Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹಿಜಾಬ್- ಕೇಸರಿ ಶಾಲು ವಿವಾದ ಕ್ರಿಯೆಗೆ...

ಹಿಜಾಬ್- ಕೇಸರಿ ಶಾಲು ವಿವಾದ ಕ್ರಿಯೆಗೆ ಪ್ರತಿಕ್ರಿಯೆ ಆಗಿದೆ: ಶಾಸಕ ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ8 Feb 2022 9:39 PM IST
share
ಹಿಜಾಬ್-  ಕೇಸರಿ ಶಾಲು ವಿವಾದ ಕ್ರಿಯೆಗೆ ಪ್ರತಿಕ್ರಿಯೆ ಆಗಿದೆ: ಶಾಸಕ ರಘುಪತಿ ಭಟ್

ಉಡುಪಿ, ಫೆ.8: ಉಡುಪಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ಈ ವಿವಾದ ಆರಂಭಿಸದಿದ್ದರೆ ಇದು ಈ ಮಟ್ಟಕ್ಕೆ ಹೋಗುತ್ತಿ ರಲಿಲ್ಲ. ಯಾವಾಗಲೂ ಕ್ರಿಯೆಗೆ ಪ್ರತ್ರಿಕ್ರಿಯೆ ಇರುತ್ತದೆ. ಅದು ಈಗ ಆಗಿದೆ. ಶಿಕ್ಷಣ ಕೇಂದ್ರ ಹೋಗಿ ಧಾರ್ಮಿಕ ಸಂಘರ್ಷ ಕೇಂದ್ರವಾಗುತ್ತದೆ ಎಂದು ನಾನು ಆಗ ಹೇಳಿದಂತೆ ಈಗ ಆಗಿದೆ. ಇದರ ಬಗ್ಗೆ ನಮಗೆ ಬೇಸರ ಇದೆ ಎಂದು ಉಡುಪಿ ಶಾಸಕ ಕೆ.ರಘು ಪತಿ ಭಟ್ ಹೇಳಿದ್ದಾರೆ.

ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಹೈಕೋರ್ಟ್ ಗಂಭೀರವಾಗಿ ತೆಗೆದುಕೊಂಡಿದೆ. ಆದುದರಿಂದ ಎರಡು ದಿನಗಳಲ್ಲಿ ಆದೇಶ ಹೊರಡಿಸಬಹುದು. ಹೈಕೋರ್ಟ್ ಆದೇಶ ಬರುವ ವರೆಗೆ ಎರಡು ಕಡೆಯವರು ಸರಕಾರದ ಆದೇಶವನ್ನು ಪಾಲಿಸಬೇಕು. ಹಿಜಾಬ್ ಹಾಕಬಹುದು ಎಂದು ಹೈಕೋರ್ಟ್ ಆದೇಶ ನೀಡಿದರೆ ಮರು ದಿನದಿಂದಲೇ ಹಿಜಾಬ್ ಹಾಕಿಕೊಂಡು ಬರಲಿ. ಆದರೆ ಹಾಕಬಾರದು ಎಂದು ಆದೇಶ ನೀಡಿದರೆ, ಯಾರು ಹಾಕಬಾರು ಎಂದರು.

ಚುನಾವಣೆಗೂ ಹಿಜಾಬ್ ವಿವಾದಕ್ಕೂ ಯಾವುದೇ ಸಂಬಂಧ ಇಲ್ಲ. ಮುಸ್ಲಿಮ್ ಮತಕ್ಕೆ ಈಗ ಎಸ್‌ಡಿಪಿಐ ಮತ್ತು ಕಾಂಗ್ರೆಸ್ ಮಧ್ಯೆ ಸ್ಪರ್ಧೆ ಆರಂಭವಾಗಿದೆ. ಹಾಗಾಗಿ ಈ ವಿವಾದ ಉದ್ಭವಿಸಿದೆ. ನಾವು ಇಂದು ಜವಾಬ್ದಾರಿ ಸ್ಥಾನದಲ್ಲಿರುವುದರಿಂದ ನಮಗೆ ಈ ವಿವಾದ ಬೆಳೆಯಬಾರದು, ಆದಷ್ಟು ಬೇಗ ಮುಗಿುಬೇಕು ಎಂದು ಅವರು ತಿಳಿಸಿದರು.

ಈ ವಿವಾದ ಎಲ್ಲಡೆ ಆರಂಭವಾಗಲು ಉಡುಪಿ ಸರಕಾರಿ ಕಾಲೇಜಿನ ಆರು ವಿದ್ಯಾರ್ಥಿನಿಯರ ಮಕ್ಕಳ ಹಠ ಮಾರಿ ದೋರಣೆ ಮತ್ತು ಅವರನ್ನು ದಾರಿ ತಪ್ಪಿಸಿದ ಸಂಘಟನೆಗಳೇ ಕಾರಣ. ನಾವು ಮೊದಲು ಆ ಮಕ್ಕಳಿಗೆ ಸಾಕಷ್ಟು ತಿಳಿ ಹೇಳಿದ್ದೇವೆ. ಇವರಿಂದಾಗಿ ಈ ವಿವಾದ ಇಡೀ ಜಿಲ್ಲೆ ಮತ್ತು ಈಗ ರಾಜ್ಯದ ಎಲ್ಲ ಕಡೆ ವಿಸ್ತರಿಸಿದೆ ಎಂದು ಅವರು ಹೇಳಿದರು.

‘ಯಶ್ಪಾಲ್‌ರನ್ನು ವಜಾ ಮಾಡಲು ಆಗಲ್ಲ’

ಯಾರೋ ಹೇಳಿದರು ಎಂದು ಉಡುಪಿ ಸರಕಾರಿ ಬಾಲಕರಿಯ ಪದವಿ ಪೂರ್ವ ಕಾಲೇಜಿನ ಅಭಿವೃಧಿ ಸಮಿತಿಯ ಉಪಾಧ್ಯಕ್ಷ ಸ್ಥಾನದಿಂದ ಯಶ್ಪಾಲ್ ಸುವರ್ಣ ಅವರನ್ನು ವಜಾ ಮಾಡಲು ಆಗುವುದಿಲ್ಲ ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಅವರನ್ನು ನೇಮಕ ಮಾಡುವ ಅಧಿಕಾರ ಶಾಸಕರಿಗೆ ಇದೆ. ಅವರನ್ನು ಕೇವಲ ಬಿಜೆಪಿ ಮುಖಂಡ ಎಂಬ ನೆಲೆಯಲ್ಲಿ ಉಪಾಧ್ಯಕ್ಷ ಮಾಡಿರುವುದಲ್ಲ. ಅವರ ಮನೆ ಅಲ್ಲೇ ಹತ್ತಿರ ಇದೆ ಮತ್ತು ದೊಡ್ಡ ದಾನಿಯಾಗಿದ್ದಾರೆ. ಆ ದೃಷ್ಠಿಯಿಂದ ಮಾಡಿದ್ದೇವೆ. ಅವರನ್ನು ವಜಾ ಮಾಡಲು ಆಗಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X