Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಗೆ ವಲಸೆ ಹೋದ ಶಾಸಕರು ಕಾಂಗ್ರೆಸ್...

ಬಿಜೆಪಿಗೆ ವಲಸೆ ಹೋದ ಶಾಸಕರು ಕಾಂಗ್ರೆಸ್ ಗೆ ಬಂದೇ ಬರ್ತಾರೆ: ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ13 Feb 2022 1:52 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಜೆಪಿಗೆ ವಲಸೆ ಹೋದ ಶಾಸಕರು ಕಾಂಗ್ರೆಸ್ ಗೆ ಬಂದೇ ಬರ್ತಾರೆ: ಸತೀಶ್ ಜಾರಕಿಹೊಳಿ

ದಾವಣಗೆರೆ: ಕಾಂಗ್ರೆಸ್‍ನಿಂದ ಬಿಜೆಪಿಗೆ ವಲಸೆ ಹೋದ ಶಾಸಕರು ಮತ್ತೆ ಕಾಂಗ್ರೆಸ್ ಗೆ ಬಂದೇ ಬರ್ತಾರೆ. ಈ ಕುರಿತಂತೆ ಈಗಾಗಲೇ ಕೆಪಿಸಿಸಿ ಅಧ್ಯಕ್ಷರು, ವಿಪಕ್ಷದ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಹೋದ ಕಾಂಗ್ರೆಸ್ ಶಾಸಕರು ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎಂದು ಬಹಿರಂಗ ಪಡಿಸಿದರು. 

ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಲಿದೆ. ರಾಜಕೀಯ ವ್ಯವಸ್ಥೆಯಲ್ಲಿ ಇದೆಲ್ಲಾ ಸಹಜ. ರಾಜಕೀಯದಲ್ಲಿ ಹಲವಾರು ವೇಳೆ ಹಲವಾರು ಬದಲಾವಣೆ ಆಗಿರುವುದನ್ನು ಕಾಣಬಹುದು ಎಂದು ಹೇಳಿದರು. 

ಎಂಎಲ್‍ಸಿ ಸಿಎಂ ಇಬ್ರಾಹಿಂ ಜೊತೆ ಪಕ್ಷದ ವರಿಷ್ಠರು ಮಾತುಕತೆ ನಡೆಸುತಿದ್ದಾರೆ. ಅವರು ನಮ್ಮ ಜೊತೆಯೇ ಇರುತ್ತಾರೆ ಅನ್ನೋ ವಿಶ್ವಾಸ ಇದೆ. ಸಿದ್ದರಾಮಯ್ಯ ಅವರೇ ಇಬ್ರಾಹಿಂ ಜೊತೆ ಮಾತನಾಡುತ್ತಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದರು. 

ಹಿಜಾಬ್ ವಿಚಾರ ಉಡುಪಿಯಿಂದ ಆರಂಭ ಆಗಿದೆ. ಅದನ್ನ ಮಾಡಿದವರು ಕೆಲವೇ ಕೆಲವು ಸಂಘಟನೆಯವರು. ಈ ವಿವಾದ ಬೇಗ ಮುಗಿಲಿ ಅನ್ನೋದು ನಮ್ಮ ಆಸೆ. ನಮ್ಮ ದೇಶ ವಿವಿಧ ಸಮಾಜದ ಪ್ರಾಮುಖ್ಯತೆ ದೇಶ. ಕಾರಣ ಹಿಜಾಬ್-ಕೇಸರಿ ವಿಚಾರವಾಗಿ ಸರ್ಕಾರ-ನ್ಯಾಯಾಲಯ ಒಂದು ತೀರ್ಮಾನಕ್ಕೆ ಬರಬೇಕು. ಎರಡು ಕಡೆ ಸರಿಯಾದ ನ್ಯಾಯ ಸಿಗುವಂತೆ ಆಗಬೇಕು ಎಂದು ಹೇಳಿದ್ದಾರೆ.  

ಸಿದ್ದರಾಮಯ್ಯ ಕಾಂಗ್ರೆಸ್ ನಂಬರ್ ಒನ್ ನಾಯಕ

ಸಿದ್ದರಾಮಯ್ಯ ಅವರು ಪಕ್ಷದಲ್ಲಿ ಅಶಕ್ತರಾಗಿದ್ದಾರೆ ಅನ್ನೋ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳೆ ಅವರು,  ಸಿದ್ದರಾಮಯ್ಯ ಯಾವಾಗಲೂ ಅತ್ಯುನ್ನತ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಅವರದೇ ಆದ ಬೆಂಬಲಿಗರ ಪಡೆಯಿದೆ. ಅವರಿಗೆ ರಾಜ್ಯದಲ್ಲಿ ಮಾಸ್ ಅಟ್ಯ್ರಾಕ್ಷನ್ ಇದೆ. ಅವರು ಯಾವಾಗಲೂ ನಂಬರ್ ಒನ್. ಸದಾ ಅವರು ನಂಬರ್ ಒನ್ ಆಗಿಯೇ ಇರುತ್ತಾರೆ ಎಂದು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X