Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ 50 ಸಾವಿರಕ್ಕಿಂತ ಕೆಳಗಿಳಿದ...

ದೇಶದಲ್ಲಿ 50 ಸಾವಿರಕ್ಕಿಂತ ಕೆಳಗಿಳಿದ ದೈನಿಕ ಕೋವಿಡ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ13 Feb 2022 7:07 AM IST
share
ದೇಶದಲ್ಲಿ 50 ಸಾವಿರಕ್ಕಿಂತ ಕೆಳಗಿಳಿದ ದೈನಿಕ ಕೋವಿಡ್ ಪ್ರಕರಣ

ಹೊಸದಿಲ್ಲಿ: ದೇಶದಲ್ಲಿ ಶನಿವಾರ ದೈನಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕೆಳಗಿಳಿದಿದ್ದು, ಗರಿಷ್ಠ ಸಂಖ್ಯೆಯಾದ 3.5 ಲಕ್ಷವನ್ನು ತಲುಪಿದ ಜನವರಿ 20 ಕಳೆದ ಮೂರೇ ವಾರಗಳಲ್ಲಿ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿದಿದೆ.

ಎರಡನೇ ಅಲೆಯಲ್ಲಿ ಕಂಡುಬಂದ ಇಳಿಕೆ ಪ್ರವೃತ್ತಿಗೆ ಹೋಲಿಸಿದರೆ ಈ ಬಾರಿ ದುಪ್ಪಟ್ಟು ವೇಗದಲ್ಲಿ ಪ್ರಕರಣಗಳು ಇಳಿಕೆಯಾಗಿವೆ.

ಶನಿವಾರ ದೇಶಾದ್ಯಂತ 45,523 ಪ್ರಕರಣಗಳು ದಾಖಲಾಗಿದ್ದು, ಇದು ಜನವರಿ 3ರ ಬಳಿಕ ಕನಿಷ್ಠ ಸಂಖ್ಯೆಯಾಗಿದೆ. ದೈನಿಕ ಪ್ರಕರಣಗಳ ಸಂಖ್ಯೆ ಒಂದು ಲಕ್ಷಕ್ಕಿಂತ ಕಡಿಮೆಯಾದ ಆರೇ ದಿನಗಳಲ್ಲಿ 50 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಿವೆ.

ಶುಕ್ರವಾರ ದೇಶದಲ್ಲಿ 50527 ಪ್ರಕರಣಗಳು ದಾಖಲಾಗಿದ್ದವು. ಶನಿವಾರ 402 ಮಂದಿ ಸೋಂಕಿತರು ಮೃತಪಟ್ಟಿದ್ದು, ಈ ಸಂಖ್ಯೆ 20 ದಿನಗಳಲ್ಲೇ ಕನಿಷ್ಠ.

ಏಳು ದಿನಗಳ ದೈನಿಕ ಸರಾಸರಿ ಜನವರಿ 26ರಂದು ಗರಿಷ್ಠ ಅಂದರೆ 3.09 ಲಕ್ಷ ತಲುಪಿತ್ತು. ಹದಿನೇಳು ದಿನಗಳ ಬಳಿಕ ಸರಾಸರಿ ಪ್ರಕರಣಳ ಸಂಖ್ಯೆ 70 ಸಾವಿರಕ್ಕೆ ಇಳಿದಿದ್ದು, ಶೇಕಡ 22.3ರಷ್ಟು ದರದಲ್ಲಿ ಕಡಿಮೆಯಾಗಿವೆ. ಗರಿಷ್ಠ ಪ್ರಕರಣಗಳನ್ನು ದಾಖಲಿಸಿದ ಬಳಿಕ ಮೊದಲ ಅಲೆಯಲ್ಲಿ 50 ಸಾವಿರಕ್ಕಿಂತ ಕೆಳಗಿಳಿಯಲು 103 ದಿನ ತೆಗೆದುಕೊಂಡಿತ್ತು ಹಾಗೂ ಎರಡನೇ ಅಲೆಯಲ್ಲಿ 36 ದಿನ ತೆಗೆದುಕೊಂಡಿತ್ತು. ಅಂದರೆ ಇದೀಗ ಎರಡನೇ ಅಲೆಯಲ್ಲಿ ಇಳಿಕೆಯಾದ ವೇಗಕ್ಕೆ ಹೋಲಿಸಿದರೆ ದುಪ್ಪಟ್ಟು ವೇಗದಲ್ಲಿ ಪ್ರಕರಣಗಳು ಇಳಿಕೆಯಾಗುತ್ತಿವೆ.

ಸಾವಿನ ಸಂಖ್ಯೆ ಕೂಡಾ ಇಳಿಮುಖವಾಗುತ್ತಿದ್ದರೂ ನಿಧಾನಗತಿಯಲ್ಲಿ ಇಳಿಕೆಯಾಗುತ್ತಿವೆ. ಏಳು ದಿನಗಳ ದೈನಿಕ ಸರಾಸರಿ ಫೆಬ್ರುವರಿ 5ರಂದು ಗರಿಷ್ಠ ಮಟ್ಟ ಅಂದರೆ 631ನ್ನು ತಲುಪಿತ್ತು. ಆದರೆ ಶೇಕಡ 18ರ ದರದಲ್ಲಿ ಕಡಿಮೆಯಾಗಿ ಇದೀಗ 516ಕ್ಕೆ ಇಳಿದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X