ಬ್ರಹ್ಮಾವರ, ಫೆ.15: ವೈಯಕ್ತಿಕ ಕಾರಣದಿಂದ ಮನನೊಂದ ಕೊಳಂಬೆ ನಿವಾಸಿ ಗುಂಡು ಆಚಾರಿ(75) ಎಂಬವರು ಫೆ.15ರಂದು ಬೆಳಗ್ಗೆ ಹೇರೂರು ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ, ಫೆ.15: ವೈಯಕ್ತಿಕ ಕಾರಣದಿಂದ ಮನನೊಂದ ಕೊಳಂಬೆ ನಿವಾಸಿ ಗುಂಡು ಆಚಾರಿ(75) ಎಂಬವರು ಫೆ.15ರಂದು ಬೆಳಗ್ಗೆ ಹೇರೂರು ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.