Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದುತ್ವ ಕಾರ್ಯಕರ್ತರ ಪ್ರತಿಭಟನೆ ನಂತರ...

ಹಿಂದುತ್ವ ಕಾರ್ಯಕರ್ತರ ಪ್ರತಿಭಟನೆ ನಂತರ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿದ ಮಧ್ಯಪ್ರದೇಶದ ಸರಕಾರಿ ಕಾಲೇಜು

ವಾರ್ತಾಭಾರತಿವಾರ್ತಾಭಾರತಿ15 Feb 2022 8:42 PM IST
share
ಹಿಂದುತ್ವ ಕಾರ್ಯಕರ್ತರ ಪ್ರತಿಭಟನೆ ನಂತರ ಹಿಜಾಬ್ ನಿಷೇಧಿಸಿ ಆದೇಶ ಹೊರಡಿಸಿದ ಮಧ್ಯಪ್ರದೇಶದ ಸರಕಾರಿ ಕಾಲೇಜು

ಹೊಸದಿಲ್ಲಿ: ಮಧ್ಯಪ್ರದೇಶದ ದಟಿಯಾ ಜಿಲ್ಲೆಯಲ್ಲಿರುವ ಅಗ್ರಾಣಿ ಸರಕಾರಿ ಸ್ವಾಯತ್ತ ಪಿಜಿ ಕಾಲೇಜಿನ ಆಡಳಿತವು ಕಾಲೇಜು ಕ್ಯಾಂಪಸ್‍ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಫೆಬ್ರವರಿ 14, ಸೋಮವಾರ ಕಾಲೇಜಿಗೆ ಹಿಜಾಬ್ ಧರಿಸಿ ಇಬ್ಬರು ವಿದ್ಯಾರ್ಥಿನಿಯರು ಆಗಮಿಸಿದ್ದನ್ನು ವಿರೋಧಿಸಿ ಹಿಂದು ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿದ ನಂತರ ಮೇಲಿನ ಆದೇಶ ಹೊರಬಿದ್ದಿದೆ.

ಕಾಲೇಜು ಆವರಣಕ್ಕೆ ಇಬ್ಬರು ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಪ್ರವೇಶಿಸುತ್ತಿದ್ದಂತೆಯೇ ಜನರ ಒಂದು ಗುಂಪು ಜೈ ಶ್ರೀ ರಾಮ್ ವಂದೇ ಮಾತರಂ ಘೋಷಣೆಗಳನ್ನು ಕೂಗುವುದನ್ನು ಆರಂಭಿಸಿದ ವೀಡಿಯೋವೊಂದು ಟ್ವಿಟ್ಟರ್‍ನಲ್ಲಿ ಹರಿದಾಡುತ್ತಿದೆ.

"ಇಲ್ಲಿಗೆ ಯಾವುದೇ ರೀತಿಯ ಧಾರ್ಮಿಕ ಉಡುಗೆ ಧರಿಸಿ ಯಾರೂ ಆಗಮಿಸುವಂತಿಲ್ಲ" ಎಂದು ಕಾಲೇಜು ಪ್ರಾಂಶುಪಾಲ ಡಿ.ಆರ್ ರಾಹುಲ್ ತಿಳಿಸಿದ್ದಾರೆ.

ಕಾಲೇಜಿನ ಆವರಣದಲ್ಲಿ ವಿಶ್ವ ಹಿಂದು ಪರಿಷದ್, ದುರ್ಗಾವಾಹಿನಿ ಮತ್ತು ಬಜರಂಗದಳಕ್ಕೆ ಸೇರಿದ ಯುವ ಕಾರ್ಯಕರ್ತರು ಸೋಮವಾರ  ಪ್ರತಿಭಟಿಸಿದ್ದರು.

ಮಧ್ಯ ಪ್ರದೇಶದ ಸತ್ನಾ ಎಂಬಲ್ಲಿನ ಸ್ವಾಯತ್ತ ಸರಕಾರಿ ಕಾಲೇಜಿನಲ್ಲಿ ಬುರ್ಖಾ ಮತ್ತು ಹಿಜಾಬ್ ಧರಿಸಿದ ಇಬ್ಬರು ವಿದ್ಯಾರ್ಥಿನಿಯರಿಂದ ಬಲವಂತದ ಕ್ಷಮಾಪಣೆ ಪತ್ರ ಬರೆಸಿದ ಘಟನೆ ಇತ್ತೀಚೆಗೆ ನಡೆದಿದ್ದನ್ನು ಇಲ್ಲಿ ಸ್ಮರಿಸಬಹುದು.

Today in Datia,Madhya Pradesh,
people of Hindu organization raised slogans of 'Jai Shri Ram' in front of Muslim girls wearing hijab-burqa in PG College.
After which the college administration banned from wearing a burqa to the college. #HijabRow #Hindutva pic.twitter.com/FNJTgikckc

— Mister J. (@Angryoldman_J) February 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X