Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿದ್ದರಾಮಯ್ಯ ಅವರಿಗೆ ಅರ್ಥ ವ್ಯವಸ್ಥೆ...

ಸಿದ್ದರಾಮಯ್ಯ ಅವರಿಗೆ ಅರ್ಥ ವ್ಯವಸ್ಥೆ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ

ವಾರ್ತಾಭಾರತಿವಾರ್ತಾಭಾರತಿ13 Feb 2022 8:46 PM IST
share
ಸಿದ್ದರಾಮಯ್ಯ ಅವರಿಗೆ ಅರ್ಥ ವ್ಯವಸ್ಥೆ ಗೊತ್ತಿಲ್ಲ: ಸಂಸದ ಪ್ರತಾಪ್ ಸಿಂಹ

ಮೈಸೂರು,ಫೆ.13: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮೂರು ಪಟ್ಟು ಜಾಸ್ತಿ ಸಾಲ ಮಾಡಿ ಹೋಗಿದ್ದಾರೆ. ಸಾಲ ಮಾಡದೆ ಆಡಳಿತ ನಡೆಸಿದ್ದಾರಾ ಸಿದ್ದರಾಮಯ್ಯ ಎಂದು ಹೇಳಲಿ. ಅರ್ಥ ವ್ಯವಸ್ಥೆ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮ್ಯ ಏನೆ ಹೇಳಿದರು ಮಾಧ್ಯಮದಲ್ಲಿ ಪ್ರಕಟವಾಗುತ್ತದೆ ಎಂದು ಹೇಳಿಕೆ ನೀಡುತ್ತಾರೆ ಅಷ್ಟೇ. ರಾಜ್ಯದಲ್ಲಿ ಇವರ ಆಡಳಿತದಲ್ಲೇ ಹೆಚ್ಚು ಸಾಲ ಉಂಟಾಗಿದೆ. ಕೆಂಗಲ್ ಹನುಮಂತಯ್ಯ ರಿಂದ ಜಗದೀಶ್ ಶೆಟ್ಟರ್ ವರೆಗಿನ ಸಾಲ ಹಾಗೂ ಸಿದ್ದರಾಮಯ್ಯ ಸರ್ಕಾರದ ಸಾಲವನ್ನ ಒಂದು ತಕ್ಕಡಿಗೆ ಇಟ್ಟರೆ, ಸಿದ್ದರಾಮಯ್ಯರದ್ದೇ ಹೆಚ್ಚು ಸಾಲ. ಸಾಲ ತಂದು ಕಾಂಗ್ರೆಸ್ ವೈಯಕ್ತಿಕ ಖಜಾನೆ ತುಂಬಿಸಿಕೊಂಡಿದೆ. ಸಾಲ ಮಾಡದೆ ಯಾವ ಸರ್ಕಾರ ನಡೆದಿದೆ ಸಿದ್ದರಾಮಯ್ಯ ತಿಳಿಸಲಿ. ತಾವೇ ಸಿಎಂ ಆಗಿದ್ದಾಗ ಪಾಲ್ಕನ್ ಫ್ಯಾಕ್ಟರಿ ಮುಚ್ಚಿದ್ದೇಕೆ. ಫ್ಯಾಕ್ಟರಿಯ ನೌಕರರ ಕೆಲಸ ಹೋಗಿದೆ. ಈ ಸಮಯದಲ್ಲಿ ಸಿಎಂ ಆಗಿದ್ದರೂ ಯಾಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು.

ನೀಲಿ ಶಾಲು ಹಾಕುವವರೆಲ್ಲ ಥಾಟ್ಸ್ ಆನ್ ಪಾಕಿಸ್ತಾನ ಪುಸ್ತಕ ಓದಿ. ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಈ ದೇಶದ ಮುಸ್ಲಿಮರ ಬಗ್ಗೆ ಅಂದೇ ತಿಳಿದಿತ್ತು. ನೀಲಿ ಶಾಲು ಧರಿಸುವ ಮೊದಲು ವಾಸ್ತವ ತಿಳಿದುಕೊಳ್ಳಿ. ಅಂಬೇಡ್ಕರ್ ಅವರು ಬರೆದಿರುವ ಥಾಟ್ಸ್ ಆನ್ ಪಾಕಿಸ್ತಾನ್ ಓದಿಕೊಳ್ಳಿ. ಆ ಪುಸ್ತಕದಲ್ಲಿ ಎಲ್ಲ ವಿಚಾರವನ್ನು ಅಂಬೇಡ್ಕರ್ ತಿಳಿಸಿದ್ದಾರೆ. ನೀಲಿ ಶಾಲು ಧರಿಸುವ ಮುನ್ನ ಓಡಿಕೊಂಡರೆ ಒಳ್ಳೆಯದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಹಿಜಾಬ್ ಗಲಾಟೆಯ ಹಿಂದೆ ಕೆಎಫ್ ಡಿ, ಪಿಎಫ್ ಐ ಇದೆ. ಶಾಂತಿ ಕದಡಬೇಡಿ ಎಂದು ಮನವಿ ಮಾಡಬೇಡಿ. ಶಾಂತಿ ಕದಡುವವವರ ಮೇಲೆ ಕಠಿಣ ಕ್ರಮ ಕೈ ಗೊಳ್ಳಿ. ಸರಕಾರ ಕಠಿಣ ಕ್ರಮಕ್ಕೆ ಮುಂದಾಗಲೇಬೇಕು. ಕೇರಳದ ಮುಸ್ಲಿಂ ಸಂಘಟನೆಗಳಿಂದ ಪ್ರಭಾವಿತರಾಗಿರುವವರು ಶಾಂತಿಯ ಮನವಿಗೆ ಬಗ್ಗುವುದಿಲ್ಲ. ಮೊದಲು ಕೆಎಫ್ ಡಿ, ಪಿಎಫ್ ಐ ಸಂಘಟನೆ ಬಂದ್ ಮಾಡಿ. ಹಿಜಾಬ್ ಹಿಜಾಬ್ ಅಂತಾ ಹೋಗಿ ಮಕ್ಕಳನ್ನು ಹೇರುವ ಯಂತ್ರವಾಗಬೇಡಿ. ಹಿಜಾಬ್ ಬಿಟ್ಟು ಕಿತಾಬ್ ಹಿಡಿದರೆ ನಿಮ್ಮ ಭವಿಷ್ಯ ಉಜ್ವಲವಾಗುತ್ತೆ. ಹಿಜಾಬ್ ಅವರು ಬಿಟ್ಟು ಬಂದರೆ ಆ ಕ್ಷಣವೇ ಕೇಸರಿ ಶಾಲಿನ ಪ್ರಸ್ತಾಪವೇ ಇರಲ್ಲ ಎಂಧು ಸಂಸದ ಪ್ರತಾಪ್ ಸಿಂಹ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X