಿಗರಿಗೆ ಬಿಸಿಯೂಟ, ಶುದ್ಧ ನೀರು ಮತ್ತು ವೈದ್ಯಕೀಯ ನೆರವಿನ ಸಹಿತ ತುರ್ತು ನೆರವು ಒದಗಿಸಲು ಇಥಿಯೋಪಿಯಾ ಸರಕಾರ ಹಾಗೂ ಇತರ ಪಾಲುದಾರ ಸಂಸ್ಥೆಗಳ ಸಹಾಯದಿಂದ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಯುಎನ್ಎಚ್ಸಿಆರ್ ವಕ್ತಾರ ಬೋರಿಸ್ ಚೆಶಿರ್ಕೋವ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. 

ಇಥಿಯೋಪಿಯಾದ ಟೋಂಗೊ ನಗರದಲ್ಲಿ ಜನವರಿ 18ರಂದು ಸರಕಾರಿ ಪಡೆ ಹಾಗೂ ಗುರುತಿಸಲಾಗದ ಸಶಸ್ತ್ರಧಾರಿ ತಂಡದ ಮಧ್ಯೆ ಘರ್ಷಣೆ ಸ್ಫೋಟಗೊಂಡಿದ್ದು ಸಮೀಪದಲ್ಲಿದ್ದ, 10,300 ವಲಸಿಗರು ನೆಲೆಸಿದ್ದ ಶಿಬಿರವನ್ನು ಲೂಟಿ ಮಾಡಿ ಬೆಂಕಿಹಚ್ಚಲಾಗಿತ್ತು. ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾನವೀಯ ನೆರವು ಒದಗಿಸುವ ಕಾರ್ಯಕರ್ತರನ್ನು ಸ್ಥಳಾಂತರಿಸುವ ಪರಿಸಿ್ಥತಿ ಬಂದಿತ್ತು ಎಂದವರು ಹೇಳಿದ್ದಾರೆ.

ಘರ್ಷಣೆ ಭುಗಿಲೆದ್ದ ಬಳಿಕ 20,000ಕ್ಕೂ ಅಧಿಕ ವಲಸಿಗರು ಪ್ರಾದೇಶಿಕ ರಾಜಧಾನಿ ಅಸ್ಸೋಸಾದ ಬಳಿಯ ಪ್ರದೇಶಕ್ಕೆ ಪಲಾಯನ ಮಾಡಿದ್ದಾರೆ. ಮಕ್ಕಳು ಹಾಗೂ ಮಹಿಳೆಯರ ಸಹಿತ ಸುಮಾರು 70 ಸುಡಾನ್ ನಿರಾಶ್ರಿತರು ಇಥಿಯೋಪಿಯಾದಿಂದ ಸುಡಾನ್ಗೆ ಪಲಾಯನ ಮಾಡಿದ್ದಾರೆ. ಈ ವರ್ಷ ಇಥಿಯೋಪಿಯಾಕ್ಕೆ ಅಗತ್ಯವಸ್ತುಗಳನ್ನು ಒದಗಿಸಲು 335 ಮಿಲಿಯನ್ ಡಾಲರ್ನ ಅಗತ್ಯವಿದ್ದು ಈ ಮೊತ್ತದ 9%ದಷ್ಟು ಹಣ ಇದುವೆಗೆ ಲಭಿಸಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X