Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಉದ್ಘಾಟಿಸಿದ ಬಹುಕೋಟಿ ವೆಚ್ಚದ...

ಮೋದಿ ಉದ್ಘಾಟಿಸಿದ ಬಹುಕೋಟಿ ವೆಚ್ಚದ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣವಾದದ್ದು ಚೀನಾದಲ್ಲಿ.!

ವಾರ್ತಾಭಾರತಿವಾರ್ತಾಭಾರತಿ6 Feb 2022 2:10 PM IST
share
ಮೋದಿ ಉದ್ಘಾಟಿಸಿದ ಬಹುಕೋಟಿ ವೆಚ್ಚದ ರಾಮಾನುಜಾಚಾರ್ಯರ ಪ್ರತಿಮೆ ನಿರ್ಮಾಣವಾದದ್ದು ಚೀನಾದಲ್ಲಿ.!

ಹೈದರಾಬಾದ್:‌ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿರುವ ರಾಮಾನುಜಾಚಾರ್ಯರ ಪ್ರತಿಮೆ ಚೀನಾದಲ್ಲಿ ನಿರ್ಮಾಣಗೊಂಡಿದೆ ಎಂದು ವರದಿಗಳು ತಿಳಿಸಿವೆ.

2015 ರಲ್ಲಿ ನಡೆದ ಯೋಜನೆಯ ಬಿಡ್‌ ಪ್ರಕ್ರಿಯೆಯಲ್ಲಿ ಭಾರತ ಮೂಲದ ಕಂಪೆನಿಯನ್ನು ಮಣಿಸಿ ಚೀನಾ ಮೂಲದ Aerosun corporation ಎಂಬ ಸಂಸ್ಥೆ ಈ ಯೋಜನೆಯನ್ನು ತನ್ನದಾಗಿಸಿಕೊಂಡಿತ್ತು.

 ಮೂರ್ತಿಯ ನಿರ್ಮಾಣ ಕಾರ್ಯಗಳು ಚೀನಾದಲ್ಲೇ ಪೂರ್ತಿಯಾಗಿದ್ದು, 1600 ಭಾಗಗಳಾಗಿ ಮೂರ್ತಿಯನ್ನು ಭಾರತಕ್ಕೆ ತರಲಾಗಿತ್ತು. 2017/18 ರಲ್ಲಿ ಆರಂಭವಾದ ಜೋಡಣೆ ಪ್ರಕ್ರಿಯೆಯು ಬರೋಬ್ಬರಿ 15 ತಿಂಗಳಲ್ಲಿ ಪೂರ್ತಿಯಾಗಿದೆ ಎಂದು ಡೆಕ್ಕನ್‌ ಹೆರಾಲ್ಡ್‌ ವರದಿ ಮಾಡಿದೆ.

ರಾಮಾನುಜಾಚಾರ್ಯರ ಪ್ರತಿಮೆಯ 14 ಮಾದರಿಗಳನ್ನು ಆರಂಭದಲ್ಲಿ ಆಗಮ ಮತ್ತು ಶಿಲ್ಪ ಶಾಸ್ತ್ರ ಸೂತ್ರಗಳನ್ನು ಸೇರಿಸಿ ತಯಾರಿಸಲಾಯಿತು, ಅವುಗಳಲ್ಲಿ ಮೂರು ಮಾದರಿಗಳನ್ನು 3D ಸ್ಕ್ಯಾನಿಂಗ್‌ನೊಂದಿಗೆ ಪರೀಕ್ಷಿಸಿ ಮತ್ತಷ್ಟು ಸುಧಾರಿಸಲಾಯಿತು. ನಂತರ ಅಂತಿಮ ಮಾದರಿಯನ್ನು ಚೀನಾಕ್ಕೆ ಕಳುಹಿಸಲಾಗಿತ್ತು.

ಇದೀಗ ಸಮಾನತೆಯ ಪ್ರತಿಮೆ ಎಂದು ಮೋದಿ ಹೇಳಿರುವ ರಾಮಾನುಜಾಚಾರ್ಯರ ಪ್ರತಿಮೆಯು ಚೀನಾದಲ್ಲಿ ನಿರ್ಮಾಣವಾಗಿದೆ ಎಂಬ ವಿಚಾರ ಚರ್ಚೆಗೆ ಕಾರಣವಾಗಿದೆ. ಗಾಲ್ವಾನ್‌ ಕಣಿವೆ ಸಂಘರ್ಷದ ಬಳಿಕವಂತೂ ಚೀನಾ ವಿರೋಧಿ ಅಭಿಯಾನಗಳು ಬಹುವಾಗೇ ನಡೆದಿದ್ದ ಹಿನ್ನೆಲೆಯಲ್ಲಿ ಈ ಮೂರ್ತಿಯನ್ನು ಚೀನಾ ಕಂಪೆನಿಯೇ ನಿರ್ಮಿಸಿದೆ ಎನ್ನುವುದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ವದೇಶಿ, ಮೇಕ್‌ ಇನ್‌ ಇಂಡಿಯಾ, ಚೀನಾ ಬಹಿಷ್ಕಾರ, ಆತ್ಮ ನಿರ್ಭರ ಭಾರತ ಮೊದಲಾದವು ಬರೀ ಬಾಯಿ ಮಾತು ಮಾತ್ರವೇ? ನಮ್ಮಿಂದ ಒಂದು ಮೂರ್ತಿಯನ್ನೂ ನಿರ್ಮಿಸಲು ಸಾಧ್ಯವಿಲ್ಲವೇ? ಚೀನಾದೊಂದಿಗೆ ಈಗಲೂ ನರೇಂದ್ರ ಮೋದಿ ಸ್ನೇಹಿತರಾಗಿ ಉಳಿದಿದ್ದಾರೆಯೇ? ಚೀನಾದೊಂದಿಗೆ ವಹಿವಾಟು ನಡೆಸುತ್ತಿದ್ದಾರೆಯೇ ಎಂದು ಟ್ವಿಟರ್‌ ಬಳಕೆದಾರು ಪ್ರಶ್ನಿಸಿದ್ದಾರೆ.

Now ppl hv to decide&chose bet Security of Nation or Statue of Ramanujacharya built with expense of Rs 1000 Cr&120 Kg Gold.
China,thru Salami Slicing,is entering,slowly&steadily,into India's side of LAC,but the PM is launching statues to win electns.
Millions go to bed hungry. pic.twitter.com/WQF99fux28

— DrDrJawaharLalSingh:Researcher:U.N.O-Afictionado. (@DrdrjawaharL) February 6, 2022

Unfortunately even the #StatueOfEquality seems to be Made in China according to this news

Don't we have capability to build such a statue in India ??https://t.co/Jan37ELZ1M

—Badri#BJP (@badri4BJP) February 5, 2022

#Buddhism was exported for free to #China, which now exports religion to #India for a sensible #profit ... https://t.co/HzgCqR0ruY

— Deep K Datta-Ray (@dattaray) February 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X