Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಕಾಲೇಜಿನ ಗೇಟಿನಲ್ಲಿಯೇ...

ಕುಂದಾಪುರ: ಕಾಲೇಜಿನ ಗೇಟಿನಲ್ಲಿಯೇ ಉಪನ್ಯಾಸಕರಿಗೆ ಅಸ್ಸೈನ್‌ಮೆಂಟ್ ಒಪ್ಪಿಸಿದ ಹಿಜಾಬ್‌ಧಾರಿ ವಿದ್ಯಾರ್ಥಿನಿಯರು!

ವಾರ್ತಾಭಾರತಿವಾರ್ತಾಭಾರತಿ21 Feb 2022 5:48 PM IST
share
ಕುಂದಾಪುರ: ಕಾಲೇಜಿನ ಗೇಟಿನಲ್ಲಿಯೇ ಉಪನ್ಯಾಸಕರಿಗೆ ಅಸ್ಸೈನ್‌ಮೆಂಟ್ ಒಪ್ಪಿಸಿದ ಹಿಜಾಬ್‌ಧಾರಿ ವಿದ್ಯಾರ್ಥಿನಿಯರು!

ಕುಂದಾಪುರ, ಫೆ.21: ಹಿಜಾಬ್ ಧರಿಸಿ ತರಗತಿ ಪ್ರವೇಶ ನಿರ್ಬಂಧಿಸಿರುವುದರಿಂದ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ಕಾಮರ್ಸ್ ವಿಭಾಗದ ನಾಲ್ಕು ಮಂದಿ ಹಿಜಾಬ್‌ಧಾರಿ ವಿದ್ಯಾರ್ಥಿನಿಯರು, ಆಂತರಿಕ ಅಂಕಕ್ಕಾಗಿ ಪಾಠ ಯೋಜನೆ(ಅಸ್ಸೈನ್ ಮೆಂಟ್)ಯನ್ನು ಇಂದು ಕಾಲೇಜಿನ ಗೇಟ್ ಹೊರಗಡೆ ನಿಂತೇ ತಮ್ಮ ಉಪನ್ಯಾಸಕರಿಗೆ ಸಲ್ಲಿಸಿದರು.

ಫೆ.3ರಂದು ಹಿಜಾಬ್ ಧರಿಸಿ ಆಗಮಿಸಿದ ಕಾರಣಕ್ಕೆ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಕಾಲೇಜಿನ ಗೇಟಿನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ್ದರು. ಅಲ್ಲಿಂದ ಇವರು ಪ್ರತಿದಿನ ಕಾಲೇಜಿನ ಬಂದು, ಗೇಟಿನ ಹೊರಗಡೆ ನಿಂತು ಮನೆಗೆ ತೆರಳುತ್ತಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇವರು ಫೆ.16ರ ಕಾಲೇಜು ಪುನಾರಂಭದ ನಂತರ ಕಾಲೇಜಿಗೆ ಗೈರು ಹಾಜರಾಗಿ ಮನೆಯಲ್ಲಿ ಓದುಬಹರ ಮುಂದುವರೆಸಿದ್ದಾರೆ.

ಹೀಗೆ ಕಾಮರ್ಸ್ ವಿಭಾಗದ ವಿದ್ಯಾರ್ಥಿನಿಯರು ಕಳೆದ ಕೆಲವು ದಿನಗಳಿಂದ ಆಂತರಿಕ ಅಂಕಕ್ಕಾಗಿ ತಯಾರಿಸಲಾದ ಅಸ್ಸೈನ್‌ಮೆಂಟ್‌ನ್ನು ತಮ್ಮ ಉಪನ್ಯಾಸಕರಿಗೆ ಸಲ್ಲಿಸುತ್ತಿದ್ದಾರೆ. ಹಿಜಾಬ್ ಧರಿಸಿದವರಿಗೆ ಕಾಲೇಜು ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ನಾಲ್ಕು ಮಂದಿ ವಿದ್ಯಾರ್ಥಿನಿಯರು ಗೇಟಿನ ಹೊರಗಡೆಯೇ ನಿಂತು ಅಸ್ಸೈನ್‌ಮೆಂಟ್‌ಗಳನ್ನು ಉಪನ್ಯಾಸಕರಿಗೆ ಒಪ್ಪಿಸಿ ಮನೆಗೆ ವಾಪಾಸ್ಸಾಗುವ ದೃಶ್ಯ ಕಂಡುಬಂದಿದೆ.

‘ಕಾಮರ್ಸ್ ವಿಭಾಗದವರು ಆಂತರಿಕ ಅಂಕಕ್ಕಾಗಿ ಅಸ್ಸೈನ್‌ಮೆಂಟ್‌ನ್ನು ವರ್ಷದಲ್ಲಿ ಎರಡು ಬಾರಿ ಸಲ್ಲಿಸಬೇಕಾಗುತ್ತದೆ. ಅದರಂತೆ ಹಿಜಾಬ್ ಧರಿಸಿ ಬರುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯರು, ಅಸ್ಸೈನ್‌ಮೆಂಟ್‌ನ್ನು ಒಪ್ಪಿಸುತ್ತಿದ್ದಾರೆ. ಇವತ್ತು ನಾಲ್ಕು ಮಂದಿ ಬಂದಿದ್ದರೆ, ಉಳಿದ ಮಂದಿ ನಾಳೆಯೂ ಬರಬಹುದು. ಮೊನ್ನೆ ಕೆಲವು ಪೋಷಕರು ಕೂಡ ತಮ್ಮ ಮಕ್ಕಳ ಅಸ್ಸೈನ್‌ಮೆಂಟ್ ಕೊಟ್ಟು ಹೋಗಿದ್ದಾರೆ ಎಂದು ಉಪನ್ಯಾಸಕ ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X