Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಉಕ್ರೇನ್ ಮೇಲೆ ರಶ್ಯಾ ಆಕ್ರಮಣ ನಡೆಸಿದರೆ...

ಉಕ್ರೇನ್ ಮೇಲೆ ರಶ್ಯಾ ಆಕ್ರಮಣ ನಡೆಸಿದರೆ ರಶ್ಯಾ-ಜರ್ಮನ್ ಗ್ಯಾಸ್ ಪೈಪ್ಲೈನ್ ಗೆ ತಡೆ: ಬೈಡನ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ9 Feb 2022 12:06 AM IST
share
ಉಕ್ರೇನ್ ಮೇಲೆ ರಶ್ಯಾ ಆಕ್ರಮಣ ನಡೆಸಿದರೆ ರಶ್ಯಾ-ಜರ್ಮನ್ ಗ್ಯಾಸ್ ಪೈಪ್ಲೈನ್ ಗೆ ತಡೆ: ಬೈಡನ್ ಎಚ್ಚರಿಕೆ

ವಾಷಿಂಗ್ಟನ್, ಫೆ.8: ರಶ್ಯಾವು ಉಕ್ರೇನ್ ಮೇಲೆ ಆಕ್ರಮಣ ನಡೆಸಿದರೆ ನಾರ್ಡ್ ಸ್ಟ್ರೀಮ್ 2 ಗ್ಯಾಸ್ ಪೈಪ್ಲೈನ್(ಜರ್ಮನಿ-ರಶ್ಯಾ ನಡುವಿನ)ಗೆ ತಡೆಯೊಡ್ಡುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಎಚ್ಚರಿಸಿದ್ದಾರೆ. ಸೋಮವಾರ ಜರ್ಮನ್ ಛಾನ್ಸಲರ್ ಒಲಾಫ್ ಶಾಲ್ಝ್ ಜತೆ ಶ್ವೇತಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಶ್ಯಾ ಟ್ಯಾಂಕ್ಗಳು ಅಥವಾ ಪಡೆ ಉಕ್ರೇನ್ನ ಗಡಿಯನ್ನು ಮತ್ತೊಮ್ಮೆ ದಾಟಿದರೆ ಆ ಬಳಿಕ ನಾರ್ಡ್ ಸ್ಟ್ರೀಮ್ ಗ್ಯಾಸ್ಪೈಪ್ ಲೈನ್ ಯೋಜನೆ ಇರುವುದಿಲ್ಲ. ನಾವದಕ್ಕೆ ಅಂತ್ಯ ಹೇಳುತ್ತೇವೆ. ಈ ಯೋಜನೆಯ ನಿಯಂತ್ರಣ ಜರ್ಮನಿಯ ಕೈಯಲ್ಲಿ ಇರುವುದರಿಂದ ನಾವು ಹೀಗೆ ಮಾಡಲು ಸಾಧ್ಯವಾಗಲಿದೆ ಎಂದರು. ಈ ಸಂದರ್ಭ ಮಾತನಾಡಿದ ಶಾಲ್ಝ್, ಉಕ್ರೇನ್, ರಶ್ಯಾ ಹಾಗೂ ನಿರ್ಬಂಧದ ವಿಷಯಕ್ಕೆ ಸಂಬಂಧಿಸಿ ಅಮೆರಿಕ ಮತ್ತು ಜರ್ಮನಿಯ ದೃಷ್ಟಿಕೋನ ಮತ್ತು ನಿಲುವು ಒಂದೇ ಆಗಿದೆ ಎಂದರು. ನಾವಿಬ್ಬರು ಜತೆಗಿದ್ದೇವೆ ಮತ್ತು ಜತೆಯಾಗಿ ಸಾಗಲಿದ್ದೇವೆ. ಮತ್ತು ಅಗತ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಿದ್ದೇವೆ.

 ಉಕ್ರೇನ್ ಮೇಲೆ ರಶ್ಯಾ ಆಕ್ರಮಣ ನಡೆಸಿದರೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದರು. ರಶ್ಯಾದ ಬೃಹತ್ ಇಂಧನ ಸಂಸ್ಥೆ ಗ್ಯಾಸ್ಪ್ರೋಮ್ ವಿನ್ಯಾಸಗೊಳಿಸಿರುವ ನಾರ್ಡ್ ಸ್ಟ್ರೀಮ್ 2 ಗ್ಯಾಸ್ ಪೈಪ್ಲೈನ್ ಯೋಜನೆಯು ರಶ್ಯಾದಿಂದ ಜರ್ಮನ್ಗೆ ತ್ವರಿತವಾಗಿ ಮತ್ತು ದುಪ್ಪಟ್ಟು ಪ್ರಮಾಣದಲ್ಲಿ ಗ್ಯಾಸ್ ಪೂರೈಕೆಯ ಉದ್ದೇಶ ಹೊಂದಿದೆ. ಉಕ್ರೇನ್ನ ನೆಲದ ಮೂಲಕ ಗ್ಯಾಸ್ ಪೈಪ್ಲೈನ್ ಹಾದುಹೋಗಿದೆ. ಉಕ್ರೇನ್ ಮೇಲಿನ ರಶ್ಯಾದ ಸಂಭಾವ್ಯ ಆಕ್ರಮಣದ ವಿರುದ್ಧ ಸಂಯುಕ್ತ ಸೇನಾಪಡೆಯನ್ನು ರೂಪಿಸುವ ಉದ್ದೇಶವನ್ನು ಅಮೆರಿಕ-ಜರ್ಮನ್ ಹೊಂದಿದೆ ಎಂದು ಮೂಲಗಳು ಹೇಳಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X