Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಪಾಕಿಸ್ತಾನವನ್ನು ಬೇಕಿದ್ದಾಗ...

ಅಮೆರಿಕ ಪಾಕಿಸ್ತಾನವನ್ನು ಬೇಕಿದ್ದಾಗ ಬಳಸಿಕೊಂಡು ಕೈಬಿಟ್ಟಿದೆ, ಚೀನಾ ಮಾತ್ರ ಆಪ್ತಮಿತ್ರ: ಇಮ್ರಾನ್ ಖಾನ್

ವಾರ್ತಾಭಾರತಿವಾರ್ತಾಭಾರತಿ12 Feb 2022 11:47 PM IST
share
ಅಮೆರಿಕ ಪಾಕಿಸ್ತಾನವನ್ನು ಬೇಕಿದ್ದಾಗ ಬಳಸಿಕೊಂಡು ಕೈಬಿಟ್ಟಿದೆ, ಚೀನಾ ಮಾತ್ರ ಆಪ್ತಮಿತ್ರ: ಇಮ್ರಾನ್ ಖಾನ್

ಇಸ್ಲಾಮಾಬಾದ್, ಫೆ.12: ತನ್ನ ಆಯಕಟ್ಟಿನ ಗುರಿಗಳನ್ನು ಈಡೇರಿಸಲು ಅಮೆರಿಕವು ಯಾವತ್ತೂ ಪಾಕಿಸ್ತಾನವನ್ನು ಬಳಸಿಕೊಳ್ಳುತ್ತಲೇ ಬಂದಿದೆ. ಆದರ ಉದ್ದೇಶ ಈಡೇರಿದ ಬಳಿಕ ಅದು ಪಾಕಿಸ್ತಾನವನ್ನು ಕೈಬಿಟ್ಟಿದೆ ಹಾಗೂ ಅದರ ಮೇಲೆ ನಿರ್ಬಂಧಗಳನ್ನು ಹೇರಿದೆ.

ಆದರೆ ಮಿತ್ರ ರಾಷ್ಟ್ರವಾದ ಚೀನಾವು ಅಗ್ನಿಪರೀಕ್ಷೆಯ ಸಂದರ್ಭಗಳಲ್ಲಿ ಸದಾ ಜೊತೆಯಾಗಿ ನಿಂತುಕೊಳ್ಳುತ್ತಲೇ ಬಂದಿದೆಯೆಂದು ಪ್ರಧಾನಿ ಇಮ್ರಾನ್ ಖಾನ್ ತಿಳಿಸಿದ್ದಾರೆ. ಚೀನಾ ಇನ್ಸ್ಟಿಟ್ಯೂಟ್ ಆಫ್ ಫ್ಯೂಡಾನ್ ಯೂನಿವರ್ಸಿಟಿಯ ಸಲಹಾ ಸಮಿತಿಯ ನಿರ್ದೇಶಕ ಎರಿಕ್ ಲೀ ಜೊತೆಗೆ ಇತ್ತೀಚೆಗೆ ನಡೆಸಿದ ಸಂದರ್ಶನದ ಸಂದರ್ಭ ಇಮ್ರಾನ್ ಖಾನ್ ಈ ಹೇಳಿಕೆ ನೀಡಿದ್ದಾರೆ. ಒಂದು ಕಾಲದಲ್ಲಿ ತನ್ನ ದೇಶವು ಅಮೆರಿಕದ ಜೊತೆ ಸ್ನೇಹಯುತವಾದ ಬಾಂಧವ್ಯಗಳನ್ನು ಹೊಂದಿತ್ತೆಂದು ಇಮ್ರಾನ್ ಖಾನಂ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು. ಆದಾಗ್ಯೂ ತನಗೆ ಇನ್ನು ಪಾಕಿಸ್ತಾನದ ಅಗತ್ಯವಿಲ್ಲವೆಂಬ ಭಾವನೆ ಅಮೆರಿಕಕ್ಕೆ ಉಂಟಾದಾಗ ಅದು ತಾನಾಗಿಯೇ ದೂರ ಸರಿಯಿತೆಂದು ಇಮ್ರಾನ್ ಹೇಳಿದರು.

‘‘ಅಮೆರಿಕಕ್ಕೆ ನಾವು ಬೇಕಾದಾಗಲೆಲ್ಲಾ ಅವರು ನಮ್ಮೆಂದಿಗೆ ಸಂಬಂಧಗಳನ್ನು ಸ್ತಾಪಿಸಿದರು ಹಾಗೂ ಸೋವಿಯತ್ ವಿರುದ್ಧ ಪಾಕಿಸ್ತಾನವು ಮುಂಚೂಣಿ ರಾಷ್ಟ್ರವಾಗಿತ್ತು. ಆನಂತರ ಅಮೆರಿಕ ಪಾಕಿಸ್ತಾನವನ್ನು ಪರಿತ್ಯಜಿಸಿತು ಹಾಗೂ ಅದರ ಉದ್ದೇಶಗಳು ಈಡೇರಿದ ಬಳಿಕನಮ್ಮ ಮೇಲೆ ನಿರ್ಬಂಧಗಳನ್ನು ಹೇರಿತು ಎಂದವರು ತಿಳಿಸಿದರು. 80ರ ದಶಕದಲ್ಲಿ ಯುದ್ಧಗ್ರಸ್ತ ಅಫ್ಘಾನಿಸ್ತಾನದಲ್ಲಿ ಹಿಂದಿನ ಸೋವಿಯತ್ ಯೂನಿಯನ್ ತನ್ನ ಪಡೆಗಳನ್ನು ನಿಯೋಜಿಸಿದ ಸಂದರ್ಭ ಅಮೆರಿಕವು ಪಾಕಿಸ್ತಾನದ ಜೊತೆಗೆ ಗಾಢವಾದ ಬಾಂಧವ್ಯವನ್ನು ಹೊಂದಿದ್ದನ್ನು ಇಮ್ರಾನ್ ಸಂದರ್ಶನದಲ್ಲಿ ಉಲ್ಲೇಖಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X