Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ಕೊರೋನ ಸೋಂಕಿಗೆ ಮತ್ತಿಬ್ಬರು...

ಉಡುಪಿ: ಕೊರೋನ ಸೋಂಕಿಗೆ ಮತ್ತಿಬ್ಬರು ಬಲಿ; ಕೋವಿಡ್‌ಗೆ 69 ಮಂದಿ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ16 Feb 2022 3:22 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ಕೊರೋನ ಸೋಂಕಿಗೆ ಮತ್ತಿಬ್ಬರು ಬಲಿ; ಕೋವಿಡ್‌ಗೆ 69 ಮಂದಿ ಪಾಸಿಟಿವ್

ಉಡುಪಿ, ಫೆ.16: ಜಿಲ್ಲೆಯಲ್ಲಿ ಬುಧವಾರ ಸಹ ಇಬ್ಬರು ಹಿರಿಯ ನಾಗರಿಕರು ಕೋವಿಡ್‌ಗೆ ಬಲಿಯಾಗಿದ್ದಾರೆ. ದಿನದಲ್ಲಿ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ 69 ಆಗಿದೆ. 261 ಮಂದಿ ಸೋಂಕಿನಿಂದ ಚೇತರಿಸಿ ಕೊಂಡಿದ್ದರೆ, ಸದ್ಯ ಚಿಕಿತ್ಸೆಯಲ್ಲಿರುವವರ ಸಂಖ್ಯೆ 378ಕ್ಕೆ ಇಳಿದಿದೆ.

ಕುಂದಾಪುರದ 89 ವರ್ಷ ಪ್ರಾಯದ ಮಹಿಳೆ ಹಾಗೂ ಉಡುಪಿಯ 85ವರ್ಷ ಪ್ರಾಯದ ವೃದ್ಧರು ಕೋವಿಡ್‌ಗೆ ಬಲಿಯಾಗಿದ್ದು, ಇವರಿಬ್ಬರು ಕ್ರಮವಾಗಿ ಫೆ.11 ಹಾಗೂ ಫೆ.13ರಂದು ಸೋಂಕಿನ ಕಾರಣದಿಂದ ಅವರವರ ಮನೆಗಳಲ್ಲಿ ಮೃತ ಪಟ್ಟಿದ್ದರು. ಇಬ್ಬರು ತೀವ್ರವಾದ ಕೋವಿಡ್ ರೋಗದ ಗುಣಲಕ್ಷಣಗಳಿಂದ ನರಳುತಿದ್ದರು. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 538ಕ್ಕೇರಿದೆ.

ಇಂದು ಪಾಸಿಟಿವ್ ಬಂದ 69 ಮಂದಿಯಲ್ಲಿ 33 ಮಂದಿ ಪುರುಷರು ಹಾಗೂ 36 ಮಂದಿ ಮಹಿಳೆಯರಿದ್ದಾರೆ. ಇವರಲ್ಲಿ 42 ಮಂದಿ ಉಡುಪಿ ತಾಲೂಕಿಗೆ, 12 ಮಂದಿ ಕುಂದಾಪುರ ಹಾಗೂ 11 ಮಂದಿ ಕಾರ್ಕಳ ತಾಲೂಕಿಗೆ ಸೇರಿದವರು. ಉಳಿದ ನಾಲ್ವರು ಹೊರಜಿಲ್ಲೆಯವರು. ಪಾಸಿಟಿವ್ ಬಂದವರಲ್ಲಿ 57 ಮಂದಿಗೆ ಅವರವರ ಮನೆಗಳಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಚಿಕಿತ್ಸೆ ಪಡೆಯುವವರ ಸಂಖ್ಯೆ ಈಗ 43ಕ್ಕಿಳಿದಿದೆ.

ಮಂಗಳವಾರ 261 ಮಂದಿ ರೋಗಮುಕ್ತರಾಗಿದ್ದು, ಕೊರೋನದಿಂದ ಜ.1ರ ನಂತರ ಚೇತರಿಸಿಕೊಂಡವರ ಸಂಖ್ಯೆ 17908ಕ್ಕೇರಿದೆ. ನಿನ್ನೆ ಜಿಲ್ಲೆಯ ಒಟ್ಟು 1839 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಜ.1ರ ಬಳಿಕ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 18,184ಕ್ಕೇರಿದೆ.

5521 ಮಂದಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ಒಟ್ಟು 5521 ಮಂದಿ ಕೋವಿಡ್‌ಗಿರುವ ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 770 ಮಂದಿ 60 ವರ್ಷ ಮೇಲಿನ ಹಿರಿಯ ನಾಗರಿಕರು ಸೇರಿದಂತೆ ಒಟ್ಟು 869 ಮಂದಿ ಮುನ್ನೆಚ್ಚರಿಕೆ ಒಂದು ಡೋಸ್ ಲಸಿಕೆಯನ್ನು ಪಡೆದಿದ್ದಾರೆ.

ಉಳಿದಂತೆ 1609 ಮಂದಿ ಮೊದಲ ಡೋಸ್ ಹಾಗೂ 2843 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ. 15ರಿಂದ 18 ವರ್ಷದೊಳಗಿನವರಲ್ಲಿ 17 ಮಂದಿ ಮೊದಲ ಡೋಸ್ ಹಾಗೂ 1201 ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X