Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಿಂದ ಮಹತ್ವದ ಸವಾಲುಗಳನ್ನು...

ಚೀನಾದಿಂದ ಮಹತ್ವದ ಸವಾಲುಗಳನ್ನು ಎದುರಿಸುತ್ತಿರುವ ಭಾರತ: ಅಮೆರಿಕ ಆತಂಕ

ವಾರ್ತಾಭಾರತಿವಾರ್ತಾಭಾರತಿ12 Feb 2022 11:48 PM IST
share

ವಾಶಿಂಗ್ಟನ್, ಫೆ.12: ಭಾರತವು ವಿಶೇಷವಾಗಿ ಚೀನಾದದಿಂದ ಅತ್ಯಂತ ಗಣನೀಯವಾದ ಸವಾಲುಗಳನ್ನು ಎದುರಿಸುತ್ತಿದೆ ಎಂದು ಅಮೆರಿಕದ ಅಧ್ಯಕ್ಷರ ಕಾರ್ಯಾಲಯ ಶ್ವೇತಭವನ ಶನಿವಾರ ಪ್ರಕಟಿಸಿದ ವ್ಯೂಹಾತ್ಮಕ ಇಂಡೊ-ಪೆಸಿಫಿಕ್ ಪ್ರದೇಶದ ಕುರಿತ ವರದಿಯಲ್ಲಿ ತಿಳಿಸಿದೆ. ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್ಎಸಿ)ಯಲ್ಲಿ ಚೀನಾದ ನಡವಳಿಕೆಯು ಭಾರತದ ಮೇಲೆ ಗಂಭೀರವಾದ ಪರಿಣಾಮವನ್ನು ಬೀರಿದೆಯೆಂದು ವರದಿ ತಿಳಿಸಿದೆ.

ಇಂಡೊ-ಪೆಸಿಫಿಕ್ ವಲಯದಲ್ಲಿ ಭಾರತವು ಅತ್ಯಂತ ನಿರ್ಣಾಯಕವಾದ ವ್ಯೆಹಾತ್ಮಕ ಪಾಲುದಾರನಾಗಿದೆ ಎಂದು ಅದು ಹೇಳಿದೆ.

ಚೀನಾವು ತನ್ನ ಆರ್ಥಿಕ, ರಾಜತಾಂತ್ರಿಕ, ಸೇನಾ ಹಾಗೂ ತಂತ್ರಜ್ಞಾನದ ದೈತ್ಯಶಕ್ತಿಯನ್ನು ಸಂಯೋಜಿಸಿಕೊಡು ಇಂಡೊ-ಫೆಸಿಫಿಕ್ ಪ್ರದೇಶದಲ್ಲಿ ಪ್ರಭಾವವನ್ನು ಬೀರುತ್ತಿದೆ ಹಾಗೂ ಜಗತ್ತಿನ ಅತ್ಯಂತ ಶಕ್ತಿಶಾಲಿ ಪಾಲುದಾರನಾಗಲು ಬಯಸುತ್ತಿದೆಯೆಂದು ವರದಿ ಹೇಳಿದೆ.

ಚೀನಾದ ಬೆದರಿಕೆ ಹಾಗೂ ಅತಿಕ್ರಮಣಕಾರಿತ್ವವು ಜಗತ್ತಿನಾದ್ಯಂತ ಹರಡಿದೆಯಾದರೂ, ಅದು ಇಂಡೊ-ಪೆಸಿಫಿಕ್ ಪ್ರದೇಶದಲ್ಲಿ ಅತ್ಯಂತ ತೀವ್ರವಾಗಿದೆಯೆಂದು ಹೇಳಿದೆ.
ಆಸ್ಟ್ರೇಲಿಯಕ್ಕೆ ಆರ್ಥಿಕ ಬೆದರಿಕೆ ಹಾಕುವುದರಿಂದ ಹಿಡಿದು, ವಾಸ್ತವ ಗಡಿನಿಯಂತ್ರಣ ರೇಖೆಯಲ್ಲಿ ಭಾರತದೊಂದಿಗೆ ಸಂಘರ್ಷ ಹಾಗೂ ತೈವಾನ್ ಮೇಲೆ ಹೆಚ್ಚುತ್ತಿರುವ ಒತ್ತಡ, ಪೂರ್ವ ಹಾಗೂ ದಕ್ಷಿಣ ಸಾಗರ ಪ್ರದೇಶಗಳ ತನ್ನ ನೆರೆಹೊರೆಯ ರಾಷ್ಟ್ರಗಳನ್ನು ಹೆದರಿಸುವುದು ಸೇರಿದಂತೆ ನಮ್ಮ ಮಿತ್ರರು ಹಾಗೂ ಪಾಲುದಾರರು ಚೀನಾದ ಅಪಾಯಕಾರಿ ವರ್ತನೆಗೆ ಬೆಲೆಯನ್ನು ತೆರಬೇಕಾಗಿ ಬಂದಿದೆಯೆಂದು ವರದಿ ಹೇಳಿದೆ.
 
ಇದರ ಜೊತೆಗೆ ಚೀನಾವು ಮಾನವಹಕ್ಕುಗಳು ಹಾಗೂ ನೌಕಾಯಾನ ಸ್ವಾತಂತ್ರ ಸೇರಿದಂತೆ ಅಂತಾರಾಷ್ಟ್ರೀಯ ಕಾನೂನುಗಳನ್ನುಮತ್ತು ಇಂಡೊ -ಪೆಸಿಫಿಕ್ ಪ್ರದೇಶದಲ್ಲಿ ಸ್ಥಿರತೆ, ಸಮೃದ್ಧಿಯನ್ನು ತರುವಂತಹ ಇತರ ತತ್ವಗಳನ್ನು ಕಡೆಗಣಿಸುತ್ತಿದೆಯೆಂದು ವ್ಯೆಹಾತ್ಮಕ ವರದಿ ಹೇಳಿದೆ.
 
ಭಾರತದ ಜೊತೆಗಿನ ಬಾಂಧವ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಅಮೆರಿಕದ ಈ ಹಿಂದಿನ ನಾಲ್ಕು ಆಡಳಿತಗಳು ಅತ್ಯಂತ ಪ್ರಮುಖ ಪಾತ್ರವನ್ನು ವಹಿಸಿದ್ದವು. ಇದರಿಂದಾಗಿ ಭಾರತದ ಜೊತೆಗಿನ ಬಾಂಧವ್ಯದಲ್ಲಿ ಸುಧಾರಣೆಯಾಗಿದೆ ಮತ್ತು ಅದರ ಜೊತೆಗೆ ನಿಕಟವಾದ ಪಾಲುದಾರಿಕೆಯೇರ್ಪಟ್ಟಿದೆ ಎಂದು ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X