Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೊಸ ಚಿಂತನೆಯ ಕವಿಗಳು ಇಂದಿನ ಅಗತ್ಯ:...

ಹೊಸ ಚಿಂತನೆಯ ಕವಿಗಳು ಇಂದಿನ ಅಗತ್ಯ: ವಿಜಯ ಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Feb 2022 2:10 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೊಸ ಚಿಂತನೆಯ ಕವಿಗಳು ಇಂದಿನ ಅಗತ್ಯ: ವಿಜಯ ಕುಮಾರ್

ಕಾರ್ಕಳ, ಫೆ.19: ಇಂದು ಸಾಹಿತ್ಯಾಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪಂಜೆ, ಕಿಞಣ್ಣ ರೈಗಳ ಸಾಹಿತ್ಯಗಳನ್ನು ಓದಿ ಬೆಳದ ನಾವು ಈಗ ಹೊಸ ಚಿಂತನೆಯ ಕವಿಗಳನ್ನು ಗಮನಿಸುತ್ತಿದ್ದೇವೆ ಎಂದು ರಾಜ್ಯೋತ್ಸವ ಪುರಸ್ಕೃತರು, ಹಿರಿಯ ನ್ಯಾಯವಾದಿ ಎಂ.ಕೆ.ವಿಜಯ ಕುಮಾರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ ವತಿಯಿಂದ ಬುಧವಾರ ಕಾರ್ಕಳ ಬೆಟ್ಟದ ರಥೋತ್ಸವದ ಬಳಿಕ ಆಯೋಜಿಸಲಾದ ಅಖಿಲ ಭಾರತ ಬೆಳದಿಂಗಳ ಕವಿ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡು ತ್ತಿದ್ದರು.

ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಕಾರ್ಕಳ ತಾಲೂಕು ಅಧ್ಯಕ್ಸೆ ಮಿತ್ರಪ್ರಭಾ ಹೆಗ್ಡೆ ಮಾತನಾಡಿ, ಹೊಸ ಜನಾಂಗದ ಕವಿಗಳು ವಿಭಿನ್ನ ಆಲೋ ಚನೆಯ, ಭಿನ್ನ ನೆಲೆಯ ಕವನಗಳನ್ನು ರಚಿಸುತ್ತಾ ಬರುತ್ತಿದ್ದಾರೆ. ಅದನ್ನು ಜಾಲತಾಣಗಳಲ್ಲಿ ವೀಕ್ಷಿಸಬಹುದಾಗಿದೆ ಎಂದು ತಿಳಿಸಿದರು.

ಕವಿಗೋಷ್ಠಿಯ ಸರ್ವಾಧ್ಯಕ್ಷೆ ಪೂರ್ಣಿಮಾ ಸುರೇಶ್ ಮಾತನಾಡಿ, ಮಾತೃ ಭಾಷೆಯಿಂದ ವಂಚಿತರಾದ ಯಾರೂ ಕೂಡಾ ಬದುಕಿನಲ್ಲಿ ಮುಂದೆ ಬರುವುದು ಮತ್ತು ಶ್ರೀಮಂತರಾಗಲು ಸಾಧ್ಯವಿಲ್ಲ. ಕವಿಗಳ ರಚನೆಗಳು ಸಾರ್ವಕಾಲಿಕ ವಾದುವುಗಳಾಗಿರಬೇಕು ಎಂದು ಹೇಳಿದರು.

ಡಾ.ಸುರೇಶ ನೆಗಳಗುಳಿ, ರೇಮಂಡ್ ಡಿಕುನ್ಹಾ ತಾಕೋಡೆ, ಕಥಾಬಿಂಧು ಪಿ.ವಿ.ಪ್ರದೀಪ್ ಕುಮಾರ್ ಮಂಗಳೂರು, ರಾಧಾಕೃಷ್ಣ ತೋಡಿಕಾನ, ಶಶಿಕಲಾ ಹೆಗ್ಡೆ, ಡಾ.ವಾಣಿ ಗಿರೀಶ್, ನಾಗಶ್ರೀ ನಾಗರಕಟ್ಟೆ, ಸಾಣೂರು ಅರುಣ್ ಶೆಟ್ಟಿಗಾರ್ ಮುಖ್ಯ ಅತಿಥಿಗಳಾಗಿದ್ದರು. ಮಂಗಳೂರು ವಿಮಾನ ನಿಲ್ದಾಣದ ಮಾಜಿ ಆಡಳಿತ ನಿರ್ದೇಶಕ ಎಂ.ಆರ್.ವಾಸುದೇವ್ ಅವರನ್ನು ಕರ್ನಾಟಕ ಆಡಳಿತ ಸೇವಾ ರತ್ನ ಗೌರವ ನೀಡಿ ಸನ್ಮಾನಿಸಲಾಯಿತು.

ಡಾ.ಶೇಖರ ಅಜೆಕಾರು ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು. ದೀಪಕ್ ಎನ್.ದುರ್ಗಾ ಕಾರ್ಯಕ್ರಮ ನಿರೂಪಿಸಿದರು. ವೀರಣ್ಣ ಕುರುವತ್ತಿ ಗೌಡರ್ ವಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X