Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಫ್ಗಾನ್ನಲ್ಲಿ ಹಲವು ಬ್ರಿಟನ್ ಪ್ರಜೆಗಳು...

ಅಫ್ಗಾನ್ನಲ್ಲಿ ಹಲವು ಬ್ರಿಟನ್ ಪ್ರಜೆಗಳು ಬಂಧನದಲ್ಲಿದ್ದಾರೆ ಬ್ರಿಟನ್ ಸರಕಾರ

ವಾರ್ತಾಭಾರತಿವಾರ್ತಾಭಾರತಿ13 Feb 2022 11:55 PM IST
share

ಲಂಡನ್, ಫೆ.13: ಹಲವು ಬ್ರಿಟಿಷ್ ಪ್ರಜೆಗಳು ಅಫ್ಗಾನಿಸ್ತಾನದಲ್ಲಿ ಬಂಧನದಲ್ಲಿದ್ದು ಈ ವಿಷಯವನ್ನು ಅಫ್ಗಾನ್ನ ತಾಲಿಬಾನ್ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಬ್ರಿಟನ್ನ ವಿದೇಶ ವ್ಯವಹಾರ ಇಲಾಖೆ ಶನಿವಾರ ಹೇಳಿದೆ. ಬಿಬಿಸಿ ವರದಿಗಾರನ ಸಹಿತ ಇಬ್ಬರು ಪತ್ರಕರ್ತರನ್ನು ಶುಕ್ರವಾರ ತಾಲಿಬಾನ್ ಬಿಡುಗಡೆಗೊಳಿಸಿದೆ. ಈ ಪತ್ರಕರ್ತರ ಬಳಿ ನ್ಯಾಯಸಮ್ಮತ ದಾಖಲೆಗಳಿರಲಿಲ್ಲ . ಆದ್ದರಿಂದ ಬಂಧಿಸಲಾಗಿತ್ತು ಎಂದು ತಾಲಿಬಾನ್ ಸರಕಾರದ ವಕ್ತಾರ ಝಬೀಹುಲ್ಲಾ ಮುಜಾಹಿದ್ ಪ್ರತಿಕ್ರಿಯಿಸಿದ್ದಾರೆ.

ಅಫ್ಗಾನ್ನಲ್ಲಿ ಬಂಧನದಲ್ಲಿರುವ ಇನ್ನೂ ಹಲವು ಬ್ರಿಟನ್ ಪ್ರಜೆಗಳ ಕುಟುಂಬದವರಿಗೆ ನಾವು ನೆರವು ನೀಡುತ್ತಿದ್ದೇವೆ . ಬಂಧನದ ವಿಷಯವನ್ನು ತಾಲಿಬಾನ್ ಅಧಿಕಾರಿಗಳೊಂದಿಗೆ ಹಲವು ಬಾರಿ ಪ್ರಸ್ತಾವಿಸಲಾಗಿದ್ದು ಈ ವಾರ ಕಾಬೂಲ್ಗೆ ಭೇಟಿ ನೀಡಿದ್ದ ನಮ್ಮ ನಿಯೋಗವೂ ಈ ಬಗ್ಗೆ ಪ್ರಸ್ತಾವಿಸಿದೆ ಎಂದು ಇಲಾಖೆ ಹೇಳಿದೆ. ಅಫ್ಗಾನಿಸ್ತಾನಕ್ಕೆ ಬ್ರಿಟನ್ನ ಕಾರ್ಯಯೋಜನೆಯ ಮುಖ್ಯಸ್ಥ ಹ್ಯೂಗೊ ಶಾರ್ಟರ್ ನೇತೃತ್ವದ ನಿಯೋಗವು ಈ ವಾರದ ಆರಂಭದಲ್ಲಿ ಕಾಬೂಲ್ಗೆ ಭೇಟಿ ನೀಡಿದ್ದು ಅಫ್ಗಾನಿಸ್ತಾನದ ವಿದೇಶ ವ್ಯವಹಾರ ಸಚಿವ ಅಮೀರ್ಖಾನ್ ಮುತ್ತಖಿಯ ಜತೆ ಮಾತುಕತೆ ನಡೆಸಿತ್ತು. ಅಪ್ಗಾನಿಸ್ತಾನದಲ್ಲಿನ ಮಾನವಹಕ್ಕು ಬಿಕ್ಕಟ್ಟು, ಮಾನವ ಹಕ್ಕುಗಳ ಉಲ್ಲಂಘನೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಗಿದೆ ಎಂದು ಶಾರ್ಟರ್ ಹೇಳಿಕೆ ನೀಡಿದ್ದರು.

ಬಿಬಿಸಿಯ ಮಾಜಿ ವರದಿಗಾರ ಆ್ಯಂಡ್ರೂ ನಾರ್ಥ್ ಸಹಿತ ಕನಿಷ್ಟ 6 ಬ್ರಿಟನ್ ನಾಗರಿಕರು ಅಫ್ಗಾನಿಸ್ತಾನದಲ್ಲಿ ಬಂಧನದಲ್ಲಿದ್ದಾರೆ ಎಂದು ಶುಕ್ರವಾರ ಮಾಧ್ಯಮಗಳು ವರದಿ ಮಾಡಿವೆ. ಈ ವರದಿಯ ಬಗ್ಗೆ ತಾಲಿಬಾನ್ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X