Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಳು ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿದ...

ಏಳು ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿದ ಹಣದುಬ್ಬರ

ವಾರ್ತಾಭಾರತಿವಾರ್ತಾಭಾರತಿ15 Feb 2022 7:43 AM IST
share
ಏಳು ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿದ ಹಣದುಬ್ಬರ

ಹೊಸದಿಲ್ಲಿ: ಆಹಾರ ಮತ್ತು ಪಾನೀಯಗಳ ಬೆಲೆ ಗಣನೀಯವಾಗಿ ಹೆಚ್ಚಿರುವುದರಿಂದ ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ದರ ಶೇಕಡ 6ನ್ನು ತಲುಪಿದೆ. ಇದು ಏಳು ತಿಂಗಳಲ್ಲೇ ಗರಿಷ್ಠ. ಆದರೆ ಸಗಟು ಹಣದುಬ್ಬರ ಅಲ್ಪವಾಗಿ ಕುಸಿದಿದ್ದರೂ, ಸತತ 10ನೇ ತಿಂಗಳು ಕೂಡಾ ಎರಡಂಕಿಯಲ್ಲೇ ಮುಂದುವರಿದಿದೆ.

ಕೇಂದ್ರ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವುದರಿಂದ ಶೇಕಡ 6ರ ಚಿಲ್ಲರೆ ಹಣದುಬ್ಬರ ಅಚ್ಚರಿ ಅಥವಾ ಎಚ್ಚರಿಕೆಯ ಸಂದೇಶವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ. ಹಣದುಬ್ಬರ ಅಂಕಿ ಅಂಶವನ್ನು ಅಂತಿಮಪಡಿಸುವಾಗ ತೈಲ ಬೆಲೆಯ ಸಂಭಾವ್ಯ ಚಿತ್ರಣವನ್ನು ಆರ್‌ಬಿಐ ಪರಿಗಣನೆಗೆ ತೆಗೆದುಕೊಂಡಿದೆ ಎಂದು ಸ್ಪಷ್ಟಪಡಿಸಿದರು. ಉಕ್ರೇನ್ ಸಂಘರ್ಷದ ಕಾರಣದಿಂದ ಜಾಗತಿಕ ತೈಲಬೆಲೆ ಮತ್ತಷ್ಟು ಕಠಿಣವಾಗುತ್ತಿರುವ ಅಂಶವನ್ನು ಕೂಡಾ ಬೆಲೆ ಒತ್ತಡದ ಅನಿಶ್ಚಿತ ಅಂಶವಾಗಿ ಪರಿಗಣಿಸಲಾಗಿದೆ ಎಂದು ವಿವರಿಸಿದ್ದಾರೆ.

"ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಹಣದುಬ್ಬರ ಅಂದಾಜು ಉತ್ತಮವಾಗಿದೆ ಹಾಗೂ ಅದನ್ನು ನಾವು ಸಮರ್ಥಿಸುತ್ತೇವೆ. ಈ ಹೆಚ್ಚಳ ಸಾಧ್ಯತೆಗೆ ಪ್ರಮುಖವಾಗಿ ಕಚ್ಚಾತೈಲದ ಬೆಲೆ ಕಾರಣ ಎಂದು ನಾವು ಸ್ಪಷ್ಟಪಡಿಸಿದ್ದೇವೆ" ಎಂದು ಕೇಂದ್ರೀಯ ಬ್ಯಾಂಕ್‌ನ ಆಡಳಿತ ಮಂಡಳಿ ಸಭೆಯ ಬಳಿಕ ಪತ್ರಕರ್ತರಿಗೆ ವಿವರಿಸಿದರು.

"ಬೆಲೆ ಸ್ಥಿರತೆ ನಿಶ್ಚಿತವಾಗಿಯೂ ಪ್ರಮುಖ ಆದ್ಯತೆ. ಆದರೆ ವಾಸ್ತವವಾಗಿ ಬೆಲೆ ಸ್ಥಿರತೆ ಎಂದರೆ ಹಣದುಬ್ಬರ ಗುರಿಗೆ ಬದ್ಧವಾಗಿ ಇರುವುದು" ಎಂದು ದಾಸ್ ವಿಶ್ಲೇಷಿಸಿದರು. ಭಾರತದಲ್ಲಿ ಬಳಸುವ ಹಣದುಬ್ಬರ ಅಂಶಗಳು ಮತ್ತು ಮಾನದಂಡಗಳು ವಿದೇಶಗಳಲ್ಲಿ ಬಳಸುವ ಮಾನದಂಡ ಹಾಗೂ ಅಂಶಗಳಿಗಿಂತ ಭಿನ್ನ ಎಂದು ಆರ್‌ಬಿಐ ಉಪ ಗವರ್ನರ್ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X