Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಝಾನ್‌ಗೆ ಪ್ರತಿಯಾಗಿ ಧ್ವನಿವರ್ಧಕಗಳಲ್ಲಿ...

ಆಝಾನ್‌ಗೆ ಪ್ರತಿಯಾಗಿ ಧ್ವನಿವರ್ಧಕಗಳಲ್ಲಿ ಸಂಗೀತ ಇಡುವುದಾಗಿ ಬಲಪಂಥೀಯರ ಬೆದರಿಕೆ: ವಿಡಿಯೋ ವೈರಲ್‌

ವಾರ್ತಾಭಾರತಿವಾರ್ತಾಭಾರತಿ14 Feb 2022 11:09 PM IST
share
ಆಝಾನ್‌ಗೆ ಪ್ರತಿಯಾಗಿ ಧ್ವನಿವರ್ಧಕಗಳಲ್ಲಿ ಸಂಗೀತ ಇಡುವುದಾಗಿ ಬಲಪಂಥೀಯರ ಬೆದರಿಕೆ: ವಿಡಿಯೋ ವೈರಲ್‌

ರತ್ಲಾಮ್: ಮಸೀದಿಯಲ್ಲಿ ಆಝಾನ್‌ ಕರೆಯಬಾರದು ಎಂದು ಒತ್ತಾಯಿಸುವ ಗುಂಪೊಂದು, ʼಯಾವಾಗೆಲ್ಲಾ ಆಝಾನ್‌ ಕರೆಯುತ್ತಾರೆ, ಆವಾಗೆಲ್ಲಾ ನಾವು ದೊಡ್ಡ ಶಬ್ಧದಲ್ಲಿ ಸಂಗೀತ ಇಡುತ್ತೇವೆʼ ಎಂದು ಬೆದರಿಸುವ ವಿಡಿಯೋ ವೈರಲ್‌ ಆಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ವಿಡಿಯೋವನ್ನು ಮಧ್ಯಪ್ರದೇಶದ ರತ್ಲಾಮ್‌ ಜಿಲ್ಲೆಯ ರಾವತಿಯಲ್ಲಿರುವ ಮಸೀದಿ ಎದುರಲ್ಲಿ ಜನವರಿ 31 ರಂದು ಚಿತ್ರೀಕರಿಸಲಾಗಿದೆ ಎಂದು thewire.in ವರದಿ ಮಾಡಿದೆ.

 
ವೈರಲ್‌ ಆಗಿರುವ ವಿಡಿಯೋದಲ್ಲಿ, ಮಸೀದಿ ಎದುರು ಹೊಸದಾಗಿ ನಿರ್ಮಾಣ ಆಗಿರುವ ಕಟ್ಟಡವನ್ನು ತೋರಿಸುತ್ತಾ ಮಾತನಾಡುವ ಯುವಕನೊಬ್ಬ, ʼಅಲ್ಲಿ ಆಝಾನ್‌ಗೆ ಪ್ರತಿಯಾಗಿ, ಜೋರಾದ ಸಂಗೀತ ಇಡಲು ಸ್ಪೀಕರ್‌ ಕಟ್ಟಲಾಗಿದೆ. ಯಾವಾಗೆಲ್ಲಾ ಆಝಾನ್‌ ಕರೆಯಲಾಗುತ್ತೋ, ಪ್ರತಿಯಾಗಿ ನಾವು ಜೋರು ದನಿಯಲ್ಲಿ ಸಂಗೀತ ಬಾರಿಸುತ್ತೇವೆʼ ಎಂದು ಹೇಳುತ್ತಿರುವುದು ನೋಡಬಹುದು.
 
ಆರ್‌ಎಸ್‌ಎಸ್‌ ಅಂಗ ಸಂಸ್ಥೆಯಾದ ಹಿಂದೂ ಜಾಗರಣ ಮಂಚ್‌ ಕಾರ್ಯಕರ್ತರು ರಾವತಿ ಪೊಲೀಸ್‌ ಠಾಣೆಗೆ ಧ್ವನಿವರ್ಧಕಗಳಲ್ಲಿ ಆಝಾನ್‌ ನಿಷೇಧಿಸುವಂತೆ ಆಗ್ರಹಿಸಿ ನೀಡಿದ ಮನವಿ ಪತ್ರ ನೀಡಿದ ಎರಡೇ ದಿನದಲ್ಲಿ ಈ ವಿಡಿಯೋ ವೈರಲ್‌ ಆಗಿದೆ. 

