Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎ.1ರಿಂದ ಎರಡು ಭಾಗಗಳಾಗಿ ಭವಿಷ್ಯನಿಧಿ...

ಎ.1ರಿಂದ ಎರಡು ಭಾಗಗಳಾಗಿ ಭವಿಷ್ಯನಿಧಿ ಖಾತೆಗಳ ವಿಭಜನೆ

ವಾರ್ತಾಭಾರತಿವಾರ್ತಾಭಾರತಿ6 Feb 2022 9:13 PM IST
share
ಎ.1ರಿಂದ ಎರಡು ಭಾಗಗಳಾಗಿ ಭವಿಷ್ಯನಿಧಿ ಖಾತೆಗಳ ವಿಭಜನೆ

ಹೊಸದಿಲ್ಲಿ,ಫೆ.6: ಅಸ್ತಿತ್ವದಲ್ಲಿರುವ ಭವಿಷ್ಯನಿಧಿ (ಪಿಎಫ್) ಖಾತೆಗಳನ್ನು ಎ.1ರಿಂದ ಎರಡು ಭಾಗಗಳನ್ನಾಗಿ ವಿಭಜಿಸುವ ಸಾಧ್ಯತೆಯಿದೆ. ಸರಕಾರವು ಕಳೆದ ವರ್ಷದ ಸೆಪ್ಟಂಬರ್ನಲ್ಲಿ ನೂತನ ಆದಾಯ ತೆರಿಗೆ ನಿಯಮಗಳನ್ನು ಅಧಿಸೂಚಿಸಿದ್ದು,ಭವಿಷ್ಯನಿಧಿ ಖಾತೆಗಳನ್ನು ಎರಡು ಭಾಗಗಳನ್ನಾಗಿ ವಿಭಜಿಸಲಾಗುವುದು. ಈ ಕ್ರಮವು ವಾರ್ಷಿಕ 2.5 ಲ.ರೂ.ಗೂ ಹೆಚ್ಚು ಮೊತ್ತದ ಉದ್ಯೋಗಿಗಳ ವಂತಿಗೆಗಳ ಮೇಲಿನ ಪಿಎಫ್ ಆದಾಯದ ಮೇಲೆ ತೆರಿಗೆ ಹೇರಲು ಸರಕಾರಕ್ಕೆ ಅವಕಾಶವನ್ನು ಕಲ್ಪಿಸುತ್ತದೆ.

ನೂತನ ನಿಯಮಾವಳಿಗಳೊಂದಿಗೆ ಕೇಂದ್ರವು ಹೆಚ್ಚು ಆದಾಯವನ್ನು ಹೊಂದಿರುವ ವ್ಯಕ್ತಿಗಳು ಸರಕಾರದ ಕಲ್ಯಾಣ ಯೋಜನೆಗಳ ಲಾಭವನ್ನು ಪಡೆಯುವುದನ್ನು ತಡೆಯಲು ಉದ್ದೇಶಿಸಿದೆ. ಸರಕಾರವು ಯೋಜಿಸಿರುವಂತೆ ಹಾಲಿ ಇರುವ ಎಲ್ಲ ಭವಿಷ್ಯನಿಧಿ ಖಾತೆಗಳನ್ನು ತೆರಿಗೆಗೆ ಅರ್ಹ ಮತ್ತು ತೆರಿಗೆಗೆ ಒಳಪಡದ ವಂತಿಗೆ ಖಾತೆಗಳನ್ನಾಗಿ ವಿಭಜಿಸಲಾಗುವುದು.
‌
ತೆರಿಗೆಗೆ ಒಳಪಡದ ಖಾತೆಗಳು 2021,ಮಾ.31ಕ್ಕೆ ಇದ್ದಂತೆ ಖಾತೆಯ ವಿವರಗಳನ್ನು ಒಳಗೊಂಡಿರುತ್ತವೆ.

ಅಧಿಕೃತ ಮೂಲಗಳು ತಿಳಿಸಿರುವಂತೆ ನಿಯಮಗಳು 2022,ಎ.1ರಿಂದ ಜಾರಿಗೆ ಬರಬಹುದು.
ವಾರ್ಷಿಕ 2.5 ಲ.ರೂ.ಗಿಂತ ಹೆಚ್ಚಿನ ಉದ್ಯೋಗಿಗಳ ವಂತಿಗೆಗಳ ಮೇಲಿನ ಭವಿಷ್ಯನಿಧಿ ಆದಾಯದ ಮೇಲೆ ಹೊಸದಾಗಿ ತೆರಿಗೆಯನ್ನು ಹೇರಲು ಆದಾಯ ತೆರಿಗೆ ನಿಯಮಗಳಡಿ ನೂತನ ಸೆಕ್ಷನ್ 9ಡಿ ಅನ್ನು ಸೇರಿಸಲಾಗಿದೆ.

ತೆರಿಗೆಗರ್ಹ ಬಡ್ಡಿಯನ್ನು ಲೆಕ್ಕ ಹಾಕಲು ಹಾಲಿ ಹಣಕಾಸು ವರ್ಷದಲ್ಲಿ ಮತ್ತು ಹಿಂದಿನ ಹಣಕಾಸು ವರ್ಷಗಳಿಗೆ ಪಿಎಫ್ ಖಾತೆಗಳನ್ನು ಎರಡು ಭಾಗಗಳನ್ನಾಗಿ ವಿಭಜಿಸಲಾಗುವುದು .

share
ವಾರ್ತಾಭಾರತಿ
ವಾರ್ತಾಭಾರತಿ
Next Story
X