ಕೋಟ, ಫೆ. 9: ಅನಾರೋಗ್ಯದಿಂದ ಬಳಲುತ್ತಿದ್ದ ನಂಚಾರು ಗ್ರಾಮದ ಸಪ್ತಗಿರಿ ನಿವಾಸಿ ಕೃಷ್ಣ ನಾಯ್ಕ(49) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡ ಎಂಬವರು ಫೆ.8ರಂದು ಮಧ್ಯಾಹ್ನ ಮನೆಯ ಅಡುಗೆ ಕೋಣೆಯ ಶೀಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೋಟ, ಫೆ. 9: ಅನಾರೋಗ್ಯದಿಂದ ಬಳಲುತ್ತಿದ್ದ ನಂಚಾರು ಗ್ರಾಮದ ಸಪ್ತಗಿರಿ ನಿವಾಸಿ ಕೃಷ್ಣ ನಾಯ್ಕ(49) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡ ಎಂಬವರು ಫೆ.8ರಂದು ಮಧ್ಯಾಹ್ನ ಮನೆಯ ಅಡುಗೆ ಕೋಣೆಯ ಶೀಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.