ರಾತ್ರೋರಾತ್ರಿ ವಿಡಿಯೋ ವೈರಲ್ ಆಗಿದ್ದು, ಮರುದಿನವೇ ರತ್ಲಂ ಪೊಲೀಸರು ಗ್ರಾಮಕ್ಕೆ ಧಾವಿಸಿ ಮಸೀದಿಯ ಮೇಲೆ ಅಳವಡಿಸಲಾದ ಧ್ವನಿವರ್ಧಕದ ಧ್ವನಿಯನ್ನು ಕಡಿಮೆ ಮಾಡಲು ಮುಸ್ಲಿಮರಲ್ಲಿ ಕೇಳಿದ್ದಾರೆ. ಇದೇ ವೇಳೆ ಮಸೀದಿ ಎದುರಿನ ಕಟ್ಟಡದ ಮೇಲೆ ಹಿಂದುತ್ವವಾದಿ ಯುವಕರು ಹಾಕಿದ್ದ ಧ್ವನಿವರ್ಧಕವನ್ನು ಪೊಲೀಸರು ತೆರವುಗೊಳಿಸಿದ್ದಾರೆ.
 
“ನಾವು ಗ್ರಾಮಸ್ಥರೊಂದಿಗೆ ಮಾತನಾಡಿದ್ದೇವೆ. ಶಾಂತಿಯನ್ನು ಕಾಪಾಡುವಂತೆ ಎರಡೂ ಸಮುದಾಯಗಳನ್ನು ಒತ್ತಾಯಿಸಿದ್ದೇವೆ. ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲಾಗಿದೆ ಎಂದು ರಾವತಿ ಪೊಲೀಸ್ ಠಾಣೆಯ ಪಟ್ಟಣ ನಿರೀಕ್ಷಕ ರಾಮ್ ಸಿಂಗ್ ದಿ ವೈರ್‌ಗೆ ತಿಳಿಸಿದ್ದಾರೆ. ಅದಾಗ್ಯೂ, ವಿವಾದಾತ್ಮಕ ವೀಡಿಯೊ ಮಾಡಿದ ಯುವಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಅದೇ ವೇಳೆ, ರಾಷ್ಟ್ರೀಯ ಜಾಗರಣ್‌ ಮಂಚ್‌ ಕಾರ್ಯಕರ್ತರು ಆಝಾನ್‌ ನಿಷೇಧಕ್ಕೆ ಆಗ್ರಹಿಸಿ ರಾವತಿ ಠಾಣೆಗೆ ಮಾತ್ರ ಮನವಿ ಪತ್ರ ನೀಡಿರುವುದಲ್ಲ. ಜನವರಿ 29 ರಿಂದ ಫೆಬ್ರವರಿ 2ರ ಒಳಗೆ ಮಧ್ಯಪ್ರದೇಶದ 15 ಜಿಲ್ಲೆಗಳ 310 ಪೊಲೀಸ್‌ ಠಾಣೆಗಳಿಗೆ ಮನವಿ ಪತ್ರ ನೀಡಿದ್ದಾರೆ ಎಂದು ವರದಿ ತಿಳಿಸಿದೆ.

Jan 24

इंदौर के राउजी बाजार थाने पर अज़ान को लेकर हिंदूवादी संघठन ने थाना प्रभारी को अज़ान के खिलाफ़ ज्ञापन देते हुवे खुली धमकी दी गई कि अगर अज़ान बंद नहीं हुआ तो हम सभी हिन्दू लोग उन्हें सभी तरह से परेशान करेंगे।

पुलिस को धमकी राज्य में Law & Order की कहानी बयां कर रहा है। pic.twitter.com/nKz4QTn4tb

— काश/if Kakvi (@KashifKakvi) February 4, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X