Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪೆರು: 6 ತಿಂಗಳಲ್ಲಿ 4ನೇ ಸಚಿವ ಸಂಪುಟ...

ಪೆರು: 6 ತಿಂಗಳಲ್ಲಿ 4ನೇ ಸಚಿವ ಸಂಪುಟ ಪ್ರಮಾಣ ವಚನ

ವಾರ್ತಾಭಾರತಿವಾರ್ತಾಭಾರತಿ9 Feb 2022 11:30 PM IST
share
ಪೆರು: 6 ತಿಂಗಳಲ್ಲಿ 4ನೇ ಸಚಿವ ಸಂಪುಟ ಪ್ರಮಾಣ ವಚನ

ಲಿಮಾ, ಫೆ.9: ಪೆರು ದೇಶದ ಅಧ್ಯಕ್ಷ ಪೆಡ್ರೋ ಕ್ಯಾಸ್ಟಿಲೊ ಮಂಗಳವಾರ ಹೊಸ ಸಂಪುಟವನ್ನು ರಚಿಸಿದ್ದು, 6 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಬಳಿಕದ 4ನೇ ಸಚಿವ ಸಂಪುಟ ಇದಾಗಿದೆ.

3 ದಿನದ ಹಿಂದಷ್ಟೇ ನೇಮಕವಾಗಿದ್ದ ಪ್ರಧಾನಿಯನ್ನೂ ಬದಲಿಸಿ ಹೊಸ ಪ್ರಧಾನಿಯನ್ನು ನೇಮಕ ಮಾಡಲಾಗಿದೆ. ನ್ಯಾಯ ಇಲಾಖೆಯ ಸಚಿವರಾಗಿದ್ದ 79 ವರ್ಷದ ಅನಿಬಲ್ ಟೊರೆಸ್ ನೂತನ ಪ್ರಧಾನಿಯಾಗಿ ಮಂಗಳವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶದಲ್ಲಿ ಒಮೈಕ್ರಾನ್ ರೂಪಾಂತರಿ ಸೋಂಕು ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ಪದವೀಧರ ಹರ್ನಾನ್ ಕೊಂಡೋರಿಯನ್ನು ಆರೋಗ್ಯ ಸಚಿವರನ್ನಾಗಿ, ಪರಮಾಣು ಭೌತಶಾಸ್ತ್ರಜ್ಞ ಮೊಡೆಸ್ಟೊ ಮೊಂಟೊಯಾರನ್ನು ಪರಿಸರ ಸಚಿವರನ್ನಾಗಿ ನೇಮಿಸಲಾಗಿದೆ.

ಈ ಹಿಂದಿನ ಪ್ರಧಾನಿ ಮಿರ್ಥಾ ವಾಸ್ಕೆರ್ ಅವರು ಪೊಲೀಸ್ ಪಡೆಯಲ್ಲಿ ಭಡ್ತಿ ಪ್ರಕ್ರಿಯೆಗೆ ಸಂಬಂಧಿಸಿದ ಭಿನ್ನಾಭಿಪ್ರಾಯದಿಂದಾಗಿ ಹಠಾತ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನದಲ್ಲಿ ಸಂಸದ ಹೆಕ್ಟರ್ ವಾಲೆರ್ ಪಿಂಟೊರನ್ನು ಪ್ರಧಾನಿಯನ್ನಾಗಿ ನೇಮಿಸಲಾಗಿತ್ತು. ಆದರೆ 2016ರಲ್ಲಿ ಕೌಟುಂಬಿಕ ಹಿಂಸಾಚಾರದ ಕಾರಣ ಪಿಂಟೊರನ್ನು ಪತ್ನಿ ಮತ್ತು ಪುತ್ರಿ ತೊರೆದಿದ್ದಾರೆ ಎಂಬ ವರದಿಯ ಹಿನ್ನೆಲೆಯಲಿ್ಲ ಅವರೂ ಪದತ್ಯಾಗ ಮಾಡಿದ್ದರು.
 
ಪೆರುವಿನ ಆಡಳಿತಾರೂಢ ಮಾರ್ಕ್ಸಿಸ್ಟ್ ಫ್ರೀ ಪೆರು ಪಾರ್ಟಿಯ ಅಭ್ಯರ್ಥಿಯಾಗಿ ಜುಲೈಯಲ್ಲಿ ಅಧ್ಯಕ್ಷ ಹುದ್ದೆಗೇರಿದ್ದ ಕ್ಯಾಸ್ಟಿಲೊ ಬಳಿಕ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಜತೆಗೆ ವಿಪಕ್ಷಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದು ಅವರ ವಿರುದ್ಧ ದೋಷಾರೋಪಣೆಯ ವಿಫಲ ಪ್ರಯತ್ನವನ್ನೂ ವಿಪಕ್ಷಗಳು ನಡೆಸಿವೆ. ಹೆಚ್ಚು ಕೇಂದ್ರೀಕೃತ ಆರ್ಥಿಕ ನೀತಿಗಳಿಗಾಗಿ ಸ್ವಪಕ್ಷದಿಂದಲೇ ಖಂಡನೆಗೆ ಒಳಗಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X