Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸುಲ್ತಾನ್ ಮಳಿಗೆ ಯಲ್ಲಿ...

ಮಂಗಳೂರು: ಸುಲ್ತಾನ್ ಮಳಿಗೆ ಯಲ್ಲಿ ಮದುವೆಯ ವಜ್ರಾಭರಣ, ನೂತನ ಆಭರಣ ಸಂಗ್ರಹ ಮಾರುಕಟ್ಟೆಗೆ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ11 Feb 2022 7:17 PM IST
share
ಮಂಗಳೂರು: ಸುಲ್ತಾನ್ ಮಳಿಗೆ ಯಲ್ಲಿ ಮದುವೆಯ ವಜ್ರಾಭರಣ, ನೂತನ ಆಭರಣ ಸಂಗ್ರಹ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ನಗರದ ಕಂಕನಾಡಿಯ ಸುಲ್ತಾನ್ ವಜ್ರ ಮತ್ತು  ಚಿನ್ನಾಭರಣ ಮಳಿಗೆಯಲ್ಲಿಂದು ಏಳು ವಿವಿಧ ವಜ್ರ ಹಾಗೂ ಚಿನ್ನದ ಮದುವೆಯ ಆಭರಣಗಳನ್ನು ಅತಿಥಿಗಳ ಮೂಲಕ ಗ್ರಾಹಕರಿಗೆ ಬಿಡುಗಡೆ ಗೊಳಿಸಲಾಯಿತು.

ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ನವೀನ್ ಡಿಸೋಜ ಸಿಗ್ನೇಚರ್ ಡೈಮಂಡ್ ಕಲೆಕ್ಷನ್ ಬಿಡುಗಡೆಗೊಳಿಸಿ ಮಾತನಾಡುತ್ತಾ, ಸುಲ್ತಾನ್ ಚಿನ್ನ, ವಜ್ರಾಭರಣ ಸಮೂಹ ಸಂಸ್ಥೆ  ಗ್ರಾಹಕರ  ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ. ಸಾಮಾಜಿಕ ಹೊಣೆಗಾರಿಕೆ ಯನ್ನು ನಿರ್ವಹಿಸುತ್ತಿದೆ ಎಂದು ಶುಭ ಹಾರೈಸಿದರು.

ಉದ್ಯಮಿ ಬಿ.ಬಶೀರ್ ರೋಯಲ್ ಪೋಲ್ಕಿ ಡೈಮಂಡ್ ಕಲೆಕ್ಷನ್, ಉದ್ಯಮಿ ಡಿ.ಅಬ್ಬಾಸ್ ಹಾಜಿ ಲೆಗಸಿ ಅನ್ ಕಟ್ ಡೈಮಂಡ್, ಉದ್ಯಮಿ ಕೆ.ಯು. ಮುಹಮ್ಮದ್ ಹಾಜಿ, ಪ್ರೆಶಿಯಸ್ ಜೆಮ್ ಸ್ಟೋನ್ ಬ್ರೈಡಲ್ ಕಲೆಕ್ಷನ್, ಉದ್ಯಮಿ ಮುಹಮ್ಮದ್ ಅಥಾವುಲ್ಲಾ ಜೋಕಟ್ಟೆ ಜವಾಹರತ್ ಪ್ರೀಮಿಯಂ ಆಂಟಿಕ್ಯು ಬ್ರೈಡಲ್ ಕಲೆಕ್ಷನ್, ಉದ್ಯಮಿ ವಿನಿತ್ ವಸಂತ್ ಶೆಟ್ಟಿ ಸಂಸ್ಕೃತಿ ಪ್ರೀಮಿಯಂ ಆಂಟಿಕ್ಯು ರಜಪೂತ್ ಬ್ರೈಡಲ್ ಕಲೆಕ್ಷನ್, ಅನಿವಾಸಿ ಉದ್ಯಮಿ ಸಂಶೀರ್ ಮೆಹರ್ ಕಲೆಕ್ಷನ್ ಆಭರಣ ಗಳ ನೂತನ ಸಂಗ್ರಹವನ್ನು ಗ್ರಾಹಕರ ಮಾರುಕಟ್ಟೆಗೆ ಬಿಡುಗಡೆ ಗೊಳಿಸಿದರು. ಇದೇ ಸಂದರ್ಭದಲ್ಲಿ ರಾಡೋ ವಾಚ್ ಗಳ ಸಂಗ್ರಹವನ್ನು ಸಾಹೆಲ್ ಝಾಹಿರ್ ಬಿಡುಗಡೆ ಗೊಳಿಸಿದರು.

ಈ ಸಂದರ್ಭದಲ್ಲಿ ಸುಲ್ತಾನ್ ಡೈಮಂಡ್ ಮತ್ತು ಚಿನ್ನಾಭರಣ ಮಳಿಗೆಯ ಆಡಳಿತ ನಿರ್ದೇಶಕ ಟಿ.ಎಂ.ಅಬ್ದುಲ್ ರವೂಫ್, ವ್ಯವಸ್ಥಾಪಕ ನಿರ್ದೇಶಕ ಅಬ್ದುಲ್ ರಹೀಮ್, ಜಸರಲ್ ಮ್ಯಾನೇಜರ್ ಉನ್ನಿತ್ತಾನ್, ಮ್ಯಾನೇಜರ್ ಅಬ್ದುಲ್ ಸತ್ತಾರ್, ಸೀನಿಯರ್ ಮ್ಯಾನೇಜರ್ ಕೆ.ಎಸ್.ಮುಸ್ತಾಫ ಕಕ್ಕಿಂಜೆ ಉಪಸ್ಥಿತರಿದ್ದರು. ಸಾಹಿಲ್ ಝಾಹಿರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X