Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿಜಾಬ್ ಪ್ರಕರಣ: ಕರ್ನಾಟಕ ಹೈಕೋರ್ಟ್...

ಹಿಜಾಬ್ ಪ್ರಕರಣ: ಕರ್ನಾಟಕ ಹೈಕೋರ್ಟ್ ನಿಂದ ಅರ್ಜಿಗಳನ್ನು ವರ್ಗಾಯಿಸಬೇಕೆಂಬ ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Feb 2022 1:16 PM IST
share
ಹಿಜಾಬ್ ಪ್ರಕರಣ: ಕರ್ನಾಟಕ ಹೈಕೋರ್ಟ್ ನಿಂದ ಅರ್ಜಿಗಳನ್ನು ವರ್ಗಾಯಿಸಬೇಕೆಂಬ ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಪೆ.10: ಹಿಜಾಬ್ ವಿವಾದ ಕುರಿತು ಅರ್ಜಿಗಳನ್ನು ತನಗೆ ವರ್ಗಾಯಿಸಿಕೊಳ್ಳಲು ಗುರುವಾರ ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯವು,ಕರ್ನಾಟಕ ಸರಕಾರವು ಮೊದಲು ಅವುಗಳ ವಿಚಾರಣೆ ನಡೆಸಿ ನಿರ್ಧಾರವನ್ನು ತೆಗೆದುಕೊಳ್ಳಲು ಅವಕಾಶ ನೀಡಬೇಕು ಎಂದು ಹೇಳಿತು.

ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಅರ್ಜಿಗಳ ವರ್ಗಾವಣೆಗಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದಾಗ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು,ದಯವಿಟ್ಟು ಕಾಯಿರಿ,ಉಚ್ಚ ನ್ಯಾಯಾಲಯವು ಅವುಗಳ ವಿಚಾರಣೆ ನಡೆಸಲಿ. ನಾವು ಈಗಲೇ ಮಧ್ಯಪ್ರವೇಶಿಸುವುದು ಸರಿಯಲ್ಲ. ಒಂದೆರಡು ದಿನಗಳವರೆಗೆ ಕಾಯಿರಿ ’ಎಂದು ಹೇಳಿದರು.

2018ರ ಶಬರಿಮಲೆ ತೀರ್ಪಿನಿಂದ ಹುಟ್ಟಿಕೊಂಡಿರುವ ಕಾನೂನು ಪ್ರಶ್ನೆಗಳನ್ನು ಪರಿಶೀಲಿಸುತ್ತಿರುವ ಒಂಭತ್ತು ನ್ಯಾಯಾಧೀಶರ ಪೀಠಕ್ಕೆ ಹಿಜಾಬ್ ವಿಷಯವನ್ನು ವರ್ಗಾಯಿಸಬೇಕು ಎಂದು ಸಿಬಲ್ ಕೋರಿಕೊಂಡರಾದರೂ,ಕರ್ನಾಟಕ ಉಚ್ಚ ನ್ಯಾಯಾಲಯದ ಮೂವರು ಸದಸ್ಯರ ವಿಸ್ತೃತ ಪೀಠವು ಅರ್ಜಿಗಳ ವಿಚಾರಣೆ ನಡೆಸುತ್ತಿದೆ ಎಂದು ಬೆಟ್ಟು ಮಾಡಿದ ಮು.ನ್ಯಾ.ರಮಣ ಅವರು,ಅದಕ್ಕೆ ಸಮಯಾವಕಾಶವನ್ನು ನೀಡಬೇಕು ಎಂದರು.

ವಿದ್ಯಾರ್ಥಿಯೋರ್ವ ಸಲ್ಲಿಸಿರುವ ವರ್ಗಾವಣೆ ಅರ್ಜಿಯನ್ನು ಹಾಗೇ ಪಟ್ಟಿ ಮಾಡುವಂತೆ ಮತ್ತು ಯಾವುದೇ ಆದೇಶವನ್ನು ಹೊರಡಿಸಬೇಕಿಲ್ಲ ಎಂದು ಸಿಬಲ್ ಆಗ್ರಹಿಸಿದಾಗ,‘ನಾವು ವಿಷಯವನ್ನು ಪಟ್ಟಿ ಮಾಡಿದರೆ ಹೈಕೋರ್ಟ್ ಎಂದಿಗೂ ವಿಚಾರಣೆ ನಡೆಸುವುದಿಲ್ಲ ಎನ್ನುವುದು ಸಮಸ್ಯೆ’ ಎಂದು ಮು.ನ್ಯಾ.ರಮಣ ತಿಳಿಸಿದರು.

ಕರ್ನಾಟಕದಲ್ಲಿ ಶಾಲಾಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿನಿಯರಿಗೆ ಕಲ್ಲುಗಳನ್ನು ಎಸೆಯಲಾಗುತ್ತಿದೆ. ಸಮಸ್ಯೆ ದೇಶಾದ್ಯಂತ ಹರಡುತ್ತಿದೆ ಎಂದೂ ಸಿಬಲ್ ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X