Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಉರೂಸ್ ಪ್ರಯುಕ್ತ ಧಾರ್ಮಿಕ...

ಉಳ್ಳಾಲ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Feb 2022 10:44 PM IST
share
ಉಳ್ಳಾಲ ಉರೂಸ್ ಪ್ರಯುಕ್ತ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

ಉಳ್ಳಾಲ: ಸೈಯ್ಯದ್ ಮದನಿ ಖ.ಸ.ರವರ ಆಗಮನದಿಂದ ನಮ್ಮ ಕರಾವಳಿಯ ಮುಸ್ಲಿಮರು ಇಸ್ಲಾಮಿನ ಆಳ ಅರಿವು ಪಡಿಯುವಂತಾಯಿತು. ಉಳ್ಳಾಲ ಎಂದರೆ ಶಕ್ತತೆಯ ಪ್ರತೀಕ. ದಕ್ಷಿಣ ಭಾರತೀಯ ಮುಸ್ಲಿಮರಿಗೆ ಉಳ್ಳಾಲ ದರ್ಗಾ ಸಮರ್ಥ ನೇತೃತ್ವ ನೀಡಿದೆ ಎಂದು ಉಡುಪಿ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮಾಣಿ ಉಸ್ತಾದ್ ಹೇಳಿದರು.

ಅವರು ಉಳ್ಳಾಲ ಉರೂಸ್ ಪ್ರಯುಕ್ತ ಬುಧವಾರ ನಡೆದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಇಸ್ಮಾಯಿಲ್ ಮದನಿ ಮಾವಿನ ಕಟ್ಟೆಯವರು ಉಳ್ಳಾಲ  ಉರೂಸಿನ ಸುವ್ಯವಸ್ಥಿತ  ನಿರ್ವಹಣೆಯನ್ನು ಶ್ಲಾಘಿಸಿ, ಸಮಯೋಚಿತವಾಗಿ ಮಾತನಾಡಿದರು.

ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿ ಮಾತನಾಡಿ, ಉಳ್ಳಾಲ ದರ್ಗಾದ ವತಿಯಿಂದ ಸ್ಥಾಪನೆಯಾದ  ವಿದ್ಯಾ ಕೇಂದ್ರ ಗಳು ಮತ್ತು ಮಸೀದಿ, ಮದ್ರಸಗಳ ಹಿಂದೆ ದಿವಂಗತ ಯುಕೆ.ಇಬ್ರಾಹಿಂ ಹಾಜಿ ಮತ್ತು ಅವರೊಂದಿಗೆ  ಉಳ್ಳಾಲ ದರ್ಗಾದ ಆಡಳಿತ ಸಮಿತಿಯಲ್ಲಿ ಹಿರಿಯರು ಕಾರಣರಾಗಿದ್ದಾರೆ. ಆ ಮಹನೀಯರ ಸೇವೆಗೆ ನಾವು ಆಬಾರಿಯಾಗಿದ್ದೇವೆ ಎಂದು ನಾಡಿನ ಅಗಲಿದ ಗಣ್ಯರ ಕೊಡುಗೆಯನ್ನು ಸ್ಮರಿಸಿ ಕೊಂಡರು.

ಮುಖ್ಯ ಮತ ಪ್ರವಚನವನ್ನು ಖ್ಯಾತ ಇಸ್ಲಾಮಿ ಸಂಶೋಧಕ, ಉಪನ್ಯಾಸ ಕಾರ   ಡಾಕ್ಟರ್ ಫಾರೂಕ್ ನಈಮಿ  ಕೊಲ್ಲಂ. ಸಭೆಯನ್ನುದ್ದೇಶಿಸಿ ಅಲ್ಲಾಹನ ಅಪಾರ ಕೊಡುಗೆ ಯನ್ನು ಅನುಭವಿಸುವ ಮನುಷ್ಯ ರಾದ ನಾವು ಅಲ್ಲಾಹನನ್ನು ಅರಿಯ ಬೇಕಿದೆ. ಅಲ್ಲಾಹನ ಆದೇಶದ ಪಾಲನೆಯೊಂದೇ ವಿಜಯದ ರಹದಾರಿ ಎಂದರು.

ವೇದಿಕೆಯಲ್ಲಿ  ಉಸ್ಮಾನ್ ಫೈಝಿ ತೋಡಾರ್ ಉಸ್ತಾದ್, ಇಮಾಂ ಅನ್ವರ್ ಅಲಿ ದಾರಿಮಿ, ಸಲೀಂ ಮದನಿ , ಹಾಜಿ ಮುಹಮ್ಮದ್ ನೇರಳಕಟ್ಟೆ,  ಮುಹಮ್ಮದ್ ಕುಂಞಿ ಅಂಜದಿ, ಅಶ್ರಫ್ ಸಅದಿ ಮಲ್ಲೂರು, ಶಾಫಿ ಮದನಿ, ಮುಫತ್ತಿಸ್ ಶಾಫಿ ಮದನಿ, ಐ.ಎಂ.ಕೆ.ಮದನಿ, ಇಬ್ರಾಹಿಂ ಮದನಿ, ಉಳ್ಳಾಲ ದರ್ಗಾ ಉಪಾಧ್ಯಕ್ಷ ಯು.ಕೆ.ಮೋನು ಇಸ್ಮಾಯಿಲ್, ಯು.ಟಿ.ಇಲ್ಯಾಸ್, ಉಳ್ಳಾಲ ನಗರ ಸಭೆ ನಿಕಟ ಪೂರ್ವ ಅಧ್ಯಕ್ಷ ಹುಸೇನ್ ಕುಂಞ ಮೋನು, ಉಳ್ಳಾಲ ದರ್ಗಾ ಪ್ರಧಾನ ಕಾರ್ಯದರ್ಶಿ ತ್ವಾಹ ಹಾಜಿ, ಫಾರೂಕ್ ಉಳ್ಳಾಲ್, ಆಸಿಫ್ ಅಬ್ದುಲ್ಲ, ಮೊಯ್ದಿನಬ್ಬ ಅಝಾದ್ ನಗರ, ಯು.ಪಿ. ಹಮೀದ್ ಅಲೇಕಲಾ, ಕೆನರಾ ಅಬ್ಬಾಸ್ ಹಾಜಿ, ಜಮಾಲ್ ಬಾರ್ಲಿ, ಪಂಪ್ ವೆಲ್ ಮಸೀದಿ ಖತೀಬ್, ಖಾದರ್ ಹಾಜಿ, ಇಬ್ರಾಹಿಂ ಅಹ್ಸನಿ, ಪಾತೂರು ಮದನಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X