Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಬ್ಯಾಂಕ್ ಖಾತೆದಾರರಿಗೆ...

ಮಂಗಳೂರು: ಬ್ಯಾಂಕ್ ಖಾತೆದಾರರಿಗೆ ಆನ್‌ಲೈನ್ ವಂಚನೆ

ವಾರ್ತಾಭಾರತಿವಾರ್ತಾಭಾರತಿ10 Feb 2022 9:39 PM IST
share
ಮಂಗಳೂರು: ಬ್ಯಾಂಕ್ ಖಾತೆದಾರರಿಗೆ ಆನ್‌ಲೈನ್ ವಂಚನೆ

ಮಂಗಳೂರು, ಫೆ.10: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಡೆಬಿಟ್ ಕಾರ್ಡ್ ಮಾಹಿತಿ ಪಡೆದು ಒಟ್ಟು 2.43 ಲ.ರೂ. ವಂಚನೆ ಮಾಡಿರುವ ಬಗ್ಗೆ ಮಂಗಳೂರಿನ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆ್ಯಕ್ಸಿಸ್ ಬ್ಯಾಂಕ್‌ನಲ್ಲಿ ಖಾತೆ ಹೊಂದಿರುವ ವ್ಯಕ್ತಿಯೋರ್ವರು ಆ ಬ್ಯಾಂಕ್‌ನ 2 ಕ್ರೆಡಿಟ್ ಕಾರ್ಡ್ ಹೊಂದಿದ್ದಾರೆ. ಅದರಲ್ಲಿ ಒಂದು ಕಾರ್ಡ್‌ನ್ನು ಬ್ಲಾಕ್ ಮಾಡುವ ಉದ್ದೇಶದಿಂದ ಗೂಗಲ್‌ನಲ್ಲಿ ಆ್ಯಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಕಸ್ಟಮರ್ ಕೇರ್ ನಂಬರ್‌ನ್ನು ಹುಡುಕಿ ಕರೆ ಮಾಡಿದರು. ಕರೆ ಸ್ವೀಕರಿಸಿದ ವ್ಯಕ್ತಿಯು ಆ್ಯಪ್‌ವೊಂದನ್ನು ಡೌನ್‌ಲೋಡ್ ಮಾಡಲು ತಿಳಿಸಿದ. ಅದರಂತೆ ವ್ಯಕ್ತಿಯು ಡೌನ್‌ಲೋಡ್ ಮಾಡಿದರು. ಬಳಿಕ ಕರೆ ಮಾಡಿದ ವ್ಯಕ್ತಿ ಡೆಬಿಟ್‌ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ ನಂಬರ್, ಪಿನ್ ನಂಬರ್ ಹಾಕಲು ತಿಳಿಸಿದ. ಕಾರ್ಡ್‌ದಾರರು ಆ ವಿವರಗಳನ್ನು ಹಾಕಿದರು. ಅನಂತರ ಅವರ ಡೆಬಿಟ್ ಕಾರ್ಡ್‌ನಿಂದ 5 ಬಾರಿ 5,025 ರೂ.ಗಳಂತೆ 25,125 ರೂ, ಕ್ರೆಡಿಟ್ ಕಾರ್ಡ್‌ನಿಂದ ಹಲವು ಹಂತಗಳಲ್ಲಿ 1,67,530 ರೂ. ಕಡಿತಗೊಂಡ ಬಗ್ಗೆ ಫೆ.9ರಂದು ಮೊಬೈಲ್‌ಗೆ ಮೆಸೇಜ್ ಬಂತು. 1,92,655 ರೂ.ಗಳನ್ನು ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ದೂರು ನೀಡಲಾಗಿದೆ.

ಬ್ಯಾಂಕ್ ಉದ್ಯೋಗಿಯೆಂದು ಹೇಳಿ ವಂಚನೆ

ಮತ್ತೊಂದು ಪ್ರಕರಣದಲ್ಲಿ ವ್ಯಕ್ತಿಯೊಬ್ಬರಿಗೆ 51,150 ರೂ.ಗಳನ್ನು ವರ್ಗಾಯಿಸಿ ವಂಚಿಸಲಾಗಿದೆ. ವ್ಯಕ್ತಿಯೋರ್ವರು ಅವರ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಮಂಗಳೂರಿನ ಕೆನರಾ ಬ್ಯಾಂಕ್ ಗಾಂಧಿನಗರ ಶಾಖೆಯಲ್ಲಿ ಜಂಟಿ ಉಳಿತಾಯ ಖಾತೆ ಹೊಂದಿದ್ದು ಅವರಿಗೆ ಡೆಬಿಟ್ ಕಾರ್ಡ್ ಮಂಜೂರಾಗಿತ್ತು.

2021ರ ಸೆ.15ರಂದು ಸಂಜೆ 8509055504 ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿಯೋರ್ವ ತನ್ನನ್ನು ಬ್ಯಾಂಕ್ ಉದ್ಯೋಗಿ ಯೆಂದು ಪರಿಚಯಿಸಿಕೊಂಡು ಕೆನರಾ ಬ್ಯಾಂಕ್ ಖಾತೆಗೆ ಹೊಂದಿಕೊಂಡಿರುವ ಡೆಬಿಟ್ ಕಾರ್ಡ್ ನಿಷ್ಕ್ರಿಯಗೊಂಡಿದೆ. ಅದನ್ನು ನವೀಕರಿಸಲು ಡೆಬಿಟ್ ಕಾರ್ಡ್ ನಂಬರ್ ಮತ್ತು ಸಿವಿವಿ ಕೋಡ್ ನೀಡಬೇಕು ಎಂದು ಹೇಳಿದ್ದ. ಅದರಂತೆ ದೂರುದಾರರು ಎಟಿಎಂ ಕಾರ್ಡ್ ಸಂಖ್ಯೆ ಮತ್ತು ಸಿವಿವಿ ಕೋಡ್ ನೀಡಿದ್ದಾರೆ. ಆ ಕೂಡಲೇ ಅವರ ಖಾತೆಯಿಂದ ಎರಡು ಹಂತಗಳಲ್ಲಿ 51,150 ರೂ. ವರ್ಗಾಯಿಸಿ ಮೋಸ ಮಾಡಲಾಗಿದೆ ಎಂದು ದೂರು ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X