Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿಯಿಂದಾಗಿ ವ್ಯಾಪಾರದಲ್ಲಿ ಭಾರಿ...

ಜಿಎಸ್‌ಟಿಯಿಂದಾಗಿ ವ್ಯಾಪಾರದಲ್ಲಿ ಭಾರಿ ನಷ್ಟ: ಫೇಸ್‌ಬುಕ್‌ ಲೈವ್ ನಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಮೃತ್ಯು

"ಮೋದಿಗೆ ಹೇಳಲು ಬಯಸುತ್ತೇನೆ, ನೀವು ಸಣ್ಣ ವ್ಯಾಪಾರಿಗಳು ಹಾಗೂ ರೈತರ ಹಿತೈಷಿಗಳಲ್ಲ"

ವಾರ್ತಾಭಾರತಿವಾರ್ತಾಭಾರತಿ10 Feb 2022 12:30 PM IST
share
ಜಿಎಸ್‌ಟಿಯಿಂದಾಗಿ ವ್ಯಾಪಾರದಲ್ಲಿ ಭಾರಿ ನಷ್ಟ: ಫೇಸ್‌ಬುಕ್‌ ಲೈವ್ ನಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ; ಪತ್ನಿ ಮೃತ್ಯು

ಮೀರತ್: "ಜಿಎಸ್‌ಟಿ ಜಾರಿಯಿಂದಾಗಿ ವ್ಯಾಪಾರದಲ್ಲಿ ಭಾರೀ ನಷ್ಟ" ಆಗಿದೆ ಎಂದು ಬರೌತ್‌ನ ದಂಪತಿಗಳು ಫೇಸ್‌ಬುಕ್‌ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. 

ಚಿಕಿತ್ಸೆ ವೇಳೆ ಪತ್ನಿ ಸಾವನ್ನಪ್ಪಿದ್ದು, ಪತಿ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ಬರೌತ್ ಕೊತ್ವಾಲಿ ಪೊಲೀಸ್ ಠಾಣೆಯ ಎಸ್‌ಎಚ್‌ಒ ಮದನ್ ಸಿಂಗ್ ಹೇಳಿದ್ದಾರೆ.

ಚಪ್ಪಲಿ ವ್ಯಾಪಾರಿ ರಾಜೀವ್ ತೋಮರ್ ತನ್ನ ಪತ್ನಿ ಪೂನಂ ಜತೆ ಮಂಗಳವಾರ ವಿಷ ಸೇವಿಸಿದ್ದಾರೆ. ಫೇಸ್‌ಬುಕ್ ಲೈವ್‌ನಲ್ಲಿ ರಾಜೀವ್ ಅಳುತ್ತಾ ತಮ್ಮ ಸಂಕಷ್ಟವನ್ನು ಹಂಚಿಕೊಂಡರು.

"ನನಗೆ ಮಾತನಾಡುವ ಸ್ವಾತಂತ್ರ್ಯವಿದೆ ಎಂದು ನಾನು ಭಾವಿಸುತ್ತೇನೆ. ನಾನು ಮಾಡಿರುವ ಸಾಲವನ್ನು ನಾನೇ ತೀರಿಸುತ್ತೇನೆ. ನಾನು ಸತ್ತರೂ ನಾನು ತೀರಿಸುತ್ತೇನೆ. ಆದರೆ ನಾನು ಈ ವೀಡಿಯೊವನ್ನು ಸಾಧ್ಯವಾದಷ್ಟು ಶೇರ್ ಮಾಡಬೇಕೆಂದು ವಿನಂತಿಸುತ್ತೇನೆ. ಆದರೆ ನಾನು 'ದೇಶ ವಿರೋಧಿ' ಅಲ್ಲ ನಾನು (ನರೇಂದ್ರ) ಮೋದಿಗೆ ಹೇಳಲು ಬಯಸುತ್ತೇನೆ. ನೀವು ಸಣ್ಣ ವ್ಯಾಪಾರಿಗಳು ಹಾಗೂ ರೈತರ ಹಿತೈಷಿಗಳಲ್ಲ, ನಿಮ್ಮ ನೀತಿಗಳನ್ನು ಬದಲಿಸಿಕೊಳ್ಳಿ,” ಎಂದು ಅವರು ವಿನಂತಿದರು ಎಂದು timesofindia ವರದಿ ಮಾಡಿದೆ.

ರಾಜೀವ್ ಬಿಜೆಪಿ ಬೆಂಬಲಿಗರಾಗಿದ್ದರು ಎಂದು ವರದಿಯಾಗಿದೆ.

"ಕೆಲವು ವರ್ಷಗಳ ಹಿಂದೆ ಅವರ ವ್ಯವಹಾರವು ಕುಸಿಯಲು ಆರಂಭಿಸುವವರೆಗೂ ಅವರು ಚೆನ್ನಾಗಿಯೇ ಇದ್ದರು. ಅವರು ಶೋರೂಮ್ ಅನ್ನು ಹೊಂದಿದ್ದರು. ರಾಜೀವ್ ಅವರಿಗೆ ಸಂಬಳ ನೀಡಲು ಹಣವಿಲ್ಲದ ಕಾರಣ ಶೂ ಘಟಕದ ಕೆಲಸಗಾರರು ತಮ್ಮ ಕೆಲಸವನ್ನು ತೊರೆದರು. ಪೂನಂ ಮನೆಯನ್ನು ನಡೆಸಲು ಮಹಿಳೆಯರ ಸೂಟ್‌ಗಳನ್ನು ಹೊಲಿಯಲು ಆರಂಭಿಸಬೇಕಾಯಿತು" ಎಂದು ನೆರೆಮನೆಯವರೊಬ್ಬರು ಹೇಳಿದ್ದಾರೆ.

ದಂಪತಿಯ ಕುಟುಂಬ ಸದಸ್ಯರು ಇಬ್ಬರ ನಷ್ಟದ ಬಗ್ಗೆ ತಿಳಿದಿದ್ದರು. ಆದರೆ ಇಬ್ಬರೂ ಆತ್ಮಹತ್ಯೆಗೆ ಪ್ರಯತ್ನಿಸುತ್ತಾರೆ ಎಂದೂ ಯೋಚಿಸಿರಲಿಲ್ಲ" ಎಂದು  ಅವರು ಹೇಳಿದರು.

ರಾಜೀವ್ ತನ್ನ ಪತ್ನಿ ಹಾಗೂ 11 ಮತ್ತು 14 ವರ್ಷದ ಇಬ್ಬರು ಮಕ್ಕಳೊಂದಿಗೆ ನಗರದ ಸುಭಾಷ್ ನಗರ ಪ್ರದೇಶದಲ್ಲಿ ವಾಸವಾಗಿದ್ದರು. ಫೇಸ್ ಬುಕ್ ಅನ್ನು ಲೈವ್ ಆಗಿ ವೀಕ್ಷಿಸುತ್ತಿದ್ದವರು ಪೊಲೀಸರಿಗೆ ಕರೆ ಮಾಡಿ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X