Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತುಂಬೆ ಸಹಿತ ವಿವಿಧ ರೇಚಕ ಸ್ಥಾವರ...

ತುಂಬೆ ಸಹಿತ ವಿವಿಧ ರೇಚಕ ಸ್ಥಾವರ ಪರಿಶೀಲಿಸಿದ ಮೇಯರ್

ವಾರ್ತಾಭಾರತಿವಾರ್ತಾಭಾರತಿ17 Feb 2022 7:35 PM IST
share
ತುಂಬೆ ಸಹಿತ ವಿವಿಧ ರೇಚಕ ಸ್ಥಾವರ ಪರಿಶೀಲಿಸಿದ ಮೇಯರ್

ಮಂಗಳೂರು, ಫೆ.17: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಗೆ ನೀರು ಪೂರೈಕೆಯಾ ಗುತ್ತಿರುವ ತುಂಬೆ ಹಾಗೂ ವಿವಿಧ ರೇಚಕ ಸ್ಥಾವರಗಳ ದುರಸ್ತಿ ಕಾರ್ಯವನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಗುರುವಾರ ಪರಿಶೀಲನೆ ನಡೆಸಿದರು.

ಪ್ರಸ್ತುತ ತುಂಬೆಯಲ್ಲಿರುವ 18 ಎಂಜಿಡಿ ರೇಚಕ ಸ್ಥಾವರವನ್ನು ಶಟ್‌ಡೌನ್ ಮಾಡಲಾಗಿದೆ. ಅಲ್ಲದೆ ಜ್ಯಾಕ್‌ವೆಲ್‌ನಲ್ಲಿ 425 ಎಚ್.ಪಿ ಸಾಮರ್ಥ್ಯದ ಪಂಪ್ ನಂ.3ನ್ನು ಅಳವಡಿಸುವ ಕಾಮಗಾರಿಯು ಕುಡ್ಸೆಂಪ್ ವತಿಯಿಂದ ಕೈಗೊಳ್ಳಲಾಗಿದೆ. ಕೊಟ್ಟಾರ ಚೌಕಿಯ ತಂಡರ್ ಫೋರ್ಸ್ ಮೋಟರ್ಸ್ ಬಳಿ 900 ಎಂಎಂ ವ್ಯಾಸದ ಎಂಎಸ್ ಕೊಳವೆಯ ದುರಸ್ಥಿ ಕಾಮಗಾರಿಯು ಚಾಲ್ತಿಯಲ್ಲಿದೆ. ಸುಮಾರು 2 ಕಿ.ಮೀವರೆಗಿನ ಈ ಕೊಳವೆಯು ರಾಜಕಾಲುವೆಯಲ್ಲಿದ್ದು, ಮುಂದೆ ಕುಡ್ಸೆಂಪ್ ವತಿಯಿಂದ ರಾಜಕಾಲುವೆಯಿಂದ ಸ್ಥಳಾಂತರಿಸಲು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅನುಮತಿಗಾಗಿ ಶುಲ್ಕ ಪಾವತಿಸಲಾಗಿರುತ್ತದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಮಾಹಿತಿ ನೀಡಿದ್ದಾರೆ.

ರಾ.ಹೆ. ಇಲಾಖೆಯಿಂದ ಅನುಮತಿ ದೊರಕಿದ ತಕ್ಷಣ ಸ್ಥಳಾಂತರದ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಇದರಿಂದ ರಾಜಕಾಲುವೆಯಲ್ಲಿ ನೀರು ಸರಾಗವಾಗಿ ಹರಿಯಲು ಕ್ರಮಕೈಗೊಳ್ಳಲಾಗುವುದು. ಕೊಟ್ಟಾರ ಚೌಕಿ ಸುಪರ್ ಸ್ಟೀಲ್ ಬಳಿ 900 ಎಂಎಂ ಕೊಳವೆಯನ್ನು ದುರಸ್ತಿಪಡಿಸುವ ಕಾರ್ಯವು ಜ್ಯಾಕ್‌ವೆಲ್ ಇದ್ದ ಕಾರಣ ಕೈಗೊಳ್ಳಲಾಗಿ ರಲಿಲ್ಲ. ಇದೀಗ ಈ ಕಾಮಗಾರಿಯನ್ನು ಮಾಡಲಾಗುತ್ತದೆ. ಪಣಂಬೂರು ರೇಚಕ ಸ್ಥಾವರದಲ್ಲಿFull Bore Bulk Flow Meterಅಳವಡಿಕೆ ಕಾಮಗಾರಿಯು ಕುಡ್ಸೆಂಪ್ ವತಿಯಿಂದ ಕೈಗೊಳ್ಳಲಾಗಿದೆ. ಈ ಮಾಪಕದಿಂದ ಎಷ್ಟು ನೀರಿನ ಪ್ರಮಾಣ ಒಳ ಹರಿಯುವುದು ಎನ್ನುವ ಮಾಹಿತಿ ತಿಳಿಯುತ್ತದೆ. ಈ ಮಾಪಕವನ್ನು ಮುಂದೆ ಬೆಂದೂರು, ತುಂಬೆ ರೇಚಕ ಸ್ಥಾವರಗಳಲ್ಲಿ ಹಾಗೂ ಕಣ್ಣೂರಿನಲ್ಲಿ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಹಾಗೂ ಬೆಂದೂರ್ ರೇಚಕ ಸ್ಥಾವರದ ಕೆಳಮಟ್ಟದ ಸಂಪುಗಳನ್ನು ಶುಚಿಗೊಳಿಸಲಾಗುತ್ತಿದೆ ಎಂದು ಮೇಯರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X